Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ


Team Udayavani, Sep 16, 2023, 6:49 PM IST

Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ

ಮುಂಬಯಿ: ಇದೇ ವರ್ಷದ ಮೇ ತಿಂಗಳಿನಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ತನ್ನ 57ನೇ ವಯಸ್ಸಿನಲ್ಲಿ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಎನ್ನುವವರನ್ನು ವಿವಾಹವಾಗಿದ್ದರು. ಅವರ ವಿವಾಹದ ಬಳಿಕ ಅನೇಕರು ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಗಳನ್ನು ಮಾಡಿದ್ದರು.

ನಟ ಆಶಿಶ್‌ ವಿದ್ಯಾರ್ಥಿ 2021 ರಲ್ಲಿ ರಂಗಭೂಮಿ ಕಲಾವಿದ ರಾಜೋಶಿ ಜೊತೆಗಿನ ವೈವಾಹಿಕ ಸಂಬಂಧಕ್ಕೆ ವಿಚ್ಚೇದನವನ್ನು ನೀಡಿದ್ದರು. ಆ ಬಳಿಕ ಅವರು 57ನೇ ವಯಸ್ಸಿನಲ್ಲಿ ಅಸ್ಸಾಂ ಮೂಲದ  ಫ್ಯಾಷನ್ ಉದ್ಯಮಿ 50 ವರ್ಷದ ರೂಪಾಲಿ ಬರುವಾ ಅವರನ್ನು ವಿವಾಹವಾಗಿದ್ದರು. ಅವರ ವಿವಾಹದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುವುದರ ಜೊತೆಗೆ ಅನೇಕರು ಈ ವಯಸ್ಸಿನಲ್ಲಿ ವಿವಾಹವಾಗಿರುವ ಬಗ್ಗೆ ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಮಾಡಿದ್ದರು.

ಇದೀಗ ದಂಪತಿ ಬಹಿರಂಗವಾಗಿ ಸಂದರ್ಶನವೊಂದರಲ್ಲಿ ನೆಗೆಟಿವ್‌ ಕಮೆಂಟ್ಸ್‌ ಹಾಗೂ ಟ್ರೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರೀತಿಯ ವಿಷಯದಲ್ಲಿ ಸಾಬೀತುಪಡಿಸಲು ಏನೂ ಇಲ್ಲ. ನಾವಿಬ್ಬರೂ ಯಾರಿಗೂ ಏನನ್ನೂ ಸಾಬೀತುಪಡಿಸಬೇಕಾಗಿಲ್ಲ. ನಮಗೆ ಸಂತೋಷವನ್ನುಂಟುಮಾಡುವ ಕೆಲಸವನ್ನು ನಾವು ಮಾಡಿದ್ದೇವೆ.” ಎಂದು ಆಶಿಶ್‌ ಹೇಳಿದ್ದಾರೆ.

ಇನ್ನು ರೂಪಾಲಿ “ನಾನು ಟ್ರೋಲ್‌ ಗಳ ಬಗ್ಗೆ ತಲೆಕೆಡೆಸಿಕೊಳ್ಳುವುದಿಲ್ಲ. ಏಕಂದರೆ ನನಗೆ ಅವರು ಯಾರೆಂದು ಗೊತ್ತಿಲ್ಲ. ಅವರು(ಟ್ರೋಲರ್ಸ್) ಸಾಮಾನ್ಯ ಜನರಿಗೆ ತಿಳಿದಿಲ್ಲದ ಯಾವುದನ್ನಾದರೂ ನೋಡಿದ್ದಾರೆ ಮತ್ತು ಅದರ ಬಗ್ಗೆ ಅವರಿಗೆ ಯಾವುದೇ ಕಲ್ಪನೆ ಇಲ್ಲ.‌ ಆ ಕಮೆಂಟ್‌ಗಳು ನನ್ನ ಮೇಲೆ ಪರಿಣಾಮ ಬೀರಲ್ಲ ಏಕೆಂದರೆ ನಾನು ಅವುಗಳನ್ನು ಓದಲಿಲ್ಲ. ನನ್ನ ಆಪ್ತರು ನನ್ನ ಜೊತೆ ಇದ್ದಾರೆ. ಹಾಗಾಗಿ ನಾನು ಬೇರೆ ಯಾವುದರ ಬಗ್ಗೆಯೂ ಚಿಂತಿಸಲ್ಲ” ಎಂದು ಅವರು ಹೇಳಿದ್ದಾರೆ.

ಯೂಟ್ಯೂಬ್‌ ನಲ್ಲಿ ಫುಡ್‌ ವ್ಲಾಗ್‌ ಮಾಡಿಕೊಂಡು, ಇತ್ತ ನಟನೆಯಲ್ಲೂ ತೊಡಗಿರುವ ಆಶಿಶ್‌ ವಿದ್ಯಾರ್ಥಿ ವಿಶಾಲ್ ಭಾರದ್ವಾಜ್ ಅವರ ಸ್ಪೈ-ಥ್ರಿಲ್ಲರ್ ʼಖುಫಿಯಾʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಟಬು, ಅಲಿ ಫಜಲ್, ವಾಮಿಕಾ ಗಬ್ಬಿ ಮತ್ತು ಅಜ್ಮೇರಿ ಹಕ್ ಬಧೋನ್ ಸಹ ನಟಿಸಿದ್ದಾರೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.