ಗಾನ ನಮನ


Team Udayavani, Feb 18, 2017, 7:29 AM IST

17-KALA-3.jpg

ಗುರುವಾಯನಕೆರೆ ಹವ್ಯಕ ಸಭಾ ಭವನದಲ್ಲಿ ಶ್ರೀ ಪುರಂದರ ದಾಸರ ಹಾಗೂ ಶ್ರೀ ತ್ಯಾಗರಾಜರ ಸಂಸ್ಮರಣೆ ನಿಮಿತ್ತ ಈಚೆಗೆ ಗಾನ ನಮನ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ತಾಲೂಕಿನ ಎಲ್ಲ ಸಂಗೀತ ಶಿಕ್ಷಕರು, ಕಲೋಪಾಸಕರು, ವಿದ್ಯಾರ್ಥಿಗಳು ಕಲೆತು ಗಾನ ನಮನಗೈದರು. ಉತ್ತರಾರ್ಧದಲ್ಲಿ ಗಾನಕೇಸರಿ ವಿ| ಕುದ್ಮಾರು ಎಸ್‌. ವೆಂಕಟ್ರಾಮನ್‌ ಅವರಿಂದ ಉನ್ನತ ಮಟ್ಟದ ಸಂಗೀತ ಕಛೇರಿ ನಡೆಯಿತು. ವಯಲಿನ್‌ನಲ್ಲಿ ಟಿ.ಜಿ. ಗೋಪಾಲ ಕೃಷ್ಣನ್‌, ಮೃದಂಗದಲ್ಲಿ ಸುನಿಲ್‌ ಸುಬ್ರಹ್ಮಣ್ಯ ಹಾಗೂ ಮೋರ್ಸಿಂಗ್‌ನಲ್ಲಿ ಬಾಲಕೃಷ್ಣ ಹೊಸಮನೆ ಕಛೇರಿಗೆ ಕಳೆ ತಂದುಕೊಟ್ಟರು.

ಪೂರ್ಣಚಂದ್ರಿಕ ರಾಗದಲ್ಲಿ ಸ್ವಂತ ರಚನೆ ಉರುವಾರುಕ ಕ್ಷೇತ್ರಾಧಿಪ, ಜಯ ಮನೋಹರಿ ರಾಗದಲ್ಲಿ ಶ್ರೀರಮ್ಯ ಚಿತ್ತ, ಸಿಂಧುಕನ್ನಡ ರಾಗದಲ್ಲಿ ನನ್ನು ಗನ್ನ ತಲ್ಲಿ, ರಾಮಪ್ರಿಯ ರಾಗದ ಸ್ವಂತ ರಚನೆ ಶ್ರೀರಾಮಪ್ರಿಯ, ಜನರಂಜನಿಯಲ್ಲಿ ಅಂಬಾ ಪಾಹಿ ರಾಜೇಶ್ವರೀ, ಆರಭಿಯ ಓ ರಾಜೀವಾಕ್ಷ, ಅಭೋಗಿಯಲ್ಲಿ ಅಪರಾಧಿ ನಾನಲ್ಲ, ಕೋಕಿಲ ಪ್ರಿಯ ರಾಗದ ದಾಶರಥೆ, ಹಿಂದೋಳ ರಾಗ ದಲ್ಲಿ ಸ್ವಂತ ರಚನೆ ದಯ ದೀದ್‌ ತೂಲ ಮತ್ತು ಭೈರವಿ ಕೃತಿಯೊಂದಿಗೆ ಕಛೇರಿ ಸಂಪನ್ನಗೊಂಡಿತು. ಕುದ್ಮಾರು ಅವರ ಗಾನಾಭಿವ್ಯಕ್ತಿ ಕಿವಿಗೆ ಹೇಗೆ ಸುಮಧುರವೋ ಅಂತೆಯೇ ಅವರ ಹಾವಭಾವದ ಮೂಲಕ ಒಂದು ದಿವ್ಯವಾದ ಸೌಂದರ್ಯದ ವರ್ತುಲ ನಿರ್ಮಾಣವಾಗುತ್ತದೆ.

ಸಂಸ್ಕಾರ ಭಾರತಿ ಹಳೆಕೋಟೆ ಇವರ ಆಶ್ರಯದಲ್ಲಿ  ಪ್ರತೀ ವರುಷವು ಇಂತಹ ಶ್ರೇಷ್ಠ ಕಾರ್ಯಕ್ರಮಗಳು ಮೂಡಿ ಬರುತ್ತಿವೆ.

ಎ.ಡಿ. ಸುರೇಶ್‌

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.