ಮೊದಲ ಸಲ ಸ್ಟೋರಿಲೈನ್‌ ಮೋಷನ್‌ ಪೋಸ್ಟರ್‌


Team Udayavani, Apr 22, 2017, 11:25 AM IST

dhiyrayam.jpg

ಸಾಮಾನ್ಯವಾಗಿ ಟೀಸರ್‌ ಮತ್ತು ಪ್ರೋಮೋ ಬಿಡುಗಡೆ ಮಾಡುವ ಚಿತ್ರಗಳಲ್ಲಿ ಸಹಜವಾಗಿ ಸಂಭಾಷಣೆಗಳಿರುತ್ತವೆ. ಆದರೆ, ಮೋಷನ್‌ ಪೋಸ್ಟರ್‌ಗಳಲ್ಲಿ ಯಾವುದೇ ಸಂಭಾಷಣೆಗಳಿರುವುದಿಲ್ಲ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ “ಧೈರ್ಯಂ’ ಚಿತ್ರತಂಡ, “ಸ್ಟೋರಿಲೈನ್‌ ಮೋಷನ್‌ ಪೋಸ್ಟರ್‌’ ಬಿಡುಗಡೆ ಮಾಡುವ ಮೂಲಕ ಜೋರು ಸುದ್ದಿ ಮಾಡಿದೆ. ಮೋಷನ್‌ ಪೋಸ್ಟರ್‌ ಅಂದರೆ, ಚಿತ್ರದ ಸ್ಟಿಲ್‌ಗ‌ಳನ್ನು ಮಾತ್ರ ಹಾಕಿ, ಅದಕ್ಕೊಂದು ಹಿನ್ನೆಲೆ ಸಂಗೀತ ಕೊಟ್ಟು ರಿಲೀಸ್‌ ಮಾಡುವುದು ವಾಡಿಕೆ.

“ಧೈರ್ಯಂ’ ಚಿತ್ರತಂಡ ಒಂದು ಹೆಜ್ಜೆ ಮುಂದೆ ಹೋಗಿ, ಸ್ಟೋರಿಲೈನ್‌ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಲಕ್ಷಾಂತರ ಜನರು ಅದನ್ನು ಲೈಕ್‌ ಮಾಡುವಂತಾಗಿದೆ. ಈಗಾಗಲೇ ಇಂತಹ ಪ್ರಯತ್ನ ಟಾಲಿವುಡ್‌, ಕಾಲಿವುಡ್‌ ಮತ್ತು ಬಾಲಿವುಡ್‌ನ‌ಲ್ಲಾಗಿವೆ. ಆದರೆ, ಕನ್ನಡದಲ್ಲಿ ಮೊದಲ ಬಾರಿಗೆ ಸ್ಟೋರಿಲೈನ್‌ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡುವ ಪ್ರಯತ್ನ ಮಾಡಿದ್ದು “ಧೈರ್ಯಂ’. 

ಯು ಟ್ಯೂಬ್‌ನಲ್ಲಿ “ಧೈರ್ಯಂ’ ಚಿತ್ರದ ಮೋಷನ್‌ ಪೋಸ್ಟರ್‌ ಕ್ಲಿಕ್‌ ಮಾಡಿದರೆ, ಅಲ್ಲಿ ಅಜೇಯ್‌ ರಾವ್‌ ರಗಡ್‌ ಲುಕ್‌ನಲ್ಲಿರುವ ಒಂದಷ್ಟು ಫೋಟೋಗಳು ಹರಿದಾಡುತ್ತವೆ. ಅಷ್ಟೇ ಅಲ್ಲ, ಅವರದೇ ಧ್ವನಿಯಿಂದ ಜಬರ್‌ದಸ್ತ್ ಡೈಲಾಗ್‌ಗಳೂ ಕೇಳಿಸುತ್ತವೆ. ಅದಕ್ಕೆ ಸರಿಹೊಂದುವ ಹಿನ್ನೆಲೆ ಸಂಗೀತವೂ ಕೇಳಿಸುತ್ತಾ ಹೋಗುತ್ತದೆ.

“ಮನಿ ಮನಿ ಮನಿ, ಇದು ದುಡ್ಡಿನ ದುನಿಯಾ. ಇಲ್ಲಿ ಎಲ್ಲರಿಗೂ ದುಡ್ಡು ಬೇಕು. ಮನುಷ್ಯ ಹುಟ್ಟೋಕು ದುಡ್ಡು ಬೇಕು, ಸತ್ತಮೇಲೂ ಮಣ್ಣಿಗೋಕೋಕು ದುಡ್ಡು ಬೇಕು. ದುಡ್ಡಿದ್ರೆ, ಪ್ರೀತ್ಸೋಳು ಹತ್ತಿರ ಬರ್ತಾಳೆ. ಸ್ನೇಹಿತರು ಜತೆಗಿರ್ತಾರೆ. ದುಡ್ಡಿಲ್ಲಾಂದ್ರೆ, ಹೆಂಡತಿನೂ ಬೆನ್ನು ಹಾಕಿ ಮಲಕ್ಕೊತ್ತಾಳೆ. ನಿಯತ್ತಿನಿಂದ ದುಡಿಯೋನಿಗೆ ಮಾತ್ರ ದುಡ್‌ ಒಲಿಯುತ್ತೆ ಅನ್ನೋದು ವೇದಾಂತ. ನೀತಿಗೆಟ್ರೂ ಪರವಾಗಿಲ್ಲ ದುಡ್‌ ಮಾಡ್ಬೇಕು ಅನ್ನೋದು ನನ್ನ ಸಿದ್ಧಾಂತ. ಐ ಯಾಮ್‌ ರೆಡಿ ಟು ಡು ಎನಿಥಿಂಗ್‌ ಫಾರ್‌ ಮನಿ …’  

ಎಂಬ ಈ ಡೈಲಾಗ್‌ಗಳು ಸಖತ್‌ ಸೌಂಡು ಮಾಡುತ್ತಿವೆ ಅಜೇಯ್‌ ರಾವ್‌ ಖಡಕ್‌ ಲುಕ್‌ನಲ್ಲಿ ಮಾಸ್‌ ಹೀರೋ ಆಗಿರುವ ಈ ಚಿತ್ರವನ್ನು ಶಿವತೇಜಸ್‌ ನಿರ್ದೇಶಿಸಿದ್ದಾರೆ. ಕೆ ರಾಜು ಈ ಸಿನಿಮಾದ ನಿರ್ಮಾಪಕರು. ನಾಯಕಿಯಾಗಿ ಅದಿತಿ ನಟಿಸಿದ್ದಾರೆ. ಎಮಿಲ್‌ ಸಂಗೀತ ಮತ್ತು ಶೇಖರ್‌ ಚಂದ್ರು ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.