ಎಸ್‌.ವಿ.ಬಾಬು ನಿರ್ಮಾಣದಲ್ಲಿ ರಮೇಶ್‌ ನಿರ್ದೇಶನ?


Team Udayavani, May 18, 2017, 4:56 PM IST

8.jpg

ಇತ್ತೀಚೆಗೆ ನಿರ್ಮಾಪಕ ಎಸ್‌.ವಿ.ಬಾಬು ಅವರ ಹೊಸ ಕಚೇರಿಯ ಉದ್ಘಾಟನೆಗೆ ನಟ ರಮೇಶ್‌ ಅರವಿಂದ್‌ ಕೂಡಾ ಬಂದಿದ್ದರು. ಆಗಲೇ ಅನೇಕರಿಗೊಂದು ಸಂದೇಹ ಬಂದಿತ್ತು. ಅದೇನೆಂದರೆ ಇವರಿಬ್ಬರು ಜೊತೆಯಾಗಿ ಸಿನಿಮಾ ಏನಾದರೂ ಮಾಡುತ್ತಿದ್ದಾರಾ ಎಂದು. ಈಗ ಗಾಂಧಿನಗರದ ಮೂಲಗಳ ಪ್ರಕಾರ, ಎಸ್‌.ವಿ.ಬಾಬು ಹಾಗೂ ರಮೇಶ್‌ ಅರವಿಂದ್‌ ಸಿನಿಮಾ ಮಾಡುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ರಮೇಶ್‌ ಮೇಲಿದ್ದು, ಸದ್ಯದಲ್ಲೇ ಆ ಸಿನಿಮಾ ಶುರುವಾಗಲಿದೆಯಂತೆ.

ಹಾಗಾದರೆ, ಯಾರು ಹೀರೋ, ಏನ್‌ ಕಥೆ ಎಂದು ನೀವು ಕೇಳಿದರೆ ಸದ್ಯ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರವಿಲ್ಲ. ಏಕೆಂದರೆ ಇವರಿಬ್ಬರು ಸಿನಿಮಾ ಮಾಡುತ್ತಿರುವ ವಿಚಾರ ಈಗಷ್ಟೇ ಮಾತುಕತೆಯ ಹಂತದಲ್ಲಿದ್ದು, ತಾರಾಬಳಗ ಹಾಗೂ ತಾಂತ್ರಿಕ ಅಂಶಗಳು ಇನ್ನಷ್ಟೇ ಫೈನಲ್‌ ಆಗಬೇಕಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.