ಮಾಯಾವತಿ ರಾಜೀನಾಮೆ ಸ್ಪೀಕರ್ ಅಂಗೀಕಾರ
Team Udayavani, Jul 21, 2017, 5:50 AM IST
ಹೊಸದಿಲ್ಲಿ: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಎಸ್ಪಿ ನಾಯಕಿ ಮಾಯಾವತಿ ನೀಡಿದ್ದ ರಾಜೀನಾಮೆ ಗುರುವಾರ ಅಂಗೀಕಾರ ಗೊಂಡಿದೆ.
ದಲಿತರ ವಿರುದ್ಧದ ಹಿಂಸಾಕೃತ್ಯಗಳ ಬಗ್ಗೆ ಮಾತನಾಡಲು ಸದನದಲ್ಲಿ ಅವ ಕಾಶ ನೀಡಿಲ್ಲ ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದರು. ಇದನ್ನು ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಅಂಗೀಕರಿಸಿದ್ದಾರೆ.
ಬುಧವಾರ ನೀಡಿದ 3 ಪುಟಗಳ ರಾಜೀನಾಮೆ ಪತ್ರದಲ್ಲಿ ಕೇಂದ್ರ, ರಾಜ್ಯಸಭಾ ಸ್ಪೀಕರ್ ವಿರುದ್ಧ ಅಸಮಾ ಧಾನ ವ್ಯಕ್ತಪಡಿಸಿದ್ದರು. ತಾಂತ್ರಿಕ ಕಾರಣಕ್ಕೆ ರಾಜೀನಾಮೆಯನ್ನು ತಳ್ಳಿ ಹಾಕಲಾಗಿತ್ತು. ಬಳಿಕ ಮಾಯಾವತಿ ಕೈಬರಹದಲ್ಲಿ ಒಂದು ಸಾಲಿನಲ್ಲಿ ತನ್ನ ರಾಜೀನಾಮೆ ಬರೆದು ಕೊಟ್ಟಿದ್ದು, ಅದನ್ನು ಅಂಗೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ