ಕೆಂಪೇಗೌಡ-2ಗೆ ನೀವಾ ಶರ್ಮಾ ನಾಯಕಿ


Team Udayavani, Jul 17, 2017, 10:56 AM IST

kempegowda-2.jpg

ಕೋಮಲ್‌ ನಾಯಕರಾಗಿರುವ “ಕೆಂಪೇಗೌಡ-2′ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಜೊತೆಗೆ ನಿರ್ದೇಶಕರು ಬದಲಾಗಿದ್ದಾರೆ! ಹೌದು, “ಕೆಂಪೇಗೌಡ-2′ ಚಿತ್ರಕ್ಕೆ ನೀವಾ ಶರ್ಮಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಮೂಲದ ಮಾಡೆಲ್‌ ನೀವಾ ಈಗ ಕೋಮಲ್‌ಗೆ ಜೋಡಿ. ಚಿತ್ರಕ್ಕೆ ಸಾಕಷ್ಟು ಮಂದಿ ನಾಯಕಿಯರನ್ನು ಆಡಿಷನ್‌ ಮಾಡಲಾಗಿದ್ದು, ಈಗ ನೀವಾ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಮಂತ ಕುಟುಂಬದ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ ನೀವಾ.

ಇದು ನಾಯಕಿಯ ವಿಷಯವಾದರೆ ಚಿತ್ರದ ನಿರ್ದೇಶಕರು ಕೂಡಾ ಬದಲಾಗಿದ್ದಾರೆ. ಶಂಕರೇಗೌಡ ನಿರ್ಮಾಣದ ಈ ಚಿತ್ರವನ್ನು ಈ ಹಿಂದೆ ರೋಶನ್‌ ಮೋಹನ್‌ ನಿರ್ದೇಶಿಸುತ್ತಾರೆನ್ನಲಾಗಿತ್ತು. ಅದರಂತೆ ಚಿತ್ರದ ಟೈಟಲ್‌ ಬಿಡುಗಡೆಯಲ್ಲೂ ರೋಶನ್‌ ಮೋಹನ್‌ ಹಾಜರಿದ್ದರು. ಈಗ ಚಿತ್ರದ ನಿರ್ದೇಶನದ ಜವಾಬ್ದಾರಿ ಸ್ವತಃ ನಿರ್ಮಾಪಕ ಶಂಕರೇಗೌಡ ಅವರ ಹೆಗಲಿಗೆ ಬಂದಿದೆ.  

ಹೌದು, “ಕೆಂಪೇಗೌಡ-2′ ಚಿತ್ರವನ್ನು ಶಂಕರೇಗೌಡ ಅವರೇ ನಿರ್ಮಿಸುತ್ತಿದ್ದಾರೆ. ರೋಶನ್‌ ಮೋಹನ್‌ ಅವರು ಶಂಕರೇಗೌಡ ಅವರ ಮತ್ತೂಂದು ತೆಲುಗು ಚಿತ್ರ ನಿರ್ದೇಶನ ಮಾಡಲಿದ್ದು, ಅದರಲ್ಲಿ ತಯಾರಿಯಲ್ಲಿ ತೊಡಗಿದ್ದಾರಂತೆ. “ಕೆಂಪೇಗೌಡ -2 ನನ್ನ ಕಲ್ಪನೆಯ ಚಿತ್ರ. ಆ ಕಲ್ಪನೆಯನ್ನು ನಾನು ಮಾಡಿದರೆ ಅದನ್ನು ನಾನಂದುಕೊಂಡಂತೆ ತೆರೆಮೇಲೆ ತರಬಹುದೆಂದೆನಿಸಿ ನಿರ್ದೇಶನವನ್ನು ವಹಿಸಿಕೊಂಡಿದ್ದೇನೆ.

ರೋಶನ್‌ ಅವರು ನಮ್ಮದೇ ಮತ್ತೂಂದು ಸಿನಿಮಾ ಕೆಲಸದಲ್ಲಿ ಬಿಝಿ ಇದ್ದಾರೆ’ ಎನ್ನುವ ಮೂಲಕ ತಾವು ನಿರ್ದೇಶನ ಮಾಡುವುದನ್ನು ಒಪ್ಪಿಕೊಳ್ಳುತ್ತಾರೆ ಶಂಕರೇಗೌಡ. ಚಿತ್ರದ ಚಿತ್ರೀಕರಣ ಮುಂದಿನ ಸೋಮವಾರದಿಂದ ಆರಂಭವಾಗುತ್ತಿದೆ. ಬೆಂಗಳೂರು, ಚೆನ್ನೈ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್‌ ಕೂಡಾ ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ. 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.