ಹೊಂಬಾಳೆ – ಪುನೀತ್ ಬ್ಯಾನರ್ನಲ್ಲಿ ಅರ್ಧ ಸತ್ಯ
Team Udayavani, Mar 20, 2017, 3:45 PM IST
ಪುನೀತ್ರಾಜಕುಮಾರ್ ಹೊಸ ಬ್ಯಾನರ್ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಹಾಗೂ ಆ ಚಿತ್ರವನ್ನು “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ ಹೇಮಂತ್ ರಾವ್ ನಿರ್ದೇಶಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಓದಿದ್ದೀರಿ.
ಆದರೆ ಚಿತ್ರಕ್ಕೆ ಟೈಟಲ್ ಫೈನಲ್ ಆಗಿರಲಿಲ್ಲ. ಈಗ ಚಿತ್ರಕ್ಕೆ “ಅರ್ಧಸತ್ಯ’ ಎಂಬ ಶೀರ್ಷಿಕೆ ಇಡಲಾಗಿದೆ. ಹೊಂಬಾಳೆ ಫಿಲಂಸ್ ಹಾಗೂ ಪುನೀತ್ ರಾಜಕುಮಾರ್ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಹೊಂಬಾಳೆ ಫಿಲಂಸ್ ಪುನೀತ್ ಅವರ “ನಿನ್ನಿಂದಲೇ’ ಹಾಗೂ “ರಾಜ್ ಕುಮಾರ’ ಚಿತ್ರ ನಿರ್ಮಿಸಿದ್ದು, “ರಾಜ್ಕುಮಾರ’ ಈ ವಾರ ತೆರೆಕಾಣುತ್ತಿದೆ. ಈಗ ಹೇಮಂತ್ ಸಿನಿಮಾವನ್ನು
ನಿರ್ಮಿಸುತ್ತಿದೆ.
“ಅರ್ಧಸತ್ಯ’ ಎಂಬ ಟೈಟಲ್ನಡಿ ಹೇಮಂತ್ ಏನು ಹೇಳಲು ಹೊರಟಿದ್ದಾರೆಂಬುದು ಸದ್ಯಕ್ಕೆ ಸಸ್ಪೆನ್ಸ್.
ಚಿತ್ರದಲ್ಲಿ ಒಂದಷ್ಟು ಹೊಸ ಮುಖಗಳಿಗೂ ಅವಕಾಶ ಸಿಗಲಿದೆಯಂತೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ,
ಅದ್ವೆ„ತ್ ಗುರುಮೂರ್ತಿ ಛಾಯಾಗ್ರಹಣವಿದೆ. ತಾರಾಬಳಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು,
ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್