ತಾರಕಾಸುರನಿಗೆ ಶ್ರುತಿ ಹರಿಹರನ್‌ ಜೋಡಿ


Team Udayavani, May 18, 2017, 5:00 PM IST

56.jpg

ಶ್ರುತಿ ಹರಿಹರನ್‌ ಈಗ ಬಿಝಿಯಾಗುತ್ತಿದ್ದಾರೆ. ಸದ್ದಿಲ್ಲದೇ ಒಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ ಹೋಗುತ್ತಿರುವ ಶ್ರುತಿ ಹರಿಹರನ್‌ ಈಗ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿ ಬಂದಿದೆ. ಅದು “ತಾರಕಾಸುರ’. ಹೌದು, ಮೊನ್ನೆಯಷ್ಟೇ “ತಾರಕಾಸುರ’ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿರುವ ನಾಯಕಿಯೊಬ್ಬರು “ತಾರಕಾಸುರ’ದಲ್ಲಿ ನಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ ಹೇಳಿದ್ದರು. ಅದರಂತೆ ಈಗ ಚಿತ್ರಕ್ಕೆ ಶ್ರುತಿ ಹರಿಹರನ್‌ ನಾಯಕಿಯಾಗಿರುವ ಸುದ್ದಿ ಬಂದಿದೆ. ಈ ಮೂಲಕ ಶ್ರುತಿ ಮತ್ತೂಮ್ಮೆ ಹೊಸಬರ ಸಿನಿಮಾ ಒಪ್ಪಿಕೊಂಡಂತಾಗಿದೆ. ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ಈಗಾಗಲೇ ಎರಡು ಸಿನಿಮಾ ಮಾಡಿದ್ದರೂ ಈ ಚಿತ್ರದ ನಾಯಕ ವೈಭವ್‌ಗೆ ಕನ್ನಡ ಸಿನಿ ಪ್ರೇಕ್ಷಕರಿಗೆ ಹೊಸ ಮುಖ. ಈಗ ಇವರಿಗೆ ಶ್ರುತಿ ಹರಿಹರನ್‌ ಜೋಡಿಯಾಗಿ ನಟಿಸಲಿದ್ದಾರೆಂಬ ಸುದ್ದಿ ಬಂದಿದೆ.

ಶ್ರುತಿ ಹರಿಹರನ್‌ ಆರಂಭದಿಂದಲೂ ತನಗೆ ಇಷ್ಟವಾದ ಪಾತ್ರ ಸಿಕ್ಕರೆ ಅದನ್ನು ಒಪ್ಪಿಕೊಳ್ಳುತ್ತಾ ಬಂದಿದ್ದಾರೆ. ಅದರಲ್ಲಿ ಹೊಸಬರ, ಸ್ಟಾರ್‌ಗಳ ಎಂದು ಅವರು ಹಿಂದೇಟು ಹಾಕಿಲ್ಲ. ಮೊನ್ನೆ ಮೊನ್ನೆಯಷ್ಟೇ ಶ್ರುತಿ ನಟಿಸಿರುವ “ಹ್ಯಾಪಿ ನ್ಯೂ ಇಯರ್‌’ ಚಿತ್ರ ಬಿಡುಗಡೆಯಾಗಿದೆ. ಸದ್ಯ ದರ್ಶನ್‌ ನಾಯಕರಾಗಿರುವ “ತಾರಕ್‌’, ಅರ್ಜುನ್‌ ಸರ್ಜಾ ಅವರ 150ನೇ ಚಿತ್ರ “ವಿಸ್ಮಯ’ ಚಿತ್ರದಲ್ಲೂ ಶ್ರುತಿ ನಟಿಸುತ್ತಿದ್ದು, ಪ್ರೇಮ್‌ ನಿರ್ದೇಶನದ “ದಿ ವಿಲನ್‌’ನಲ್ಲೂ ಶ್ರುತಿಗೆ ಅವಕಾಶ ಸಿಕ್ಕಿದೆ. 

ಈಗ “ತಾರಕಾಸುರ’ನಿಗೆ ಶ್ರುತಿ ಜೋಡಿಯಾಗಿದ್ದಾರೆ. ಈ ಚಿತ್ರದಲ್ಲೂ ಶ್ರುತಿಗೆ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. “ರಥಾವರ’ ಚಿತ್ರದ ನಂತರ ಚಂದ್ರಶೇಖರ್‌ ಬಂಡಿಯಪ್ಪ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಬಂಡಿಯಪ್ಪ ಇಲ್ಲಿ ಅಳಿವಿನಂಚಿನಲ್ಲಿರುವ ಜಾನಪದ ಕಲೆಯೊಂದರ ಸುತ್ತ ಕಥೆ ಮಾಡಿಕೊಂಡಿದ್ದು, ಅದನ್ನು ಕಮರ್ಷಿಯಲ್‌ ಆಗಿ ಹೇಳಲು ಹೊರಟಿದ್ದಾರಂತೆ. 

ಹೀರೋ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೊದಲ ಶೇಡ್‌ನ‌ಲ್ಲಿ ಗಡ್ಡ ಬಿಟ್ಟು ಸಖತ್‌ ರಗಡ್‌ ಆಗಿ ಕಾಣಿಸಿಕೊಂಡರೆ, ಎರಡನೇ ಶೇಡ್‌ನ‌ಲ್ಲಿ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು, ಮೂರನೇ ಶೇಡ್‌ನ‌ಲ್ಲಿ ಹೈಸ್ಕೂಲ್‌ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ವೈಭವ್‌, ಆ ಪಾತ್ರಕ್ಕಾಗಿ 15 ಕೆ.ಜಿ. ತೂಕ ಕೂಡಾ ಇಳಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾವನ್ನು ನರಸಿಂಹಲು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.