“ಕಾಮಿಡಿ ಕಿಲಾಡಿ’ ಫಿನಾಲೆ ಇಂದು


Team Udayavani, Mar 5, 2017, 5:05 PM IST

bagalakote.jpg

ಬಾಗಲಕೋಟೆ: ಕನ್ನಡ ಟಿವಿ ಚಾನೆಲ್‌ಗ‌ಳಲ್ಲೇ ಕಾಮಿಡಿ ಕಿಲಾಡಿ ಶೋಗೆ ಇಡೀ ರಾಜ್ಯದ ಜನತೆ ಶ್ರೇಷ್ಠ ಸ್ಥಾನ ನೀಡಿದ್ದು, ಕಳೆದ 17 ವಾರಗಳಿಂದ ನಡೆಯುತ್ತಿದ್ದ ಈ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆ, ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾ.5ರಂದು ಸಂಜೆ5.30ಕ್ಕೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಡಿಮಿ ಕಿಲಾಡಿಗಳು ಶೋ ನಿರ್ದೇಶಕ ಶರಣಯ್ಯ ಹಿರೇಮಠ (ತಿಮ್ಮಾಪುರ) ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 17 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ವೀಕ್ಷಕರನ್ನು ರಂಜಿಸಿ, ಹೊಸ ದಾಖಲೆ ಬರೆದಿದೆ.

 ಕನ್ನಡ ಮನರಂಜನಾ ಲೋಕದಲ್ಲಿ ಈಹಿಂದೆ ಹಲವಾರು ರಿಯಾಲಿಟಿ ಶೋಗಳು ನಡೆದಿವೆ. ಶೋನಲ್ಲಿ ಕೆ.ಆರ್‌. ಪೇಟೆ ಶಿವರಾಜ್‌,  ಹುಬ್ಬಳ್ಳಿಯ ನಯನಾ, ದಾವಣಗೆರೆಯ ಗೋವಿಂದೇಗೌಡ, ಲೋಕೇಶ, ಹಿತೇಶ್‌, ಅನೀಶ್‌,ಸಂಜು ಬಸಯ್ಯ, ದಿವ್ಯಾ, ಗೋಕಾಕನ ಪ್ರವೀಣಕುಮಾರ ಮತ್ತು ಮುತ್ತುರಾಜ ಅವರು ಪೈಪೋಟಿ ನಡೆಸಿದ್ದಾರೆ.

ಯಾರು ವಿಜಯಿ ಆಗಲಿದ್ದಾರೆ ಎಂಬುದು ರಾಜ್ಯದ ಜನರ ಎಸ್‌ಎಂಎಸ್‌ ಹಾಗೂ ಮೂವರುನಿರ್ಣಾಯಕರು ಅಂತಿಗೊಳಿಸಲಿದ್ದಾರೆ  ಎಂದರು. ಕಾರ್ಯಕ್ರಮಕ್ಕೆ ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ. ಗಣ್ಯರು, ಅತಿಗಣ್ಯರಿಗೆಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. 

ನಿರ್ಣಾಯಕರಾಗಿ ನವರಸ ನಾಯಕ ಜಗ್ಗೇಶ್‌, ನಟಿ  ರಕ್ಷಿತಾ ಮತ್ತು ನಿರ್ದೇಶಕಯೋಗರಾಜ್‌ ಭಟ್‌ ಇರಲಿದ್ದಾರೆ. ಅವರೊಂದಿಗೆ ನಟ ವಿಜಯ ರಾಘವೇಂದ್ರ ಹಾಗೂ ನಟಿ ಕಾರುಣ್ಯ ರಾಮ್‌ ಆಗಮಿಸಿದ್ದಾರೆ. ಝಿ ಕನ್ನಡದ ಈ ಹಿಂದಿನ ಡ್ರಾಮಾ ಜ್ಯೂನಿಯರ್ ಮಕ್ಕಳು, ಜೋಡಿಹಕ್ಕಿ ಧಾರವಾಹಿ ಕಲಾವಿದರು ವಿಶೇಷ ರಂಜನೆ ನೀಡಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.