ಬಾಗಲಕೋಟೆ: ಜೈಲು ಸಿಬಂದಿಗಳ ಮೇಲೆ ಎರಗಿದ ಕೈದಿಗಳು! ನಾಲ್ವರಿಗೆ ಗಾಯ
Team Udayavani, Mar 30, 2017, 3:38 PM IST
ಬಾಗಲಕೋಟೆ: ಇಲ್ಲಿನ ಉಪ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬಂದಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಜೈಲಿನ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಮೊಬೈಲ್ ಇರುವುದು ಪತ್ತೆಯಾಗಿ ಕೈದಿಗಳನ್ನು ಥಳಿಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಕೈದಿಗಳು ಹೊಡೆದಾಟ ಶುರು ಮಾಡಿದ್ದಾರೆ.
ಹೊಡೆದಾಟದಲ್ಲಿ ಇಬ್ಬರು ಕೈದಿಗಳು ಮತ್ತು ಇಬ್ಬರು ಸಿಬಂದಿಗಳು ಗಾಯಗೊಂಡಿದ್ದಾರೆ. ಕೈದಿಗಳಾದ ರಂಗ್ಯಾ(23) , ಬಷ್ಯಾ(24) ಸಿಬಂದಿಗಳಾದ ಎಂ.ಬಿ.ಹುಣಶಾಳ್ಯ ಮತ್ತು ಮುತ್ತಪ್ಪ ಶಿರಗುಪ್ಪ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜೈಲಿಗೆ ಜಿಲ್ಲಾ ನ್ಯಾಯಾಧೀಶೆ ಬಿ. ಶಾರದಾ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿ ವಾರದೊಳಗೆ ವರದಿ ನೀಡುವಂತೆ ಬಾಗಲಕೋಟೆ ಶಹರ ಪೊಲೀಸ್ ಠಾಣಾ ಪಿಎಸ್ಐಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ