ಬಾಹುಬಲಿ 2 ರಿಲೀಸ್ ಆಗುತ್ತಾ?ಕನ್ನಡಿಗರಲ್ಲಿ ಮೌಳಿ ಮನವಿ ಏನು ಗೊತ್ತೆ!


Team Udayavani, Apr 20, 2017, 12:44 PM IST

Rajamouli-next-.jpg

ಚೆನ್ನೈ: ಬಾಹುಬಲಿ ಚಿತ್ರದ ಕಟ್ಟಪ್ಪ ಪಾತ್ರಧಾರಿ ನಟ ಸತ್ಯರಾಜ್ ಕ್ಷಮೆ ಕೇಳುವವರೆಗೂ ಬಾಹುಬಲಿ 2 ಬಿಡುಗಡೆಗೆ ಅವಕಾಶ ನೀಡಲ್ಲ ಎಂದು ಕನ್ನಡ ಪರ ಸಂಘಟನೆಗಳು ಹೋರಾಟ ತೀವ್ರಗೊಳಿಸಿರುವ ನಡುವೆಯೇ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಟ ಸತ್ಯರಾಜ್ ಹೇಳಿಕೆಗೂ ಬಾಹುಬಲಿ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಚಿತ್ರದ ನಿರ್ದೇಶಕ ಎಸ್.ಎಸ್.ರಾಜಮೌಳಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಶ್ರಮವನ್ನು ಬೆಂಬಲಿಸಿ ಬಾಹುಬಲಿ ಚಿತ್ರವನ್ನು ನೋಡಿ. ಬಾಹುಬಲಿ ಮೊದಲ ಭಾಗವನ್ನು ಪ್ರೀತಿಯಿಂದ ವೀಕ್ಷಿಸಿದ್ದೀರಿ. ಅದೇ ರೀತಿ ಬಾಹುಬಲಿ 2 ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎಂದು ರಾಜಮೌಳಿ ಕನ್ನಡಿಗರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

ಸತ್ಯರಾಜ್ ಹೇಳಿಕೆ ಕನ್ನಡಿಗರಿಗೆ ನೋವು ತಂದಿದೆ ಸತ್ಯ. ನಟ ಸತ್ಯರಾಜ್ ಬಾಹುಬಲಿ ಚಿತ್ರದ ಪಾತ್ರಧಾರಿ ಅಷ್ಟೇ, ನಟ ಸತ್ಯರಾಜ್ ಅಭಿಪ್ರಾಯ ಸತ್ಯರಾಜ್ ಗೆ ಮಾತ್ರ ಸೀಮಿತ. ಓರ್ವನ ವೈಯಕ್ತಿಕ ಅಭಿಪ್ರಾಯದಿಂದ ಸಮಸ್ಯೆ ಬೇಡ ಎಂದು ತಿಳಿಸಿದ್ದಾರೆ.

ಸತ್ಯರಾಜ್ ಮೇಲಿನ ಸಿಟ್ಟನ್ನು ಬಾಹುಬಲಿ 2 ಚಿತ್ರದ ಮೇಲೆ ತೋರಿಸುವುದು ಸರಿಯಲ್ಲ. ನಮಗೆ ಸಂಬಂಧವೇ ಇಲ್ಲದ ವ್ಯವಹಾರದಲ್ಲಿ ನಮ್ಮನ್ನು ಸೇರಿಸಬೇಡಿ. ಸತ್ಯರಾಜ್ ಹೇಳಿಕೆ ನೀಡಿ 9 ವರ್ಷ ಕಳೆದಿದೆ. ಅವರ ಸಾಕಷ್ಟು ಚಿತ್ರಗಳು ಕರ್ನಾಟಕದಲ್ಲಿ ತೆರೆಕಂಡಿವೆ. ಪರಿಸ್ಥಿತಿ ಬಗ್ಗೆ ಸತ್ಯರಾಜ್ ಗೂ ವಿವರಣೆ ನೀಡಿದ್ದೇವೆ. ಈಗ ಬಾಹುಬಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡೋದಿಲ್ಲ ಎಂದು ಹೇಳುವುದು ನ್ಯಾಯವಲ್ಲ ಎಂದು ರಾಜಮೌಳಿ ಹೇಳಿದ್ದಾರೆ.

ಏನೇ ಹೇಳಿದ್ರೂ ಬಿಡಲ್ಲ, ಸತ್ಯರಾಜ್ ಕ್ಷಮೆ ಕೇಳ್ಬೇಕು; ವಾಟಾಳ್

ಸತ್ಯರಾಜ್ ಹೇಳಿಕೆಗೂ ಬಾಹುಬಲಿ 2 ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ನಮ್ಮ ಶ್ರಮ ಗಮನಿಸಿ ಬಾಹುಬಲಿ 2 ಚಿತ್ರ ನೋಡಿ ಎಂದು ಚಿತ್ರದ ನಿರ್ದೇಶಕ ಎಸ್.ಎಸ್.ರಾಜಮೌಳಿ ಮನವಿ ಮಾಡಿಕೊಂಡಿದ್ದರೂ ಕೂಡಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಕರವೇಯ ಪ್ರವೀಣ್ ಶೆಟ್ಟಿ, ಸತ್ಯರಾಜ್ ಕ್ಷಮಾಪಣೆ ಕೇಳುವವರೆಗೂ ಚಿತ್ರ ಬಿಡುಗಡೆಗೆ ಅವಕಾಶ ನೀಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.