ಬೆಂಗಳೂರಲ್ಲಿ ಮಲಯಾಳಂ ಚಿತ್ರೋತ್ಸವ!


Team Udayavani, Aug 10, 2017, 2:43 PM IST

Malayalam-Festival-1.jpg

ಒಂದೆರೆಡು ತಿಂಗಳಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು. ಈಗ ಇನ್ನೊಂದು ಭಾಷೆಯ ಜನಪ್ರಿಯ ಚಿತ್ರಗಳನ್ನು ಅಕಾಡೆಮಿ, ಬೆಂಗಳೂರಿಗರಿಗೆ ತೋರಿಸುವುದಕ್ಕೆ ಸಜ್ಜಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಕಾಡೆಮಿಯು ಮಲಯಾಳಂ ಚಿತ್ರೋತ್ಸವವನ್ನು ಆಯೋಜಿಸಿದ್ದು, ಈ ಚಿತ್ರೋತ್ಸವದಲ್ಲಿ ಒಟ್ಟು ಎಂಟು ಚಿತ್ರಗಳು ಪ್ರದರ್ಶನವಾಗಲಿವೆ.

ಈ ಚಿತ್ರೋತ್ಸವ ನಾಳೆ (ಆಗಸ್ಟ್‌ 11) ಪ್ರಾರಂಭವಾಗಲಿದೆ. ಚಿತ್ರೋವವನ್ನು ಉದ್ಘಾಟಿಸಲಿಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಬರಲಿದ್ದಾರೆ. ಜೊತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಡಾ.ಪಿ.ಎಸ್‌. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.
ಗೋವಿಂದು ಹಾಜರಿದ್ದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಅವರು ಈ ಚಿತ್ರೋತ್ಸವದ ಬಗ್ಗೆ ಮಾತನಾಡಲಿದ್ದಾರೆ. 

ಇನ್ನು ಮಲಯಾಳಂ ನಿರ್ದೇಶಕರಾದ ದಿಲೀಶ್‌ ಪೋತನ್‌, ವಿಧು ವಿನ್ಸೆಂಟ್‌, ನಟರಾದ ವಿನಯ್‌ ಫೋರ್ಟ್‌ ಮುಂತಾದವರು ಅಂದು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಉದ್ಘಾ ಟನಾ ಚಿತ್ರವಾಗಿ “ಮ್ಯಾನ್‌ ಹೋಲ್‌’ ಪ್ರದರ್ಶನವಾಗಲಿದೆ. ನಂತರ ಎರಡು ದಿನಗಳ ಕಾಲ ಫ‌ಹಾದ್‌ ಫಾಸಿಲ್‌ ಅಭಿನಯದ “ಮಹೇಶಂಟೆ ಪ್ರತೀಕಾರಂ’, “ಆರಡಿ’, “ಕಿಸ್ಮತ್‌’, “ಗಾಡ್‌ ಸೇ’, “ಕಮ್ಮಾಟಿ ಪಾದಂ’ ಮುಂತಾದ ಚಿತ್ರಗಳು ಪ್ರದರ್ಶನವಾಗಲಿದೆ.

ಆಗಸ್ಟ್‌ 11-13ರವರೆಗೂ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವು ನಡೆದರೆ, ಅದಕ್ಕೆ ಪ್ರತಿಯಾಗಿ ತಿರುವನಂತಪುರದಲ್ಲಿ ಆಗಸ್ಟ್‌ 26ರಿಂದ 28ರವರೆಗೂ ಮೂರು ದಿನಗಳ ಕಾಲ ಕನ್ನಡ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಇತ್ತೀಚಿನ ಕೆಲವು ಜನಪ್ರಿಯ ಚಿತ್ರಗಳಾದ “ಯೂ ಟರ್ನ್’, “ತಿಥಿ’, “ಕಿರಿಕ್‌ ಪಾರ್ಟಿ’, “ಹರಿಕಥಾ ಪ್ರಸಂಗ’, “ಮಾರಿಕೊಂಡವರು’, “ನಾನು ಅವನಲ್ಲ ಅವಳು’ ಮತ್ತು “ರಾಮ ರಾಮಾ ರೇ’ ಚಿತ್ರಗಳು ಪ್ರದರ್ಶನವಾಗಲಿವೆ. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.