ಧ್ರುವನ ಎದುರು ವಿಲನ್‌ ಆಗಿ ನಟಿಸಲು ರೆಡಿ


Team Udayavani, Jun 27, 2017, 10:28 AM IST

chiru-druva-sarja.jpg

ಹೀರೋ ಆಗಿ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ ನಂತರ ಬಹುತೇಕ ನಟರಿಗೆ ಕಾಡುವ ಒಂದು ಆಸೆ ಎಂದರೆ ಅದು ವಿಲನ್‌ ಪಾತ್ರ ಮಾಡಬೇಕು ಎಂಬುದು. ಕೆಲವು ನಟರು ಈಗಾಗಲೇ ಆ ತರಹದ ಒಂದು ಪ್ರಯತ್ನ ಮಾಡಿದ್ದಾರೆ. ಈಗ ಚಿರಂಜೀವಿ ಸರ್ಜಾ ಅವರಿಗೂ ಅಂತಹ ಆಸೆಯಾಗಿದೆ. ಅದು ವಿಲನ್‌ ಆಗಿ ನಟಿಸಬೇಕೆಂಬುದು. ಅದಕ್ಕೆ ಕಾರಣ ಹೀರೋ ಅನ್ನೋದಕ್ಕಿಂತ ನಟ ಆಗಿ ಮಿಂಚೋದು ಮುಖ್ಯ ಎಂಬುದು.

“ಹೀರೋ ಎಂಬ ಇಮೇಜ್‌ಗಿಂತ ಹೆಚ್ಚಾಗಿ ನಟ ಎಂಬ ಇಮೇಜ್‌ ಮುಖ್ಯ. ಆ ಕಾರಣದಿಂದ ನನಗೆ ನಟಿಸುವ ಆಸೆಯೂ ಇದೆ’ ಎನ್ನುತ್ತಾರೆ ಚಿರಂಜೀವಿ ಸರ್ಜಾ. ಚಿರು ತಮ್ಮ ಧ್ರುವ ಸರ್ಜಾ ಕೂಡಾ ಹೀರೋ. ಒಂದೇ ಮನೆಯಲ್ಲಿ ಇಬ್ಬರು ನಾಯಕರು. ಇಬ್ಬರನ್ನು ಒಂದೇ ಸಿನಿಮಾದಲ್ಲಿ ತೋರಿಸಬೇಕೆಂಬ ಆಸೆ ಅನೇಕರಿಗಿರುವುದು ಸುಳ್ಳಲ್ಲ. ಆ ತರಹದ ಆಸೆ ಚಿರಂಜೀವಿ ಸರ್ಜಾಗೂ ಇದೆ. ಜೊತೆಗೆ ತಮ್ಮನ ಎದುರು ತಾನು ವಿಲನ್‌ ಆಗಿ ನಟಿಸಲೂ ರೆಡಿ ಎನ್ನುತ್ತಾರೆ.

 “ಧ್ರುವ ಹಾಗೂ ನಾನು ಒಟ್ಟಾಗಿ ನಟಿಸುವ ಆಸೆ ನನಗಿದೆ. ಆದರೆ, ಅದಕ್ಕೆ ಆ ತರಹದ ಕಥೆ, ಪೂರ್ವತಯಾರಿ ಬೇಕು. ಧ್ರುವನನ್ನು ಹೀರೋ ಆಗಿ ತೋರಿಸಿ, ನನ್ನನ್ನು ವಿಲನ್‌ ಆಗಿ ತೋರಿಸುವುದಾದರೂ ನಾನು ರೆಡಿ. ನನಗೆ ಆ ತರಹದ ಪ್ರಯೋಗಗಳು ಇಷ್ಟ. ಒಂದಾ ಅವನನ್ನು ಫ‌ುಲ್‌ ಅವನನ್ನು ಫ‌ುಲ್‌ಪ್ಲೆಡ್ಜ್ ಹೀರೋ ಆಗಿ ತೋರಿಸಲಿ, ಇಲ್ಲಾ ನನ್ನ ಫ‌ುಲ್‌ಪ್ಲೆಡ್ಜ್ ವಿಲನ್‌ ಆಗಿ ತೋರಿಸಲಿ. ಆದರೆ ಆ ಸಿನಿಮಾದಲ್ಲಿ ಇಬ್ಬರಿಗೂ ಸಮಾನ ಅವಕಾಶ ಇರಬೇಕು.

ನಾನು ವಿಲನ್‌ ಆಗಿ ನಟಿಸಲು ರೆಡಿ. ನನಗೆ “ಬ್ರದರ್’ ಎಂಬ ಇಂಗ್ಲೀಷ್‌ ಸಿನಿಮಾ ರೀಮೇಕ್‌ ಮಾಡಿ, ನಾವಿಬ್ಬರು ಜೊತೆಯಾಗಿ ನಟಿಸಬೇಕೆಂಬ ಆಸೆಯಾಗುತ್ತದೆ. ಆದರೆ ತಮ್ಮನಿಗೆ ಅದು ಸ್ಲೋ ನರೇಶನ್‌ ಅದು ಬೇಡ ಅಂತಾನೆ. ಮುಂದೆ ಒಳ್ಳೆಯ ಸಬೆjಕ್ಟ್ ಸಿಕ್ಕರೆ ನಟಿಸುತ್ತೇವೆ’ ಎನ್ನುವ ಮೂಲಕ ಸಹೋದರನ ಜೊತೆ ನಟಿಸಲು ತಾನು ರೆಡಿ ಎನ್ನುತ್ತಾರೆ ಚಿರಂಜೀವಿ ಸರ್ಜಾ. 

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.