ಯಶೋ ಮಾರ್ಗಕ್ಕೆ ಸಿಕ್ಕಿತು ಪ್ರತಿಫಲ; “ಬರ”ದ ನಾಡಿನ ಕೆರೆಯಲ್ಲಿ ಜೀವಜಲ
Team Udayavani, Mar 28, 2017, 1:41 PM IST
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬತ್ತಿಹೋದ ಕೆರೆಯ ಹೂಳೆತ್ತಲು ಚಾಲನೆ ನೀಡಿದ್ದ ಸ್ಯಾಂಡಲ್ ವುಡ್ ನಟ ಯಶ್ ದಂಪತಿ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಹೌದು, ಒಂದು ತಿಂಗಳ ಹಿಂದೆ ಕೆರೆ ಹೂಳೆತ್ತಲು ಚಾಲನೆ ನೀಡಿದ್ದ ಕೆರೆಯಲ್ಲೀಗ ಜೀವಜಲ ಚಿಮ್ಮುತ್ತಿದೆ!
ಕೊಪ್ಪಳದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿ ಹೂಳು ತುಂಬಿಕೊಂಡಿತ್ತು. ಸುಮಾರು 96 ಎಕರೆಯಲ್ಲಿ ತುಂಬಿರೋ ಹೂಳನ್ನು ಎತ್ತಲು ಬೆಂಗಳೂರಿನ ಯಶೋಮಾರ್ಗ ಫೌಂಡೇಶನ್ ಮುಂದಾಗಿತ್ತು. ಕಳೆದ ಫೆಬ್ರವರಿ 28 ರಂದು ಯಶ್ ದಂಪತಿ ಕೆರೆಯಲ್ಲಿ ಹೂಳು ಎತ್ತಲು ಭೂಮಿ ಪೂಜೆ ಮಾಡಿದ್ದರು. ಯಶೋಮಾರ್ಗ ಫೌಂಡೇಶನ್ 4 ಕೋಟಿ ವೆಚ್ಚದಲ್ಲಿ ಕೆರೆಯಲ್ಲಿರೋ ಹೂಳು ಎತ್ತಿ ಮಾದರಿ ಕೆರೆಯನ್ನಾಗಿಸಲು ಸಂಕಲ್ಪ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ