ಹರ್ಷದ ಅರಿಷಿಣ


Team Udayavani, Apr 3, 2017, 3:28 PM IST

02-ISIRI-2.jpg

ಜಮಖಂಡಿಯ ರಬಕವಿ ಬನಹಟ್ಟಿ ಸಮೀಪದ ಗೋಲಬಾವಿ ಗ್ರಾಮದ ಪ್ರಗತಿಪರ ರೈತ ಸುರೇಶ ವಿರೂಪಾಕ್ಷ ಸಿದ್ಧಾಪುರ ಕೈ ತುಂಬ ಆದಾಯ ಗಳಿಸಿದ್ದಾರೆ. ಇದಕ್ಕೆ ಕಾರಣ ಅರಿಷಿಣ. ಇದಕ್ಕೆ ಹನಿನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಕರೆಯಲ್ಲಿ ಇಷ್ಟೊಂದು ಬೆಳೆಯಬಹುದೇ ಅಂತ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುತ್ತಿದ್ದಾರೆ.

ಬೆಳೆದದ್ದು ಹೇಗೆ?
ಇವರು ಒಂದು ಏಕರೆ ಜಮೀನಿನಲ್ಲಿ ಮೊದಲು 20 ಟನ್‌ಗೂ ಹೆಚ್ಚು ತಿಪ್ಪೆಗೊಬ್ಬರ ಹಾಕಿದ್ದು, ನಂತರ 80 ಕೆಜಿ ಡಿಎನ್‌ಪಿ, 40 ಕೆಜಿ
ಡಿಎಪಿ, 40ಕೆಜಿ ಎಂಒಪಿ ಗೊಬ್ಬರವನ್ನು ಮಣ್ಣಲ್ಲಿ ಮಿಶ್ರಣ ಮಾಡಿದ್ದಾರೆ. 3 ಅಡಿಗೆ ಒಂದರಂತೆ ಸಾಲುಗಳನ್ನು ಬಿಟ್ಟು ಅರಿಷಿಣ ಬೀಜವನ್ನು ನಾಟಿಮಾಡಲಾಗಿದೆ. ನಾಟಿ ಮಾಡಿದ 45 ದಿನಗಳ ಬಳಿಕ 40 ಕೆಜಿ ಡಿಎನ್‌ಪಿ, 40ಕೆಜಿ 20;20;0;13 ಗೊಬ್ಬರವನ್ನು ಹನಿ ನೀರಾವರಿ ಮೂಲಕವೇ ನೀಡಿದ್ದಾರೆ. ಅಲ್ಲದೆ ಡ್ರಿಪ್‌ ಪೈಪ್‌ಗ್ಳ ಮೂಲಕ ಬಂಪರ್‌ ಕ್ರಾಪ್‌ ಜೀವಾಣು ಗೊಬ್ಬರದ ಒಂದು ಕಿಟ್ಟನ್ನೂ ಕೂಡಾ ನೀರಿನಲ್ಲಿ ಮಿಶ್ರಣಮಾಡಿ ಬೆಳೆಗೆ ನೀಡಬೇಕು ಎನ್ನುತ್ತಾರೆ ರೈತ ಸುರೇಶ.

ನಾಟಿ ಮಾಡಿದ 90 ದಿನಗಳಿಗೆ ಬದು ಏರಿಸಬೇಕು. ಹೀಗೆ ಮಾಡುವಾಗ 80 ಕೆ.ಜಿ ಡಿಎನ್‌ಪಿ, 40ಕೆ.ಜಿ 24;24;00, 40 ಕೆಜಿ ಎಂಓಇ. 10 ಕೇಜಿ ಪಿಎಚ್‌-50, 12 ಕೆಜಿ ಮೆಗ್ನಿàಷಿಯಂ ಸಲ್ಪೇಟ್‌ ಕೊಟ್ಟು ಬದು ಏರಿಸಿ ನೀರುಣಿಸಬೇಕು. ಇದರಿಂದ ಬೆಳೆಗೆ ಮತ್ತಷ್ಟು ಶಕ್ತಿ ಬಂದು ನೆಲದಲ್ಲಿ ಅರಿಷಿಣ ಕವಲೊಡೆದು ಗಡ್ಡೆಗಳು ದೊಡ್ಡದಾಗಿ ಬೆಳೆಯುತ್ತವೆ. ಈ ರೀತಿ ಮಾಡುವುದರಿಂದ ಇಳುವರಿ ಹೆಚ್ಚಾಗುತ್ತದೆ. ನಂತರ 150 ದಿನಕ್ಕೆ 40ಕೆಜಿ ಡಿಎನ್‌ಪಿ, 40ಕೆಜಿ ಅಮೋನಿಯಂ ಸಲ್ಪೇಟ್‌, 40ಕೆಜಿ ಎಂಒಪಿ, 10ಕೆಜಿ ಪಿಎಚ್‌-50, 1ಕಿಟ್‌ ನೀರಿನಲ್ಲಿ ಬಿಡಬೇಕು. ಈ ಪದ್ಧತಿ ಮಾಡುವುದರಿಂದ ನೆಲದಲ್ಲಿನ ಅರಿಷಿಣದ ಗಡ್ಡೆಗಳು ಒಂದಕ್ಕೊಂದು ಹೊಂದಾಣಿಕೆ ಮಾಡಿಕೊಂಡು ದೊಡ್ಡದಾಗಿ ಬೆಳೆಯಲು ಬಲು ಸಹಕಾರಿಯಾಗುತ್ತದೆ ಎನ್ನುತ್ತಾರ ರೈತ ಸುರೇಶ. ಈ ರೀತಿ ವೈಜ್ಞಾನಿಕ ತಳಹದಿಯಲ್ಲಿ ಬೆಳೆ ಬೆಳೆದಿದ್ದರಿಂದ ಕೇವಲ ಒಂದು ಎಕರೆಯಲ್ಲಿ 42 ಕ್ವಿಂಟಲ್‌ ಸರಾಸರಿ ಅರಿಷಿಣ ಬೆಳೆದಿದ್ದಾರೆ. ಈಗ ಪ್ರತಿ ಕ್ವಿಂಟಲ್‌ಗೆ ಸರಾಸರಿ ರೂ.9 ಸಾವಿರದಿಂದ 10 ಸಾವಿರ ರೂ. ಬೆಲೆ ಇದೆ. ಒಟ್ಟು 4 ಲಕ್ಷ ರೂ. ಆದಾಯ ದೊರೆತಿದೆ. ಖರ್ಚೆಲ್ಲೆ ಕಳೆದ 3.5 ಲಕ್ಷ ಲಾಭವಾಗಿದೆಯಂತೆ.

ಮಾಹಿತಿಗೆ-9901408593 

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.