ಹೊಂಬಾಳೆ – ಪುನೀತ್ ಬ್ಯಾನರ್ನಲ್ಲಿ ಅರ್ಧ ಸತ್ಯ
Team Udayavani, Mar 20, 2017, 3:45 PM IST
ಪುನೀತ್ರಾಜಕುಮಾರ್ ಹೊಸ ಬ್ಯಾನರ್ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಹಾಗೂ ಆ ಚಿತ್ರವನ್ನು “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ ಹೇಮಂತ್ ರಾವ್ ನಿರ್ದೇಶಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಓದಿದ್ದೀರಿ.
ಆದರೆ ಚಿತ್ರಕ್ಕೆ ಟೈಟಲ್ ಫೈನಲ್ ಆಗಿರಲಿಲ್ಲ. ಈಗ ಚಿತ್ರಕ್ಕೆ “ಅರ್ಧಸತ್ಯ’ ಎಂಬ ಶೀರ್ಷಿಕೆ ಇಡಲಾಗಿದೆ. ಹೊಂಬಾಳೆ ಫಿಲಂಸ್ ಹಾಗೂ ಪುನೀತ್ ರಾಜಕುಮಾರ್ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಹೊಂಬಾಳೆ ಫಿಲಂಸ್ ಪುನೀತ್ ಅವರ “ನಿನ್ನಿಂದಲೇ’ ಹಾಗೂ “ರಾಜ್ ಕುಮಾರ’ ಚಿತ್ರ ನಿರ್ಮಿಸಿದ್ದು, “ರಾಜ್ಕುಮಾರ’ ಈ ವಾರ ತೆರೆಕಾಣುತ್ತಿದೆ. ಈಗ ಹೇಮಂತ್ ಸಿನಿಮಾವನ್ನು
ನಿರ್ಮಿಸುತ್ತಿದೆ.
“ಅರ್ಧಸತ್ಯ’ ಎಂಬ ಟೈಟಲ್ನಡಿ ಹೇಮಂತ್ ಏನು ಹೇಳಲು ಹೊರಟಿದ್ದಾರೆಂಬುದು ಸದ್ಯಕ್ಕೆ ಸಸ್ಪೆನ್ಸ್.
ಚಿತ್ರದಲ್ಲಿ ಒಂದಷ್ಟು ಹೊಸ ಮುಖಗಳಿಗೂ ಅವಕಾಶ ಸಿಗಲಿದೆಯಂತೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ,
ಅದ್ವೆ„ತ್ ಗುರುಮೂರ್ತಿ ಛಾಯಾಗ್ರಹಣವಿದೆ. ತಾರಾಬಳಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು,
ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Kaatera; ಬರಹಗಾರರಿಗೆ ರಾಕ್ಲೈನ್ ಕಾರು ಗಿಫ್ಟ್
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
MUST WATCH
ಹೊಸ ಸೇರ್ಪಡೆ
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…