ಇದು ಪಬ್ಲಿಕ್‌ ಹೋಟೆಲ್‌!


Team Udayavani, Mar 6, 2018, 8:15 AM IST

10.jpg

ಅಲಪ್ಪುಳ: ಕೇರಳದಲ್ಲಿ 30 ವರ್ಷ ವಯಸ್ಸಿನ ಆದಿವಾಸಿ ವ್ಯಕ್ತಿ ಹಸಿವು ತಾಳಲಾರದೆ ಅಂಗಡಿಯಲ್ಲಿ ಆಹಾರ ವಸ್ತು ಕದ್ದಿದ್ದಕ್ಕಾಗಿ ಆತನನ್ನು ಥಳಿಸಿ ಕೊಂದಿದ್ದ ಘಟನೆಯು, ದೇಶದಲ್ಲಿ ತಾಂಡವವಾಡುತ್ತಿರುವ ಹಸಿವಿನ ಭೀಕರತೆಯ ಜೊತೆಗೆ ಜನರ ಅಮಾನವೀಯತೆಯನ್ನೂ ಪ್ರದರ್ಶಿಸಿತ್ತು. ಇದೀಗ ಇದೇ ರಾಜ್ಯದ ಅಳಪ್ಪುಳದಲ್ಲಿ, ಹಸಿವು ಮಧು ಅಷ್ಟೇ ಅಲ್ಲ ಹಲವರ ಪ್ರಾಣಗಳನ್ನು ಸದ್ದಿಲ್ಲದೇ ಬಲಿ ಪಡೆಯುತ್ತಿದ್ದು, ಜನರು ಹಸಿವಿನಿಂದ ಕಂಗೆಡಬಾರದು ಎಂಬ ಕಾರಣದಿಂದ ಜನ ತಾವೇ ಸ್ವಇಚ್ಛೆಯಿಂದ ಕೇರಳವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಯೋಜನೆ ಕೈಗೆತ್ತಿಕೊಂಡಿದ್ದಾರೆ.

ಇದಕ್ಕಾಗಿ ಅವರು ರೆಸ್ಟೊರೆಂಟ್‌ವೊಂದನ್ನು ಆರಂಭಿಸಿದ್ದಾರೆ. ಇದರ ಹೆಸರು “ಜನಕೀಯ ಭಕ್ಷಣಶಾಲಾ’. ಈ ಯೋಜನೆಯ ರೂವಾರಿ ಸ್ನೇಹಜನಲಂ ಎಂಬ ಸಿಪಿಎಂ ಸಹಭಾಗಿತ್ವದ ಎನ್‌ಜಿಒ. ಇದಕ್ಕೆ ಬೆಂಬಲವಾಗಿ ನಿಂತಿರುವವರು ಸ್ಥಳೀಯ ಶಾಸಕ, ಹಣಕಾಸು ಸಚಿವ ಥಾಮಸ್‌ ಐಸಾಕ್‌. ಈ ಹೋಟೆಲ್‌ಗ‌ಳಲ್ಲಿ ಹಣ ಪಡೆಯಲು ಕೌಂಟರ್‌ಗಳು ಇಲ್ಲ. ಕೌಂಟರ್‌ ಜಾಗದಲ್ಲಿ ಹುಂಡಿಗಳನ್ನು ಇರಿಸಲಾಗಿದೆ. ಜನರು ತಮ್ಮ ಮನಸ್ಸಿಗೆ ತಿಳಿದಷ್ಟು ಹಣವನ್ನು ಈ ಹುಂಡಿಗಳಲ್ಲಿ ಹಾಕಬಹುದು. ಈ ಹೋಟೆಲ್‌ ದಿನವೊಂದಕ್ಕೆ 2,000 ಜನರಿಗೆ ಅಡುಗೆ ತಯಾರಿಸಿ, ವಿತರಿಸುವ  ಸಾಮರ್ಥ್ಯ ಹೊಂದಿದೆ. ಇದನ್ನು 11.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದಕ್ಕೆ ಕೇರಳ ರಾಜ್ಯ ಹಣಕಾಸು ನಿಗಮವು ಆರ್ಥಿಕ ನೆರವು ನೀಡಿದೆ. ಈ ಹೋಟೆಲ್‌ ಹಿಂಭಾಗದಲ್ಲಿ 2.5 ಎಕರೆ ವಿಸ್ತೀಣ ಪ್ರದೇಶದಲ್ಲಿ ಸಾವಯವ ತರಕಾರಿ ತೋಟವನ್ನೂ ಆರಂಭಿಸಲಾಗಿದೆ. ಇಲ್ಲಿ ಜನರು ತರಕಾರಿಗಳನ್ನೂ ಕೊಳ್ಳಬಹುದು ಎಂದು ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.