ಕನಸಿನಲ್ಲಿ ಕಂಡ ಶಿವಲಿಂಗ: ಬಂಡೆಗಳ ನಡುವೆ ಪತ್ತೆ.!


Team Udayavani, Feb 16, 2022, 2:07 PM IST

ಕನಸಿನಲ್ಲಿ ಕಂಡ ಶಿವಲಿಂಗ: ಬಂಡೆಗಳ ನಡುವೆ ಪತ್ತೆ.!

ನಾಗಮಂಗಲ: ತಾಲೂಕಿನ ನೀಲಕಂಠನಹಳ್ಳಿಯ ಜಗದೀಶ್‌ ಎಂಬುವವರಿಗೆ ಕಳೆದ ಎರಡು ವರ್ಷ ಗಳಿಂದ ಕಾರ್ತಿಕ ಮಾಸ ಮತ್ತು ಶಿವರಾತ್ರಿ ಸಮಯದಲ್ಲಿ ಗ್ರಾಮದಲ್ಲಿ ಸಮೀಪದ ಕರಿಕಲ್ಲು ಗುಡ್ಡದಲ್ಲಿ ಶಿವಲಿಂಗ ಇರುವಂತೆ ಕನಸು ಬೀಳುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ತಿಳಿಸಿ ಗುಡ್ಡದಲ್ಲಿದ್ದ ಬೇಲಿಯನ್ನು ತೆಗೆಸುವ ಸಂದರ್ಭದಲ್ಲಿ ಗುಡ್ಡದಲ್ಲಿದ್ದ ಬಂಡೆಗಳ ನಡುವೆ ಶಿವಲಿಂಗ, ಪಕ್ಕದಲ್ಲೇ ನಂದಿ ವಿಗ್ರಹವೂ ಸಹ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.

ಗ್ರಾಮದ ಹಲವು ಜನರು ಶಿವಲಿಂಗ ಮತ್ತು ನಂದಿ ವಿಗ್ರಹ ಸಿಕ್ಕಿರುವ ಜಾಗದಲ್ಲಿ ಬಂಡೆಗಳು ಸೇರಿದಂತೆ ಗಿಡಗಳನ್ನು ತೆರವುಗೊಳಿಸಿ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಶಿವಲಿಂಗಕ್ಕೆ ನೆರಳುಲಾಗುವಂತೆ ಚಪ್ಪರವನ್ನು ಹಾಕಿದ್ದಾರೆ. ಗ್ರಾಮದ ಹಲವು ಜನ ಅನುಮಾನಗೊಂಡರೆ, ಸುತ್ತಮುತ್ತಲಿನ ಗ್ರಾಮಗಳ ಜನರು ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.

ನನಗೆ ಸುಮಾರು ಎರಡು ವರ್ಷದಿಂದ ಗ್ರಾಮದ ಕರಿಕಲ್ಲು ಗುಡ್ಡದಲ್ಲಿ ಲಿಂಗವಿರುವಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಭೂಗರ್ಭಶಾಸ್ತ್ರಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಗಿತ್ತು. ಅವರು ಗುಡ್ಡದಲ್ಲಿ ಕೆಲ ಜಾಗವನ್ನು ಸೂಚಿಸಿ ಈ ವ್ಯಾಪ್ತಿಯಲ್ಲಿ ಯಾವುದಾದರೂ ವಸ್ತುಗಳಿರಬಹುದು ಎಂದು ತಿಳಿಸಿದ್ದರು.

ಅದನ್ನು ಗ್ರಾಮದ ಜನರಿಗೆ ತಿಳಿಸಿ ಗುಡ್ಡವನ್ನು ನನ್ನ ಸ್ವಂತ ಹಣದಲ್ಲಿ ಸ್ವತ್ಛ ಮಾಡುವ ಸಮಯದಲ್ಲಿ ಬಂಡೆಗಳ ನಡುವೆ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದ್ದು, ಪೂಜೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಮತ್ತು ಜ್ಯೋತಿಷಿಗಳ ಸಲಹೆ ಪಡೆದು ಒಂದು ಪುಟ್ಟ ದೇವಾಲಯವನ್ನು ನಿರ್ಮಾಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಜಗದೀಶ್‌ ಹೇಳಿದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.