ಯುಗಾದಿಗೆ ರವಿಶಂಕರ್‌ ಮಗ ಅದ್ವೈತ ಸಿನಿಮಾ


Team Udayavani, Jul 17, 2017, 10:56 AM IST

RAVISHANKAR.jpg

ಖಳನಟ ರವಿಶಂಕರ್‌ ತುಂಬಾ ದಿನಗಳಿಂದ ತಮ್ಮ ಮಗ ಅದ್ವೈತ್‌ನನ್ನು ಹೀರೋ ಆಗಿ ಲಾಂಚ್‌ ಮಾಡುತ್ತೇನೆಂದು ಹೇಳುತ್ತಿದ್ದರು. ಆದರೆ, ಯಾವಾಗ ಎಂಬ ಪ್ರಶ್ನೆ ಮಾತ್ರ ಕಾಡುತ್ತಲೇ ಇತ್ತು. ಈಗ ಆ ಪ್ರಶ್ನೆಗೆ ಸ್ವತಃ ರವಿಶಂಕರ್‌ ಉತ್ತರಿಸಿದ್ದಾರೆ. ತಮ್ಮ ಮಗನನ್ನು ಯುಗಾದಿ ಹಬ್ಬದ ಸಮಯದಲ್ಲಿ ಹೀರೋ ಆಗಿ ಲಾಂಚ್‌ ಮಾಡಲಿದ್ದು, ಈಗ ಅದಕ್ಕೆ ಬೇಕಾದ ತಯಾರಿ ನಡೆಯುತ್ತಿದೆ ಎಂದಿದ್ದಾರೆ.

ಸದ್ಯ ಅದ್ವೈತ್‌ ನ್ಯೂಯಾರ್ಕ್‌ನ ಆ್ಯಕ್ಟಿಂಗ್‌ ಸ್ಕೂಲ್‌ನಲ್ಲಿ ಕಲಿಯುತ್ತಿದ್ದು, ಜನವರಿಯಲ್ಲಿ ಅವರು ವಾಪಾಸ್ಸಾಗಲಿದ್ದಾರಂತೆ. ಆ ನಂತರ ಸಿನಿಮಾದ ಕೆಲಸ ಜೋರಾಗಿ ನಡೆಯಲಿದೆ. “ಮಗ ನ್ಯೂಯಾರ್ಕ್‌ನಿಂದ ಜನವರಿಗೆ ಬರ್ತಾನೆ. ಯುಗಾದಿಗೆ ಆತ ಹೀರೋ ಆಗಿ ನಟಿಸುವ ಸಿನಿಮಾ ಲಾಂಚ್‌ ಮಾಡುವ ಉದ್ದೇಶವಿದೆ. ಸದ್ಯಕ್ಕೆ ಕಥೆ, ಟೈಟಲ್‌ ಯಾವುದೂ ಫೈನಲ್‌ ಆಗಿಲ್ಲ. ನಾಲ್ಕೈದು ಕಥೆ ಮೈಂಡ್‌ನ‌ಲ್ಲಿದೆ.

ಅದರಲ್ಲಿ ಆತನಿಗೆ ಹೊಂದಿಕೆಯಾಗುವ ಒಂದು ಕಥೆಯನ್ನು ಆಯ್ಕೆ ಮಾಡಿಕೊಳ್ಳುತ್ತೇನೆ.ಈ ಸಿನಿಮಾದ ನಿರ್ದೇಶನ ಕೂಡಾ ನನ್ನದೇ. ಮೊದಲ ಸಿನಿಮಾವನ್ನು ಕನ್ನಡದಲ್ಲೇ ಮಾಡುತ್ತಿದ್ದೇನೆ’ ಎನ್ನುವುದು ರವಿಶಂಕರ್‌ ಮಾತು. ತನ್ನ ಮಗ ಒಳ್ಳೆಯ ಪರ್‌ಫಾರ್ಮರ್‌ ಎಂಬುದು ರವಿಶಂಕರ್‌ಗೆ ಗೊತ್ತಾಗಿದೆ. ಹಾಗಾಗಿ, ಅದ್ವೈತ್‌ ನಟನೆಗೆ ಸ್ಕೋಪ್‌ ಇರುವ ಸಿನಿಮಾ ಮಾಡಲು ರವಿಶಂಕರ್‌ ನಿರ್ಧರಿಸಿದ್ದಾರೆ. 

ಮನಂ ತರಹದ ಸಿನಿಮಾ ಮಾಡೋ ಆಸೆ: ರವಿಶಂಕರ್‌ ಅವರಿಗೆ ಒಂದು ಆಸೆ ಇದೆ. ಅದು ತೆಲುಗಿನಲ್ಲಿ ಬಂದ “ಮನಂ’ ತರಹದ ಸಿನಿಮಾ ಮಾಡಬೇಕೆಂಬುದು. ಆ ಸಿನಿಮಾದಲ್ಲಿ ಒಂದು ಕುಟುಂಬದ ಸದಸ್ಯರೆಲ್ಲರೂ ನಟಿಸಿದ್ದರು. ಅದರಂತೆ ರವಿಶಂಕರ್‌ ಅವರಿಗೂ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಸಿನಿಮಾ ಮಾಡುವ ಆಸೆ ಇದೆ. “ನಮ್ಮ ಕುಟುಂಬದಲ್ಲೂ ತುಂಬಾ ಜನ ಕಲಾವಿದರಿದ್ದಾರೆ.

ಸಾಯಿ, ಅವರ ಮಗ ಆದಿ, ನಾನು, ನನ್ನ ಮಗ, ಅಯ್ಯಪ್ಪ … ಹೀಗೆ ನಮ್ಮ ಮನೆಯಲ್ಲೂ ಐದು ಮಂದಿ ಕಲಾವಿದರಿದ್ದೇವೆ. ಎಲ್ಲಾ ಸೇರಿ ಸಿನಿಮಾ ಮಾಡಬೇಕೆಂಬ ಆಸೆ ಇದೆ. ಅಪ್ಪ ಇದ್ದಾಗಲೇ ಆ ತರಹದ ಒಂದು ಆಸೆ ಇತ್ತು. ಆದರೆ ಆಗ ಆಗಲಿಲ್ಲ. ಮೊದಲು ಮಗನನ್ನು ಲಾಂಚ್‌ ಮಾಡಿ, ಆ ನಂತರ ಫ್ಯಾಮಿಲಿ ಸಿನಿಮಾ ಬಗ್ಗೆ ಯೋಚನೆ ಮಾಡುತ್ತೇನೆ’ ಎನ್ನುತ್ತಾರೆ ರವಿಶಂಕರ್‌. 

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.