ಕೆಂಪೇಗೌಡ-2ಗೆ ನೀವಾ ಶರ್ಮಾ ನಾಯಕಿ


Team Udayavani, Jul 17, 2017, 10:56 AM IST

kempegowda-2.jpg

ಕೋಮಲ್‌ ನಾಯಕರಾಗಿರುವ “ಕೆಂಪೇಗೌಡ-2′ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಜೊತೆಗೆ ನಿರ್ದೇಶಕರು ಬದಲಾಗಿದ್ದಾರೆ! ಹೌದು, “ಕೆಂಪೇಗೌಡ-2′ ಚಿತ್ರಕ್ಕೆ ನೀವಾ ಶರ್ಮಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಮೂಲದ ಮಾಡೆಲ್‌ ನೀವಾ ಈಗ ಕೋಮಲ್‌ಗೆ ಜೋಡಿ. ಚಿತ್ರಕ್ಕೆ ಸಾಕಷ್ಟು ಮಂದಿ ನಾಯಕಿಯರನ್ನು ಆಡಿಷನ್‌ ಮಾಡಲಾಗಿದ್ದು, ಈಗ ನೀವಾ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಮಂತ ಕುಟುಂಬದ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ ನೀವಾ.

ಇದು ನಾಯಕಿಯ ವಿಷಯವಾದರೆ ಚಿತ್ರದ ನಿರ್ದೇಶಕರು ಕೂಡಾ ಬದಲಾಗಿದ್ದಾರೆ. ಶಂಕರೇಗೌಡ ನಿರ್ಮಾಣದ ಈ ಚಿತ್ರವನ್ನು ಈ ಹಿಂದೆ ರೋಶನ್‌ ಮೋಹನ್‌ ನಿರ್ದೇಶಿಸುತ್ತಾರೆನ್ನಲಾಗಿತ್ತು. ಅದರಂತೆ ಚಿತ್ರದ ಟೈಟಲ್‌ ಬಿಡುಗಡೆಯಲ್ಲೂ ರೋಶನ್‌ ಮೋಹನ್‌ ಹಾಜರಿದ್ದರು. ಈಗ ಚಿತ್ರದ ನಿರ್ದೇಶನದ ಜವಾಬ್ದಾರಿ ಸ್ವತಃ ನಿರ್ಮಾಪಕ ಶಂಕರೇಗೌಡ ಅವರ ಹೆಗಲಿಗೆ ಬಂದಿದೆ.  

ಹೌದು, “ಕೆಂಪೇಗೌಡ-2′ ಚಿತ್ರವನ್ನು ಶಂಕರೇಗೌಡ ಅವರೇ ನಿರ್ಮಿಸುತ್ತಿದ್ದಾರೆ. ರೋಶನ್‌ ಮೋಹನ್‌ ಅವರು ಶಂಕರೇಗೌಡ ಅವರ ಮತ್ತೂಂದು ತೆಲುಗು ಚಿತ್ರ ನಿರ್ದೇಶನ ಮಾಡಲಿದ್ದು, ಅದರಲ್ಲಿ ತಯಾರಿಯಲ್ಲಿ ತೊಡಗಿದ್ದಾರಂತೆ. “ಕೆಂಪೇಗೌಡ -2 ನನ್ನ ಕಲ್ಪನೆಯ ಚಿತ್ರ. ಆ ಕಲ್ಪನೆಯನ್ನು ನಾನು ಮಾಡಿದರೆ ಅದನ್ನು ನಾನಂದುಕೊಂಡಂತೆ ತೆರೆಮೇಲೆ ತರಬಹುದೆಂದೆನಿಸಿ ನಿರ್ದೇಶನವನ್ನು ವಹಿಸಿಕೊಂಡಿದ್ದೇನೆ.

ರೋಶನ್‌ ಅವರು ನಮ್ಮದೇ ಮತ್ತೂಂದು ಸಿನಿಮಾ ಕೆಲಸದಲ್ಲಿ ಬಿಝಿ ಇದ್ದಾರೆ’ ಎನ್ನುವ ಮೂಲಕ ತಾವು ನಿರ್ದೇಶನ ಮಾಡುವುದನ್ನು ಒಪ್ಪಿಕೊಳ್ಳುತ್ತಾರೆ ಶಂಕರೇಗೌಡ. ಚಿತ್ರದ ಚಿತ್ರೀಕರಣ ಮುಂದಿನ ಸೋಮವಾರದಿಂದ ಆರಂಭವಾಗುತ್ತಿದೆ. ಬೆಂಗಳೂರು, ಚೆನ್ನೈ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್‌ ಕೂಡಾ ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ. 

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.