ಶರಣ್‌ ಹೊಸ ಚಿತ್ರಕ್ಕೆ ಆಶಿಕಾ ನಾಯಕಿ


Team Udayavani, Jul 24, 2017, 10:41 AM IST

Ashika-in-Leader-(1).jpg

ಶರಣ್‌ ತಮ್ಮ ಲಡ್ಡು ಸಿನಿಮಾ ಬ್ಯಾನರ್‌ನಡಿ ಹೊಸ ಚಿತ್ರ ಶುರು ಮಾಡಿದ ವಿಷಯವನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಆದರೆ ಆ ಚಿತ್ರದ ನಾಯಕಿ ಯಾರೆಂಬುದನ್ನು ಮಾತ್ರ ಹೇಳಿರಲಿಲ್ಲ. ಈಗ ಶರಣ್‌ ಅಭಿನಯಿಸುತ್ತಿರುವ ಚಿತ್ರಕ್ಕೆ ನಾಯಕಿ ಸಿಕ್ಕಾಗಿದೆ. ಅದು ಕನ್ನಡದ ಹುಡುಗಿ ಆಶಿಕಾ. “ಕ್ರೇಜಿ ಬಾಯ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆಶಿಕಾ, ಆ ನಂತರ “ರಾಜು ಕನ್ನಡ ಮೀಡಿಯಂ’, “ಮಾಸ್‌ ಲೀಡರ್‌’ ಸೇರಿದಂತೆ ಒಂದೆರೆಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಈಗ ಶರಣ್‌ ಅವರ ಜೊತೆ ನಟಿಸುತ್ತಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ “ರ್‍ಯಾಂಬೋ 2′ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಈ ಶೀರ್ಷಿಕೆ ಬದಲಾಗುವ ಸಾಧ್ಯತೆ ಇದೆ. ಇನ್ನು, ಈ ಚಿತ್ರದ ನಿರ್ಮಾಣಕ್ಕೆ ಅಟ್ಲಾಂಟ ನಾಗೇಂದ್ರ ಜತೆಗೂಡಿದರೆ, ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡುತ್ತಿರುವ ತಂತ್ರಜ್ಞರು ಸಹ ನಿರ್ಮಾಣದಲ್ಲಿ ಸಾಥ್‌ ನೀಡುತ್ತಿದ್ದಾರೆ. ಈ ಹಿಂದೆ “ದಿಲ್‌ವಾಲ’ ಚಿತ್ರ ನಿರ್ದೇಶಿಸಿದ್ದ ಅನಿಲ್‌ ಅವರು, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಶರಣ್‌ “ರ್‍ಯಾಂಬೋ’ ಚಿತ್ರದ ಬಳಿಕ ಯಾವುದೇ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿರಲಿಲ್ಲ. ಆ ಚಿತ್ರ ಮಾಡುವಾಗ,  ಅಟ್ಲಾಂಟ ನಾಗೇಂದ್ರ ಕೂಡಾ ಶರಣ್‌ ಜೊತೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದರು. ಶರಣ್‌ ಆ ಚಿತ್ರದ ಯಶಸ್ಸಿನ ಬಳಿಕ ಬಿಜಿಯಾಗಿದ್ದರು. ಈಗ ಮತ್ತೆ ಶರಣ್‌ ಹಾಗೂ ಅಟ್ಲಾಂಟ ನಾಗೇಂದ್ರ ಇಬ್ಬರೂ ಜತೆಗೂಡಿ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ.

ಅವರೊಂದಿಗೆ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಛಾಯಾಗ್ರಾಹಕ ಸುಧಾಕರ್‌ ರಾಜ್‌, ಸಂಕಲನಕಾರ ಕೆ.ಎಂ. ಪ್ರಕಾಶ್‌, ಕಲಾ ನಿರ್ದೇಶಕ ಮೋಹನ್‌ ಬಿ ಕೆರೆ, ಕ್ರಿಯೇಟಿವ್‌ ಹೆಡ್‌ ತರುಣ್‌ ಸುಧೀರ್‌ ಇವರೆಲ್ಲಾ ವರ್ಕಿಂಗ್‌ ಪಾಟ್ನರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಒಂದೊಂದೇ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈಗ ನಾಯಕಿ ಆಶಿಕಾ ಆಯ್ಕೆಯಾಗಿದೆ. ಮುಂದಿನ ಹಂತದಲ್ಲಿ ಒಬ್ಬೊಬ್ಬರೇ ಈ ಸಿನಿಮಾವನ್ನು ಸೇರಿಕೊಳ್ಳುತ್ತಾರೆ ಎಂಬುದು ಚಿತ್ರತಂಡದ ಹೇಳಿಕೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.