“ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’


Team Udayavani, Jan 15, 2017, 12:10 PM IST

5.jpg

ಕಿರಿಕ್‌ ಪಾರ್ಟಿ ನಿರ್ದೇಶಕ ರಿಷಭ್‌ ಶೆಟ್ಟಿಗೆ ಸುದೀಪ್‌ ಆಹ್ವಾನ

“ಕಿರಿಕ್‌ ಪಾರ್ಟಿ’ ಚಿತ್ರವನ್ನು ನೋಡಿ ಖುಷಿಯಾಗಿ ರುವ ನಟ ಸುದೀಪ್‌, ನಿರ್ದೇಶಕ ರಿಷಬ್‌ ಶೆಟ್ಟಿ ಅವರನ್ನು ಕರೆದು ಒಂದು ಸಿನಿಮಾ ಮಾಡುವುದಕ್ಕೆ ಹೇಳಿದ್ದಾರೆ. ಈ ಚಿತ್ರವನ್ನು ಎಸ್‌.ಆರ್‌.ವಿ ಪ್ರೊಡಕ್ಷನ್ಸ್‌ ನಡಿ ರಘುನಾಥ್‌ ನಿರ್ಮಿಸುತ್ತಿದ್ದಾರೆ. ಈ ವರ್ಷಾಂತ್ಯಕ್ಕೆ ಚಿತ್ರ ಪ್ರಾರಂಭವಾಗಲಿದೆ.

ಅಷ್ಟರಲ್ಲಿ ರಿಷಬ್‌ ಶೆಟ್ಟಿ ಇನ್ನೂ ಒಂದು ಚಿತ್ರ ನಿರ್ದೇಶಿಸಲಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದ ನಂತರ ತಾವೊಂದು ಮಕ್ಕಳ ಚಿತ್ರ ಮಾಡುವುದಾಗಿ ರಿಷಬ್‌ ಶೆಟ್ಟಿ ಈ ಹಿಂದೆಯೇ ಹೇಳಿಕೊಂಡಿದ್ದರು. ಅದಕ್ಕೆ ಸರಿಯಾಗಿ, ಅವರು ಈಗ ಆ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದ ಹೆಸರೇನು ಗೊತ್ತಾ? “ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’. ಹೆಸರು ವಿಚಿತ್ರವಾಗಿದೆಯೋ ಅಥವಾ ಮಜವಾಗಿದೆಯೋ ಎಂದು ಓದುಗರೇ ತೀರ್ಮಾನಿಸಬೇಕು. ಹೆಸರಿಗೆ ತಕ್ಕಂತೆ ಕನ್ನಡ ಶಾಲೆಗಳ ಬಗ್ಗೆ ಸಿನಿಮಾ ಮಾಡುವುದಕ್ಕೆ ಹೊರಟಿದ್ದಾರೆ ರಿಷಬ್‌.

ಕಾಸರಗೋಡಿನಲ್ಲಿ ಕನ್ನಡ ಶಾಲೆ ಎಂದರೆ, ಕಥೆ ಏನಿರಬಹುದು ಎಂಬ ಯೋಚನೆ ಒಂದು ಕ್ಷಣ ಬರಬಹುದು. ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿರೋದನ್ನು ಸಂಪೂರ್ಣ ಹಾಸ್ಯಮಯವಾಗಿ ಹೇಳುವುದಕ್ಕೆ ಹೊರಟಿದ್ದಾರಂತೆ ರಿಷಬ್‌. ಅದರಲ್ಲೂ ಕಾಸರಗೋಡು ಹಿನ್ನೆಲೆಯಲ್ಲಿ ಕಥೆ ಸಾಗುತ್ತದಂತೆ. “ಸರಿಯಾಗಿ ಹೇಳಬೇಕೆಂದರೆ, ಇದು “ಕಿರಿಕ್‌ ಪಾರ್ಟಿ’ಯ ಮಕ್ಕಳ ವರ್ಷನ್‌ ಎಂದರೆ ತಪ್ಪಿಲ್ಲ. ಸಂಪೂರ್ಣ ಹಾಸ್ಯಮಯವಾಗಿರುತ್ತದೆ. “ಡ್ರಾಮಾ ಜೂನಿಯರ್ಸ್‌’ ಮಕ್ಕಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಬೇಕೆಂದಿದ್ದೇನೆ. ಅನಂತ್‌ ನಾಗ್‌, ಅಚ್ಯುತ್‌ ಕುಮಾರ್‌ ಮುಂತಾದ ಹಿರಿಯರು ಇದ್ದರೆ ಚೆನ್ನ. ಸದ್ಯಕ್ಕೆ ಯಾರನ್ನೂ ಕೇಳಿಲ್ಲ. ಕಥೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಚಿತ್ರವನ್ನು ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಸೇರಿ ಮಾಡುತ್ತಿದ್ದೀನಿ. ಸದ್ಯದಲ್ಲೇ ಎಲ್ಲಾ ವಿಷಯಗಳು ಹೊರಬೀಳಲಿವೆ’ ಎನ್ನುತ್ತಾರೆ ರಿಷಬ್‌.

ಇನ್ನು ಸುದೀಪ್‌ ಚಿತ್ರದ ಬಗ್ಗೆ ಹೇಳಬೇಕಾದರೆ, ಅದು ಪ್ರಾರಂಭವಾಗುವುದೇನಿದ್ದರೂಈ ವರ್ಷದ ಕೊನೆಗೆ “ಅದೊಂದು ಫಿàಲ್‌ ಗುಡ್‌ ಫಿಲ್ಮ್ ಆಗಿರುತ್ತದೆ. ಒಂದು ಮನರಂಜನಾತ್ಮಕ ಚಿತ್ರವಾಗಬೇಕೆಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ.

ಸುದೀಪ್‌ ಸಾರ್‌ ಮೊದಲು “ದಿ ವಿಲನ್‌’ ಚಿತ್ರದಲ್ಲಿ ನಟಿಸಲಿದ್ದಾರೆ. ಅದು ಮುಗಿದ ನಂತರ “ಥಗ್ಸ್‌ ಆಫ್ ಮಾಲ್ಗುಡಿ’ ಚಿತ್ರ ಶುರುವಾಗಲಿದೆ. ಅದು ಮುಗಿಯುತ್ತಿದ್ದಂತೆ ನಮ್ಮ ಚಿತ್ರ ಶುರುವಾಗಲಿದೆ. ರಘುನಾಥ್‌ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ’ ಎನ್ನುತ್ತಾರೆ ರಿಷಬ್‌.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.