ಲವ್ವಿಗೆ ಶುಕ್ರದೆಸೆ, ರಾಜಕೀಯಕ್ಕೆ ವಕ್ರದೆಸೆ


Team Udayavani, Jan 10, 2017, 11:09 AM IST

shukra-desde.jpg

ಹೊಸಬರಿಗೆ ಶುಕ್ರದೆಸೆ ಶುರುವಾಗಿದೆ. ಹೊಸಬರ ಹೊಸ ಕಾನ್ಸೆಪ್ಟ್ನ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಗಟ್ಟಿಯಾಗಿ ನಿಲ್ಲುತ್ತಿವೆ, ಗೆಲ್ಲುತ್ತಿವೆ. ಹಾಗಾಗಿ, ಶುಕ್ರದೆಸೆ ಸ್ಟಾರ್ಟ್‌ ಎನ್ನಬಹುದು. ಈಗ ಈ ಶುಕ್ರದೆಸೆಯೇ ಸಿನಿಮಾವೊಂದರ ಟೈಟಲ್‌ ಆಗಿದೆ. ಅದು “ಶುಕ್ರದೆಸೆ ಸ್ಟಾರ್ಟ್‌’. ಹೌದು, “ಶುಕ್ರದೆಸೆ ಸ್ಟಾರ್ಟ್‌’ ಎನ್ನುವ ಸಿನಿಮಾವೊಂದು ಆರಂಭವಾಗುತ್ತಿದೆ. ಜೋಸೆಫ್ ನೀನಾಸಂ ಎನ್ನುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ.

ಇವರಿಗೆ ನಿರ್ದೇಶನ ಹೊಸದು. ಆದರೆ, ರಂಗಭೂಮಿ ಹೊಸದಲ್ಲ. ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಜೋಸೆಫ್ ಅನೇಕ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ, ಮಲಯಾಳಂ, ಹಿಂದಿ, ಇಂಡೋ ಯುರೋಪಿಯನ್‌ ಮುಂತಾದ ಹಲವು ಸಿನಿಮಾ ಕ್ಷೇತ್ರಗಳಲ್ಲಿ ಜೋಸೆಫ್ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಇಂದು ಕನ್ನಡ ಚಿತ್ರರಂಗದಲ್ಲಿ ಬಿಝಿ ನಟರಾಗಿರುವ ಅನೇಕರಿಗೆ ನಟನೆಯ ತಗರಬೇತಿ ನೀಡಿದ್ದಾರೆ.

ಇಂತಿಪ್ಪ ಜೋಸೆಫ್ ಈಗ “ಶುಕ್ರದೆಸೆ ಸ್ಟಾರ್ಟ್‌’ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಹೋಬಳಿಯೊಂದರಲ್ಲಿ ನಡೆಯುವ ಘಟನೆಗಳನ್ನಿಟ್ಟುಕೊಂಡು ಕಥೆ ಹೆಣೆದಿದ್ದು, ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಲವ್‌ಸ್ಟೋರಿಯೊಂದನ್ನು ಹೇಳಲು ಹೊರಟಿದ್ದಾರೆ. ಸಣ್ಣ ಊರಿನಲ್ಲಿ ನಡೆಯುವ ರಾಜಕೀಯ ಸಂಘರ್ಷದಲ್ಲಿ ಅಮಾಯಕರ ಜೀವನ ಹೇಗೆ ಹಾಳಾಗುತ್ತದೆ. ಆ ರಾಜಕೀಯ ಕಿಚ್ಚಿಗೆ ಹೇಗೆ ಅವರು ತಮ್ಮ ಜೀವನ ಕಳೆದುಕೊಳ್ಳುತ್ತಾರೆಂಬ ಅಂಶದ ಜೊತೆಗೆ ಅಮಾಯಕರ ರಿವೆಂಜ್‌ಸ್ಟೋರಿಯನ್ನು ಇಲ್ಲಿ ಹೇಳಲಾಗಿದೆಯಂತೆ.

“ಚಿತ್ರದಲ್ಲಿ ಕಥೆಯೇ ಹೀರೋ. ಹೊಸ ಬಗೆಯ ನಿರೂಪಣೆಯೊಂದಿಗೆ ಈ ಸಿನಿಮಾವನ್ನು ಕಟ್ಟಿಕೊಡಲಿದ್ದೇನೆ. ಅದಕ್ಕಾಗಿ ಸಾಕಷ್ಟು ಪೂರ್ವತಯಾರಿ ಕೂಡಾ ನಡೆಯುತ್ತಿದೆ’ ಎನ್ನುತ್ತಾರೆ ಜೋಸೆಫ್. ಅನಿಲ್‌ ನಾಯಕರಾಗಿ ನಟಿಸುತ್ತಿದ್ದಾರೆ. ಇವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಮುಂಬೈನ ಅನುಪಮ್‌ ಖೇರ್‌ ಸಂಸ್ಥೆಯಲ್ಲಿ ನಟನಾ ತರಬೇತಿ ಪಡೆದಿರುವ ಅನಿಲ್‌ ಈಗಾಗಲೇ ತಮಿಳು ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಅಮೃತಾ ಈ ಚಿತ್ರದ ನಾಯಕಿ. ಕನ್ನಡ ಮೂಲದ ಮುಂಬೈ ಬೆಡಗಿ ಅಮೃತಾಗೂ ಇಲ್ಲಿ ಒಳ್ಳೆಯ ಪಾತ್ರವಿದೆಯಂತೆ. ಚಿತ್ರವನ್ನು ವಿಮಲ್‌ ಜೈನ್‌ ಹಾಗೂ ಅರ್ಜುನ್‌ ಗೌಡ ನಿರ್ಮಿಸುತ್ತಿದ್ದು, ಬಿಜಿ ಬಾಳ್‌ ಅವರ ಸಂಗೀತ ಚಿತ್ರಕ್ಕಿದೆ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.