ಸತೀಶ್‌ ನೀನಾಸಂಗೆ ಬೇಸರ!


Team Udayavani, Jan 17, 2017, 11:14 AM IST

beautifil-satissh.jpg

ಸತೀಶ್‌ ನೀನಾಸಂ ಸಖತ್‌ ಬೇಜಾರಾಗಿದ್ದಾರೆ. ಅವರ ಬೇಸರಕ್ಕೆ ಕಾರಣ “ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರಕ್ಕೆ ಚಿತ್ರಮಂದಿರಗಳು ಸಿಗದಿರುವುದು. ಚಿತ್ರಮಂದಿರಗಳ ಸಮಸ್ಯೆಯಿಂದಾಗಿಯೇ ಚಿತ್ರದ ಜಾಹೀರಾತುಗಳಲ್ಲೆಲ್ಲೂ, ಚಿತ್ರ ಎಲ್ಲೆಲ್ಲಿ ಬಿಡುಗಡೆಯಾಗುತ್ತಿದೆ ಎಂಬುದನ್ನು ಪ್ರಕಟಿಸಿಲ್ಲ ಎಂದನಿಸುತ್ತದೆ.

ಕಾರಣ ಏನೇ ಇರಲಿ, ಸತೀಶ್‌ ಮಾತ್ರ ತಮ್ಮ ಚಿತ್ರಕ್ಕೆ ಚಿತ್ರಮಂದಿರಗಳು ಸಿಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇಷ್ಟುದ್ದ ಮೆಸೇಜ್‌ ಹಾಕಿದ್ದಾರೆ. ಕರ್ನಾಟಕದಲ್ಲಿ ಕನ್ನಡದ ಚಿತ್ರಗಳಿಗೆ ಅದೆಂತಹ ಸ್ಥಿತಿ ಇದೆ ಎಂಬುದನ್ನು ಅವರು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ. ಸತೀಶ್‌ ಪತ್ರದ ಸಾಲುಗಳು ಹೀಗಿವೆ:

20ನೇ ತಾರೀಖು ನಮ್ಮ ಸಿನಿಮಾ ಬಿಡುಗಡೆ. ಎರಡು ತೆಲುಗು ಸಿನಿಮಾಗಳು ಕರ್ನಾಟಕದಲ್ಲಿರೋ ಅರ್ಧ ಚಿತ್ರಮಂದಿರಗಳನ್ನ ಖರೀದಿ ಮಾಡಿವೆ. 27ಕ್ಕೆ ಎರಡು ಹಿಂದಿ ಸಿನಿಮಾಗಳು ಎಲ್ಲಾ ಮಲ್ಟಿಪ್ಲೆಕ್ಸ್‌ಗಳನ್ನ ಆಕ್ರಮಣ ಮಾಡುತ್ತೆ. ನಾವು ಒಂದೊಳ್ಳೆ ಸ್ವಮೇಕ್‌ ಸಿನಿಮಾ ಮಾಡಿ ಬಾಯಿ ಬಡಕೋತ ಇದ್ದೀವಿ. ನಮಗೆ ಥಿಯೇಟರ್‌ ಇಲ್ಲ.

ಎಲ್ಲಿ ಬಿಡುಗಡೆ ಮಾಡಬೇಕು? ಬಾಂಬೇನ, ಹೈದರಾಬಾದ ಅಥವಾ ಚೆನ್ನೈನಲ್ಲಾ? ಹೊಸಪೇಟೇಲಿ “ಕಿರಿಕ ಪಾರ್ಟಿ’ ತೆಗೆದು, ತೆಲುಗು ಸಿನಿಮಾ ಹಾಕ್ತೀರ. ನಮ್ಮ ಬಯಿಗೆ ಮಣ್ಣು ಹಾಕಿ, ಬೇರೆಯವರ ಬಾಯಿಗೆ ಅಮೃತ ಹಾಕಿ. ಯಾಕೆ, ಯಾರು ಇಲ್ವಾ ಕೇಳ್ಳೋರು? ಅವರ ರಾಜ್ಯದಲ್ಲಿ ನಮ್ಮ ಸಿನಿಮಾನೂ ಹಾಕಿ. ನಮುª ಒಳ್ಳೆ ಸಿನಿಮಾಗಳೇ. ಹೊಸ ನಿರ್ದೇಶಕರು, ಹೊಸ ನಟರು, ಹೊಸ ಪ್ರಯತ್ನ ಮಾಡಿ ಗೆದ್ದು ತೋರಿಸಿದ್ದಾರೆ.

ಕನ್ನಡದಲ್ಲಿ ಹೊಸ ಪ್ರಯತ್ನ ಆಗೋಲ್ಲ ಅಂತ ಇಷ್ಟು ದಿನ ಬೊಬ್ಬೆ ಹೊಡೆಯುವವರೆಲ್ಲಾ ಎಲ್ಲಿದ್ದೀರಾ? ಇಡೀ ಇಂಡಿಯಾದಲ್ಲಿ ನಮ್ಮಷ್ಟು ವಿಶಿಷ್ಟ ಪ್ರಯತ್ನ ಈಗ ಯಾರೂ ಮಾಡ್ತಿಲ್ಲ. ನಾವು ಮಾಡ್ತಾ ಇದ್ದೀವಿ. ತುಳೀರಿ ಎಲ್ಲಾ ಕಡೆ. ನಾವು ಭಿಕ್ಷುಕರು ನಮ್ಮ ಜಾಗದಲ್ಲಿ. ನಮ್ಮ ಥಿಯೇಟರ್‌ಗೆ ಭಿಕ್ಷೆ ಬೇಡಬೇಕು ಭಿಕ್ಷುಕರು ನಾವು … ಹೀಗೆ ಸತೀಶ್‌ ನೀನಾಸಂ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.