ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ


Team Udayavani, Apr 9, 2021, 7:30 AM IST

ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ

ವಾಷಿಂಗ್ಟನ್‌: ಕೋವಿಡ್ ಸೋಂಕು ಇಡೀ ಜಗತ್ತಿನ ಆರ್ಥಿಕತೆಯನ್ನು ಬುಡಮೇಲು ಮಾಡಿದ್ದರೂ, ಅಮೆರಿಕ, ಚೀನ ಹಾಗೂ ಭಾರತದಿಂದಾಗಿ ಈಗ ಜಾಗತಿಕ ಆರ್ಥಿಕ ಪ್ರಗತಿಯು ವೇಗ ಪಡೆದುಕೊಂಡಿದೆ. ಹೀಗೆಂದು ಹೇಳಿರುವುದು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಟ್‌ ಮಾಲ್ಪಾಸ್‌. ಭಾರತ ಸೇರಿದಂತೆ ಈ ಮೂರು ದೇಶಗಳು ಕ್ಷಿಪ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿರುವುದು ಜಾಗತಿಕ ಆರ್ಥಿಕತೆಗೆ ಸಿಹಿಸುದ್ದಿ ನೀಡಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ವಿಶ್ವಾದ್ಯಂತ ಕೋವಿಡ್ ಗೆ ಸಂಬಂಧಿಸಿ ಹೆಚ್ಚುತ್ತಿರುವ ಅಸಮಾನತೆ ಬಗ್ಗೆಯೂ ಕಳವಳ ವ್ಯಕ್ತ ಪಡಿಸಿದ್ದಾರೆ. ಲಸಿಕೆ ವಿತರಣೆ, ಸರಾಸರಿ ಆದಾಯ, ಬಡ್ಡಿ ದರದ ವಿಚಾರದಲ್ಲಿ ಹಲವು ಬಡ ರಾಷ್ಟ್ರಗಳು ತೀವ್ರ ಅಸಮಾನತೆಯನ್ನು ಎದುರಿಸುತ್ತಿರುವುದು ನೋವಿನ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಾಲ-ಜಿಡಿಪಿ ಅನುಪಾತ ಹೆಚ್ಚಳ: ಇದೇ ವೇಳೆ, ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಭಾರತ ಸರಕಾರದ ಸಾಲ ಮತ್ತು ದೇಶದ ಜಿಡಿಪಿ ನಡುವಿನ ಅನುಪಾತವು ಶೇ.74ರಿಂದ ಶೇ.90ಕ್ಕೇರಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮಾಹಿತಿ ನೀಡಿದೆ. ಜತೆಗೆ ಈಗ ಆರ್ಥಿಕ ಚೇತರಿಕೆ ಆಗುತ್ತಿರುವ ಕಾರಣ ಈ ಪ್ರಮಾಣ ಶೇ.80ಕ್ಕೆ ಇಳಿಯಬೇಕೆಂದು ನಾವು ನಿರೀಕ್ಷಿಸುತ್ತೇವೆ ಎಂದೂ ಐಎಂಎಫ್ ಹೇಳಿದೆ.

ಚೇತರಿಕೆಯ ಹಾದಿಯಲ್ಲಿದ್ದೇವೆ: ಎರಡನೇ ವಿಶ್ವಯುದ್ಧದ ಬಳಿಕ ನಾವು ಕೋವಿಡ್ ಸಮಯದಲ್ಲಿ ಅತ್ಯಂತ ಭೀಕರ ಜಾಗತಿಕ ಹಿಂಜರಿತವನ್ನು ಅನುಭವಿಸಿದ್ದು, ಈಗ ಜಗತ್ತಿನ ಆರ್ಥಿಕತೆಯು ಚೇತರಿಕೆಯ ಹಾದಿ ಯಲ್ಲಿದೆ ಎಂದು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ಟಿನ್‌ ಜಾರ್ಜೀವಾ ಹೇಳಿದ್ದಾರೆ. ಪ್ರಸಕ್ತ ವರ್ಷ ಜಾಗತಿಕ ಆರ್ಥಿಕ ಪ್ರಗತಿಯು ಶೇ.6ರಷ್ಟಿರಲಿದೆ ಎಂದು ಭವಿಷ್ಯ ನುಡಿದ ಮಾರನೇ ದಿನವೇ ಕ್ರಿಸ್ಟಿನ್‌ ಈ ಮಾತು ಗಳನ್ನಾಡಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.