ಬೆಂಗಳೂರಲ್ಲಿ ಮಲಯಾಳಂ ಚಿತ್ರೋತ್ಸವ!


Team Udayavani, Aug 10, 2017, 2:43 PM IST

Malayalam-Festival-1.jpg

ಒಂದೆರೆಡು ತಿಂಗಳಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು. ಈಗ ಇನ್ನೊಂದು ಭಾಷೆಯ ಜನಪ್ರಿಯ ಚಿತ್ರಗಳನ್ನು ಅಕಾಡೆಮಿ, ಬೆಂಗಳೂರಿಗರಿಗೆ ತೋರಿಸುವುದಕ್ಕೆ ಸಜ್ಜಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಕಾಡೆಮಿಯು ಮಲಯಾಳಂ ಚಿತ್ರೋತ್ಸವವನ್ನು ಆಯೋಜಿಸಿದ್ದು, ಈ ಚಿತ್ರೋತ್ಸವದಲ್ಲಿ ಒಟ್ಟು ಎಂಟು ಚಿತ್ರಗಳು ಪ್ರದರ್ಶನವಾಗಲಿವೆ.

ಈ ಚಿತ್ರೋತ್ಸವ ನಾಳೆ (ಆಗಸ್ಟ್‌ 11) ಪ್ರಾರಂಭವಾಗಲಿದೆ. ಚಿತ್ರೋವವನ್ನು ಉದ್ಘಾಟಿಸಲಿಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಬರಲಿದ್ದಾರೆ. ಜೊತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಡಾ.ಪಿ.ಎಸ್‌. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.
ಗೋವಿಂದು ಹಾಜರಿದ್ದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಅವರು ಈ ಚಿತ್ರೋತ್ಸವದ ಬಗ್ಗೆ ಮಾತನಾಡಲಿದ್ದಾರೆ. 

ಇನ್ನು ಮಲಯಾಳಂ ನಿರ್ದೇಶಕರಾದ ದಿಲೀಶ್‌ ಪೋತನ್‌, ವಿಧು ವಿನ್ಸೆಂಟ್‌, ನಟರಾದ ವಿನಯ್‌ ಫೋರ್ಟ್‌ ಮುಂತಾದವರು ಅಂದು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಉದ್ಘಾ ಟನಾ ಚಿತ್ರವಾಗಿ “ಮ್ಯಾನ್‌ ಹೋಲ್‌’ ಪ್ರದರ್ಶನವಾಗಲಿದೆ. ನಂತರ ಎರಡು ದಿನಗಳ ಕಾಲ ಫ‌ಹಾದ್‌ ಫಾಸಿಲ್‌ ಅಭಿನಯದ “ಮಹೇಶಂಟೆ ಪ್ರತೀಕಾರಂ’, “ಆರಡಿ’, “ಕಿಸ್ಮತ್‌’, “ಗಾಡ್‌ ಸೇ’, “ಕಮ್ಮಾಟಿ ಪಾದಂ’ ಮುಂತಾದ ಚಿತ್ರಗಳು ಪ್ರದರ್ಶನವಾಗಲಿದೆ.

ಆಗಸ್ಟ್‌ 11-13ರವರೆಗೂ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವು ನಡೆದರೆ, ಅದಕ್ಕೆ ಪ್ರತಿಯಾಗಿ ತಿರುವನಂತಪುರದಲ್ಲಿ ಆಗಸ್ಟ್‌ 26ರಿಂದ 28ರವರೆಗೂ ಮೂರು ದಿನಗಳ ಕಾಲ ಕನ್ನಡ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಇತ್ತೀಚಿನ ಕೆಲವು ಜನಪ್ರಿಯ ಚಿತ್ರಗಳಾದ “ಯೂ ಟರ್ನ್’, “ತಿಥಿ’, “ಕಿರಿಕ್‌ ಪಾರ್ಟಿ’, “ಹರಿಕಥಾ ಪ್ರಸಂಗ’, “ಮಾರಿಕೊಂಡವರು’, “ನಾನು ಅವನಲ್ಲ ಅವಳು’ ಮತ್ತು “ರಾಮ ರಾಮಾ ರೇ’ ಚಿತ್ರಗಳು ಪ್ರದರ್ಶನವಾಗಲಿವೆ. 

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.