ಮುನಿರತ್ನ ವಿರುದ್ಧ ಕಣಕ್ಕಿಳಿಯುತ್ತೇನೆ: ಹುಚ್ಚ ವೆಂಕಟ್
Team Udayavani, Apr 7, 2018, 4:46 PM IST
ಬೆಂಗಳೂರು: ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಸಮರ ಸಾರಿರುವ ನಟ,ನಿರ್ದೇಶಕ ಹುಚ್ಚ ವೆಂಕಟ್ ಸ್ಪರ್ಧೆಗಿಳಿಯುವುದಾಗಿ ತಿಳಿಸಿದರು.
ಪ್ರಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೆಂಕಟ್ ‘ಮುನಿರತ್ನ ಕ್ಷೇತ್ರದಲ್ಲಿ ಅಕ್ರಮಗಳನ್ನು ಮಾಡುತ್ತಿದ್ದು ಅವರ ವಿರುದ್ಧ ಪಕ್ಷೇತರನಾಗಿ ಕಣಕ್ಕಿಳಿಯುತ್ತೇನೆ’ ಎಂದಿದ್ದಾರೆ.
ಎಂದಿನ ಶೈಲಿಯಲ್ಲಿ ಡೈಲಾಗ್ಗಳನ್ನು ಹೇಳಿದ ವೆಂಕಟ್ ‘ಮುಂದೆ ನಾನು ಪ್ರಧಾನಿ ಆಗಿ ಜನರನ್ನು ಬದಲಾವಣೆ ಮಾಡುತ್ತೇನೆ, ಆ ಬಳಿಕ ದೇಶ ಬದಲಾವಣೆ ಮಾಡುತ್ತೇನೆ’ ಎಂದರು.
‘ನಾನು ಮಾಡಿದಂತೆ ಚುನಾವಣಾ ಪ್ರಚಾರ ಯಾರಿಗೂ ಮಾಡಲು ಸಾಧ್ಯವಿಲ್ಲ. ಮೋದಿ, ಒಬಾಮಾ ರಿಂದಲೂ ನನ್ನ ರೀತಿ ಪ್ರಚಾರ ಮಾಡುವುದು ಅಸಾಧ್ಯ’ ಎಂದರು.
‘ಮುನಿರತ್ನ ನನಗೆ ಲಂಚಕೊಟ್ಟು ನನ್ನ ಜೊತೆ ಸೇರಿಕೊ ಎಂದು ಆಫರ್ ನೀಡಿದ್ದರು’ ಎಂದು ವೆಂಕಟ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ