ಇಂದು ನಾಗಾವಿ ಯಲ್ಲಮ್ಮದೇವಿ ಜಾತ್ರೆ


Team Udayavani, Oct 20, 2021, 2:43 PM IST

gulbarga news

ಚಿತ್ತಾಪುರ: ತಾಲೂಕಿನ ನಾಗಾವಿ ಯಲ್ಲಮ್ಮದೇಗುಲ ದಕ್ಷಿಣ ಭಾರತದ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಷ್ಟ್ರಕೂಟ ಅರಸುಅಮೋಘವರ್ಷ ನೃಪತುಂಗನ ಕುಲದೇವತೆಎಂದೇ ಖ್ಯಾತಿ ಪಡೆದಿರುವ ನಾಗಾವಿ ಯಲ್ಲಮ್ಮದೇವಿ ಭಕ್ತರ ಇಷ್ಟಾರ್ಥ ಈಡೇರಿಸುವ ಶಕ್ತಿದೇವತೆಯಾಗಿದ್ದಾಳೆ.

ಪಟ್ಟಣದ ಸುಮಾರು 2 ಕಿ.ಮೀ ದೂರದಲ್ಲಿ ಕಲೆ,ಸಾಹಿತ್ಯ, ಶಿಲ್ಪಕಲೆ, ಶಾಸನಗಳಿರುವ ಐತಿಹಾಸಿಕಹಿನ್ನೆಲೆ, ಧಾರ್ಮಿಕ ಪರಂಪರೆ ಹೊಂದಿದ ಭವ್ಯವಾದನಾಗಾವಿ ಯಲ್ಲಮ್ಮ ದೇವಾಲಯವಿದೆ.ಮುಖ್ಯದ್ವಾರ ಪ್ರವೇಶಿಸಿ ಸ್ವಲ್ಪ ಮುಂದೆ ಹೋದರೆನಾಗಶೇಷ ಗುಡಿಯ 60 ಕಂಬಗಳು ಕಾಣಿಸುತ್ತವೆ.

ಈ ಕಂಬದ ಎದುರು ಯಲ್ಲಮ್ಮ ದೇವಿ ಗರ್ಭಗುಡಿಇದೆ. ಯಲ್ಲಮ್ಮ ದೇವಿ ಮೂರ್ತಿ ಬಲ,ಎಡಭಾಗದಲ್ಲಿ ಪುಷ್ಕರಣಿಗಳಿವೆ. ವಿಶಾಲವಾದಪ್ರಾಂಗಣ ಹೊಂದಿರುವ ಈ ದೇವಾಲಯದಲ್ಲಿಭಕ್ತಾದಿಗಳಿಗೆ ಛತ್ರಗಳು ನಿರ್ಮಾಣವಾಗಿವೆ.

ಈ ದೇವಾಲಯ ತುಂಬಾ ಪುರಾತನವಾಗಿದೆ.ಸ್ಕಂದ ಪುರಾಣದಲ್ಲಿ ಕಾಣಿಸಿಕೊಳ್ಳುವ ಶಕ್ತರುಯಲ್ಲಮ್ಮ ದೇವಿ ಆರಾಧಕರಾಗಿದ್ದರು. ಕ್ರಿ.ಶ 2ನೇಶತಮಾನದಲ್ಲಿನ ಮಾರ್ಕಾಂಡೇಯ ಪುರಾಣದಿಂದತಿಳಿದು ಬರುತ್ತದೆ.

ರಾಷ್ಟ್ರಕೂಟರ ಕುಲದೇವತೆ: ಕನ್ನಡ ನಾಡನ್ನಾಳಿದ ಚಕ್ರವರ್ತಿಗಳಾದ ಬಾದಾಮಿ ಚಾಲುಕ್ಯರು ಬನಶಂಕರಿ, ಕಲ್ಯಾಣಿ ಚಾಲುಕ್ಯರು ಚಂದ್ರಲಾ ಪರಮೇಶ್ವರಿ, ವಿಜಯನಗರ ಅರಸರು ಭುವನೇಶ್ವರಿ,ಮೈಸೂರು ಒಡೆಯರು ಚಾಮುಂಡೇಶ್ವರಿಯನ್ನುಕುಲದೇವತೆಯಾಗಿ ಪೂಜಿಸುವಂತೆ ರಾಷ್ಟ್ರ ಕೂಟರುನಾಗಾವಿ ಯಲ್ಲಮ್ಮ ದೇವಿಯನ್ನು ಪೂಜಿಸುತ್ತಿದ್ದರು.

ಯಲ್ಲಮ್ಮ ದೇವಿಗೆ ಕರ್ನಾಟಕ ಮಾತ್ರವಲ್ಲದೇಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತರಾಜ್ಯ ಹಾಗೂ ರಾಜ್ಯದ ಪ್ರಮುಖ ಜಿಲ್ಲೆಗಳಿಂದ ಹುಣ್ಣಿಮೆ, ಅಮವಾಸ್ಯೆ, ಪ್ರತಿ ಮಂಗಳವಾರ,ಶುಕ್ರವಾರ ಭಕ್ತಾದಿಗಳು ಅಪಾರ ಪ್ರಮಾಣದಲ್ಲಿಆಗಮಿಸಿ, ದರ್ಶನ ಪಡೆಯುತ್ತಾರೆ. ಆದರೆಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯೂ ಹೊರಜಿಲ್ಲೆ, ತಾಲೂಕು ಹಾಗೂ ರಾಜ್ಯದವರಿಗೆ ದರ್ಶನಕ್ಕೆಅವಕಾಶ ನೀಡಿಲ್ಲ.ದೇವಾಲಯದಲ್ಲಿ ಪ್ರತಿ ವರ್ಷ ಅಶ್ವಯುಜಶುದ್ಧ ಪ್ರತಿಪದೆಯಿಂದ ಘಟಸ್ಥಾಪನೆಯೊಂದಿಗೆಒಂಭತ್ತು ದಿನಗಳ ಕಾಲ ನವರಾತ್ರಿ ಪೂಜೆಗಳುನಡೆಯುತ್ತವೆ.

ಪ್ರತಿದಿನ ದೇವಿಗೆ ವಿಶೇಷ ಪೂಜೆ,ಕುಂಕುಮಾರ್ಚನೆ, ಮಂತ್ರ ಪುಷ್ಪಗಳ ಸೇವೆನಡೆಯುತ್ತದೆ.ಪ್ರತಿ ವರ್ಷ ಸೀಗಿ ಹುಣ್ಣಿಮೆಯಂದು ಪಲ್ಲಕ್ಕಿಉತ್ಸವ ಹಾಗೂ ಜಾತ್ರೆ ನಡೆಯುತ್ತದೆ. ಅ.20ರಂದು ಪಟ್ಟಣದ ಸರಾಫ ಲಚ್ಚಪ್ಪ ನಾಯಕಮನೆಯಲ್ಲಿ ಮಧ್ಯಾಹ್ನ 1:30ಕ್ಕೆ ಮಾಜಿ ಸಚಿವ,ಶಾಸಕ, ದೇವಸ್ಥಾನ ಸಮಿತಿ ಗೌರವಾಧ್ಯಕ್ಷಪ್ರಿಯಾಂಕ್‌ ಖರ್ಗೆ, ತಹಶೀಲ್ದಾರ್‌ ಉಮಾಕಾಂತಹಳ್ಳೆ ಅಧ್ಯಕ್ಷತೆಯಲ್ಲಿ ಪಟ್ಟಣದ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವಿಘ್ನೇಶ್ವರ ಪೂಜೆ, ಗುರುಪೂಜೆ,ಪಲ್ಲಕ್ಕಿ ಪೂಜೆ ನಡೆಯುತ್ತದೆ.

ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿಯು ಪಟ್ಟಣದ ಪ್ರಮುಖ ಬೀದಿಗಳಮುಖಾಂತರ ಹೊರಟು ದೇವಸ್ಥಾನ ತಲುಪುತ್ತದೆ.ದೇವಸ್ಥಾನ ತಲುಪಿದ ನಂತರ ದೇವಸ್ಥಾನದ ಸುತ್ತಐದು ಪ್ರದಕ್ಷಿಣೆ ಹಾಕಿ ದೇವರ ಪಲ್ಲಕಿ ಗರ್ಭ ಗುಡಿ ತಲುಪುತ್ತದೆ.

ಎಂ.ಡಿ ಮಶಾಖ

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.