ಗೋಹತ್ಯೆಗೆ ಅವಕಾಶ ನೀಡಲ್ಲ


Team Udayavani, Aug 29, 2021, 2:19 PM IST

chitradurga news

ಚಿತ್ರದುರ್ಗ: ಗೋಹತ್ಯೆ ನಿಷೇಧ ನಮ್ಮ ಸರ್ಕಾರದಸಂಕಲ್ಪ. ಇದೇ ಕಾರಣಕ್ಕೆ ಕಾಯ್ದೆ ರೂಪಿಸಲಾಗಿದ್ದು,ಪೂಜನೀಯ ಸ್ಥಾನದಲ್ಲಿರುವ ಗೋವುಗಳ ಹತ್ಯೆಗೆಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದುಪಶುಸಂಗೋಪನಾ  ಇಲಾಖೆ ಸಚಿವ ಪ್ರಭುಚೌಹಾಣ್‌ ತಿಳಿಸಿದರು.

ನಗರದ ಹೊರವಲಯದ ಕಾತ್ರಾಳು ಕೆರೆ ಬಳಿಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಅವರುಮಾತನಾಡಿದರು.ರಾಜ್ಯದ 30 ಜಿಲ್ಲೆಗಳಲ್ಲೂ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಸಂಪುಟದಿಂದಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂಗೋಶಾಲೆಗೆ ಜಾಗ ಹುಡುಕುವಂತೆ ಸೂಚಿಸಲಾಗಿದೆ.

60 ರಿಂದ 100 ಎಕರೆ ಜಾಗದಲ್ಲಿ ಗೋಶಾಲೆಗಳನ್ನುಸ್ಥಾಪಿಸಲಾಗುವುದು ಎಂದರು.ಜಿಲೆ Éಯಲ್ಲಿ ಯಾವ ಸ್ಥಳ ಸೂಕ್ತ ಎಂದು ಆಯ್ಕೆಮಾಡಿದ ಬಳಿಕ ಬರೋಬ್ಬರಿ 100 ಎಕರೆ ಜಾಗದಲ್ಲಿಸಕಲ ಸೌಲಭ್ಯವನ್ನೊಳಗೊಂಡ ಗೋಶಾಲೆನಿರ್ಮಿಸಲಾಗುತ್ತದೆ. ಖಾಸಗಿ ಗೋಶಾಲೆಗಳಿದ್ದರೂ ಸರ್ಕಾರದಿಂದ ಪ್ರತ್ಯೇಕವಾಗಿ ನಿರ್ಮಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಪಶುಗಳ ಚಿಕಿತ್ಸೆಗೆ ಯಾವುದೇ ರೀತಿಯ ಶುಲ್ಕನಿಗದಿ ಮಾಡುವ ಚಿಂತನೆ ನಡೆದಿಲ್ಲ. ಕೇಂದ್ರ,ರಾಜ್ಯ ಸರ್ಕಾರದಿಂದ ನೀಡುವ ಎಲ್ಲ ಲಸಿಕೆಗಳನ್ನುಉಚಿತವಾಗಿ ನೀಡಲಾಗುತ್ತದೆ.ಜತೆಗೆ ಖಾಸಗೀಕರಣದ ವಿಷಯ ಸತ್ಯಕ್ಕೆ ದೂರವಾದ ಸಂಗತಿ. ಗೋಮಾತೆರಕ್ಷಣೆ ಸರ್ಕಾರದ ಹೊಣೆ. ಕಳೆದ ಸರ್ಕಾರದಲ್ಲಿಜಾರಿಯಾಗಿದ್ದ ಪಶು ಭಾಗ್ಯ ಯೋಜನೆಯನ್ನು ರದ್ದುಮಾಡಿಲ್ಲ. ಅದರ ಬದಲಿಗೆ ಬೇರೆ ಯೋಜನೆ ಜಾರಿಗೆತರುವ ಪ್ರಸ್ತಾಪ ಇಲ್ಲ ಎಂದರು.

ಚಳ್ಳಕೆರೆ ತಾಲೂಕಿನ ನನ್ನಿವಾಳದ ಗೋಶಾಲೆಯಲ್ಲಿಮೇವಿನ ಕೊರತೆಯನ್ನು ಬಗೆಹರಿಸಲಾಗುತ್ತದೆ.ಅಲ್ಲಿನ ಟ್ರಸ್ಟ್‌ನವರು ಇಲಾಖೆಗೆ ಮಾಹಿತಿ ನೀಡಿದರೆನಿಯಮದಂತೆ ಮೇವು ಪೂರೈಕೆ ಮಾಡಲಾಗುತ್ತದೆ.ಮೇವು ಖರೀದಿಗೆ ಹಣದ ಕೊರತೆಯಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದಸ್ವಾಮೀಜಿ ಗೋಶಾಲೆಯನ್ನು ಸಚಿವರಿಗೆ ಪರಿಚಯಿಸಿವಿವರ ನೀಡಿದರು.

ಸಚಿವರು ಹಸುವಿಗೆ ಮೇವು ನೀಡಿನಮಸ್ಕರಿಸಿದರು.ಮುರುಘಾ ಮಠಕ್ಕೆ ಭೇಟಿ: ಗೋಶಾಲೆ ಭೇಟಿಗಿಂತಮೊದಲು ಸಚಿವ ಪ್ರಭು ಚೌಹಾಣ್‌ ಅವರು ಮುರುಘರಾಜೇಂದ್ರ ಬೃಹನ್ಮಠಕ್ಕೆ ಭೇಟಿ ನೀಡಿ ಡಾ|ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದಪಡೆದರು. ಈ ಸಂದರ್ಭದಲ್ಲಿ ಎಸ್‌.ಜೆ.ಎಂವಿದ್ಯಾಪೀಠದಕಾರ್ಯದರ್ಶಿಎ.ಜೆ.ಪರಮಶಿವಯ್ಯ, ವಿದ್ಯಾಧಿಕಾರಿಬಿ. ಸಿದ್ದಪ್ಪ ಇತರರು ಇದ್ದರು.

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

8

Tragic: ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

1-asddad

Bharamasagara; ಕಾತ್ರಾಳು ಕೆರೆಗೆ 300 ಕ್ಕೂ ಹೆಚ್ಚು ಸತ್ತ ಕೋಳಿಗಳು : ಜನಾಕ್ರೋಶ

1-sdasd

Pre Wedding Shoot: ವೈದ್ಯನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.