IIFA ಉತ್ಸವ್; ಕಿರಿಕ್ ಪಾರ್ಟಿ, ಯೂ ಟರ್ನ್ ಮುಡಿಗೆ ಟಾಪ್ ಪ್ರಶಸ್ತಿ


Team Udayavani, Mar 30, 2017, 6:03 PM IST

Kirik.jpg

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಇಂಟರ್ ನ್ಯಾಶನಲ್‌ ಇಂಡಿಯನ್‌ ಫಿಲ್ಮ್ ಅಕಾಡೆಮಿ(ಐಐಎಫ್ ಎ)ನ ಉತ್ಸವದಲ್ಲಿ ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ, ಯೂ ಟರ್ನ್ ಭರ್ಜರಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೆ, ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಅವರ ಭಾರತೀಯ ಸಿನಿಮಾ ರಂಗಕ್ಕೆ ನೀಡಿದ್ದ ಕೊಡುಗೆಗಾಗಿ ಜೀವಮಾನದ ಸಾಧನೆಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಬುಧವಾರ, ಗುರುವಾರ ಸೇರಿದಂತೆ 2 ದಿನಗಳ ಕಾಲ ಹೈದರಾಬಾದ್ ನಲ್ಲಿ ಫಾರ್ಚೂನ್ ಸನ್ ಫ್ಲವರ್ ಪ್ರಾಯೋಜಿತ 2016-17ನೇ ಸಾಲಿನ ಐಐಎಎಫ್ ಉತ್ಸವದಲ್ಲಿ ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಟ, ನಟಿಯರಿಗೆ, ಚಿತ್ರಕ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

“ಕಿರಿಕ್ ಪಾರ್ಟಿ’ಗೆ 5 ಪ್ರಶಸ್ತಿ:
ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ ಸಿನಿಮಾ 5 ಪ್ರಶಸ್ತಿಗಳನ್ನು ಗೆದ್ದಿದೆ. ಉತ್ತಮ ಚಿತ್ರ, ಉತ್ತಮ ಸಂಗೀತ ನಿರ್ದೇಶನ ಸೇರಿದಂತೆ 5 ಪ್ರಶಸ್ತಿ ಗೆದ್ದಿದೆ. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಹಿನ್ನೆಲೆ ಸಂಗೀತಗಾರ ವಿಜಯ್ ಪ್ರಕಾಶ್ ಗೆ ಪ್ರಶಸ್ತಿ ಲಭಿಸಿದೆ.

ಯೂ ಟರ್ನ್ ಚಿತ್ರಕ್ಕಾಗಿ ಪವನ್ ಕುಮಾರ್ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಹಾಗೂ ಉತ್ತಮ ನಿರ್ದೇಶನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಚಿಕ್ಕಣ್ಣಗೆ ಉತ್ತಮ ಹಾಸ್ಯ ನಟ:
ನಟ ಚಿಕ್ಕಣ್ಣಗೆ ಕೋಟಿಗೊಬ್ಬ 2 ಚಿತ್ರಕ್ಕಾಗಿ ಉತ್ತಮ ಹಾಸ್ಯ ನಟ ಪ್ರಶಸ್ತಿ ಲಭಿಸಿದೆ. ಕಿಲ್ಲಿಂಗ್ ವೀರಪ್ಪನ್ ಚಿತ್ರದಲ್ಲಿನ ನಟನೆಗಾಗಿ ಪಾರೂಲ್ ಯಾದವ್, ಯಜ್ಞ ಶೆಟ್ಟಿಗೆ ಪ್ರಶಸ್ತಿ ಲಭಿಸಿದೆ.

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದಲ್ಲಿನ ನಟನೆಗಾಗಿ ವಶಿಷ್ಠಾಗೆ ಪ್ರಶಸ್ತಿ, ಇಂಚರ ರಾವ್ ಹಿನ್ನೆಲೆ ಸಂಗೀತಕ್ಕೆ ಅವಾರ್ಡ್ ಸಿಕ್ಕಿದೆ. ರಕ್ಷಿತ್ ಶೆಟ್ಟಿಗೆ ಬೆಸ್ಟ್ ಸಪೋರ್ಟಿಂಗ್ ಮೇಲ್ ಅವಾರ್ಡ್ ಲಭಿಸಿದೆ.

ಮಲಯಾಳಂನ ಜನತಾ ಗ್ಯಾರೇಜ್ ಗೆ 6 ಪ್ರಶಸ್ತಿ:

ನಟ ಮೋಹನ್ ಲಾಲ್, ಜ್ಯೂನಿಯರ್ ಎನ್ ಟಿಆರ್ ಅಭಿನಯದ ಜನತಾ ಗ್ಯಾರೇಜ್ ಚಿತ್ರ ಒಟ್ಟು ಆರು ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.