ಕನ್ನಡಕ್ಕೆ ಭಗತ್‌ಸಿಂಗ್‌; ಕ್ರಾಂತಿ ವೀರನಾಗಿ ಎಂ.ಪಿ.ಜಯರಾಜ್‌ ಪುತ್ರ


Team Udayavani, Mar 23, 2017, 3:41 PM IST

Bhagath-singh.jpg

ಕನ್ನಡದಲ್ಲಿ ಇತಿಹಾಸ ಕುರಿತ ಅನೇಕ ಸಿನಿಮಾಗಳು ಬಂದಿವೆ. ಬರುತ್ತಲೂ ಇವೆ. ಈಗ ಮತ್ತೂಂದು ಸಿನಿಮಾ ಕೂಡ ಸದ್ದಿಲ್ಲದೆಯೇ ಸೆಟ್ಟೇರಿದ್ದು, ಶೇ.60 ರಷ್ಟು ಚಿತ್ರೀಕರಣ ಮುಗಿಸಿದೆ. ಅದು “ಕ್ರಾಂತಿ ವೀರ’. ಈ ಶೀರ್ಷಿಕೆ ಕೇಳಿದಾಕ್ಷಣ, 1972 ರಲ್ಲಿ ಬಂದಿದ್ದ ಡಾ.ರಾಜಕುಮಾರ್‌ ಅಭಿನಯದ “ಕ್ರಾಂತಿ ವೀರ’ ಚಿತ್ರ ನೆನಪಾಗುತ್ತೆ. ಈಗ ಅದೇ ಹೆಸರಿನಲ್ಲಿ ಸಿನಿಮಾ ಚಿತ್ರೀಕರಣವಾಗುತ್ತಿದೆ.

ಇದು ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ಭಗತ್‌ ಸಿಂಗ್‌ ಅವರ ಲೈಫ್ಸ್ಟೋರಿಗೆ ಸಂಬಂಧಿಸಿದ ಸಿನಿಮಾ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಭಗತ್‌ ಸಿಂಗ್‌ ಕುರಿತ ಸಿನಿಮಾ ಆಗುತ್ತಿರುವುದು ವಿಶೇಷ. ಅಂದಹಾಗೆ, ಈ ಸಿನಿಮಾದಲ್ಲಿ ಭಗತ್‌ ಸಿಂಗ್‌ ಆಗಿ, ಎಂ.ಪಿ. ಜಯರಾಜ್‌ ಅವರ ಪುತ್ರ ಅಜಿತ್‌ ಜಯರಾಜ್‌ ಕಾಣಿಸಿಕೊಳ್ಳುತ್ತಿದ್ದಾರೆ. ಆದತ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

ಚಿತ್ರದಲ್ಲಿ ಅಶೋಕ್‌ ಖೇಣಿ, ಭವಾನಿ ಪ್ರಕಾಶ್‌, ಮಿತ್ರ, ತೇಜಸ್‌ ಸೇರಿದಂತೆ ಇತರೆ ಕಲಾವಿದರು ನಟಿಸುತ್ತಿದ್ದಾರೆ. ಮುಂದಿನ ತಿಂಗಳು ಏರ್‌ಪೋರ್ಟ್‌ ಬಳಿ ಲಾಹೋರ್‌ ಜೈಲ್‌ ಸೆಟ್‌ ಹಾಕಿ ಚಿತ್ರೀಕರಿಸುವ ಯೋಚನೆ ನಿರ್ದೇಶಕರಿಗಿದೆ. ಲಾಹೋರ್‌ ಹೈ ಕೋರ್ಟ್‌ ಸೆಟ್‌ ಕೂಡ ಹಾಕಲಾಗುತ್ತಿದ್ದು, ದೊಡ್ಡ ಬಜೆಟ್‌ನಲ್ಲಿ ಜಲಿಯನ್‌ವಾಲಬಾಗ್‌ ಸೆಟ್‌ ವೊಂದನ್ನು ಹಾಕುವ ಸಲುವಾಗಿ ಈಗ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಆದತ್‌.

ಎ.ಆರ್‌.ರೆಹಮಾನ್‌ ಪ್ರೊಡಕ್ಷನ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಐವರು ಛಾಯಾಗ್ರಾಹಕರು ಕೆಲಸ ಮಾಡುತ್ತಿದ್ದು, ಅವರೆಲ್ಲರ ಹೆಸರನ್ನು ಸಿನಿಮಾ ರಿಲೀಸ್‌ ದಿನವೇ ಹೇಳುವುದಾಗಿ ಹೇಳುತ್ತಾರೆ ಆದತ್‌. ಚಿತ್ರದ ಸಂಕಲನವನ್ನು ಕೆ.ಎಂ.ಪ್ರಕಾಶ್‌ ಮಾಡಿದರೆ, ಡಾ.ಲೋಕೇಶ್‌ ಎಂಬುವರು ಸಂಗೀತ ನೀಡುತ್ತಿದ್ದಾರೆ. ಥ್ರಿಲ್ಲರ್‌ ಮಂಜು ಮತ್ತು ಜಾಕ್ಸನ್‌ ವಿನೋದ್‌ ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ಇಸ್ಮಾಯಿಲ್‌ ಅವರ ಕಲಾನಿರ್ದೇಶನವಿದೆ. 

ಯೋಗರಾಜ್‌ಭಟ್‌, ನಾಗೇಂದ್ರಪ್ರಸಾದ್‌, ರಾಘವೇಂದ್ರ ಕಾಮತ್‌ ಸಾಹಿತ್ಯ ಬರೆದಿದ್ದಾರೆ. ಅಂದಹಾಗೆ, ಇಂದು (ಮಾ.23) ಭಗತ್‌ಸಿಂಗ್‌ ಅವರ ಪುಣ್ಯತಿಥಿ. ಈಗಾಗಲೇ ಬಾಲಿವುಡ್‌ನ‌ಲ್ಲಿ ಭಗತ್‌ ಸಿಂಗ್‌ ಕುರಿತ ಅನೇಕ ಸಿನಿಮಾಗಳು ಬಂದಿವೆ.  ಒಂದೇ ದಿನ ಭಗತ್‌ ಸಿಂಗ್‌ ಅವರ ಕುರಿತ ಎರಡ್ಮೂರು ಸಿನಿಮಾಗಳು ತೆರೆಕಂಡಿದ್ದು ವಿಶೇಷ. ಈಗ ಕನ್ನಡದಲ್ಲಿ ಭಗತ್‌ ಸಿಂಗ್‌ ಲೈಫ್  ಸ್ಟೋರಿ ಕುರಿತ “ಕ್ರಾಂತಿ
ವೀರ’ ಚಿತ್ರ ಆಗುತ್ತಿರುವುದು ಇದು ಮೊದಲು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.