ಉಪ್ಪಿ-ರುಪಿ ಶುರುವಾಯ್ತು!


Team Udayavani, Mar 26, 2017, 11:29 AM IST

Uppi-Rupi-3.jpg

ಉಪೇಂದ್ರ ಅಭಿನಯದ “ಉಪ್ಪಿ-ರುಪಿ’ ಚಿತ್ರದ ಮುಹೂರ್ತ ಆಗಿದ್ದು ನೆನಪಿರಬಹುದು. ಕಂಠೀರವ ಸ್ಟುಡಿಯೋದ ಅಧ್ಯಕ್ಷರಾಗಿದ್ದ ವಿಜಯಲಕ್ಷ್ಮೀ ಅರಸ್‌ ಅವರು ನಿರ್ಮಿಸುತ್ತಿರುವ ಈ ಚಿತ್ರವು ಕಂಠೀರವ ಸ್ಟುಡಿಯೋದಲ್ಲೇ ಕೆಲವು ತಿಂಗಳ ಹಿಂದೆ ಪ್ರಾರಂಭವಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.

ಹೌದು, ಉಪೇಂದ್ರ ಅಭಿನಯದ “ಉಪ್ಪಿ-ರುಪಿ’ ಚಿತ್ರದ ಚಿತ್ರೀಕರಣವು ಸತತವಾಗಿ ನಡೆಯುತ್ತಿದ್ದು, ಪಳನಿರಾಜ್‌ ಅವರ ಸಾಹಸ ನಿರ್ದೇಶನದಲ್ಲಿ ಒಂದು ಫೈಟ್‌ ಚಿತ್ರೀಕರಿಸಿಕೊಳ್ಳಲಾಗುತ್ತಿದೆ. ಸದ್ಯಕ್ಕೆ ಉಪೇಂದ್ರ ಅವರ ಕೈಯಲ್ಲಿ ನಾಲ್ಕೈದು ಚಿತ್ರಗಳಿದ್ದು, ಆ ಪೈಕಿ “ಉಪ್ಪಿ-ರುಪಿ’ ಚಿತ್ರದ ಚಿತ್ರೀಕರಣ ಮೊದಲಿಗೆ ಶುರುವಾಗಿದೆ.

ಈ ಚಿತ್ರದ ನಂತರ ಉಪೇಂದ್ರ ಅವರ ಅಭಿನಯದ ಇನ್ನಿತರ ಚಿತ್ರಗಳು ಪ್ರಾರಂಭವಾಗಲಿದೆ. ಇಷ್ಟಕ್ಕೂ “ಉಪ್ಪಿ-ರುಪಿ’ ಏನು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಸದ್ಯಕ್ಕೆ ಉತ್ತರವಿಲ್ಲ. ಏಕೆಂದರೆ, ನಿರ್ದೇಶಕ ಮಾದೇಶ ಚಿತ್ರದ ಕಥೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡುವುದಿಲ್ಲ.

ಇನ್ನು ವಿಜಯಲಕ್ಷ್ಮೀ ಅರಸ್‌ ಅವರೇ ಈ ಚಿತ್ರಕ್ಕೆ ಕಥೆ ರಚಿಸಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಜೊತೆ ರಚಿತಾ ರಾಮ್‌ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ವೆಸ್ಟ್‌ಇಂಡೀಸ್‌ನಲ್ಲಿ ಚಿತ್ರೀಕರಿಸುವ ಯೋಚನೆಯೂ ನಿರ್ಮಾಪಕರಿಗಿದೆ. ಚಿತ್ರಕ್ಕೆ ಸಾಧು ಕೋಕಿಲ ಸಂಗೀತ, ರಾಜೇಶ್‌ ಕಟ್ಟ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.