ಮಾಸ್ ಲೀಡರ್ಗೆ ದನಿಯಾದ ಸ್ಟಾರ್ಸ್ಸ್
Team Udayavani, Aug 10, 2017, 2:51 PM IST
ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿರುವುದರಿಂದ “ಮಾಸ್ ಲೀಡರ್’ ಚಿತ್ರದ ಪ್ರಚಾರಕ್ಕಾಗಿ, “ಈ ಮಣ್ಣಿನಲ್ಲಿ’ ಎಂಬ ಹಾಡನ್ನು ಕನ್ನಡ ನಟ-ನಟಿಯರಿಂದ ಹಾಡಿಸಿದ್ದಾರೆ. ಈ ಹಾಡಲ್ಲಿ ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಗಣೇಶ್, ಶ್ರೀಮುರಳಿ, ವಿಜಯರಾಘವೇಂದ್ರ, ಪ್ರಿಯಾಂಕ ಉಪೇಂದ್ರ, ನೆನಪಿರಲಿ ಪ್ರೇಮ್, ಶರಣ್, ರಾಗಿಣಿ ಹಾಗೂ ಆಶಿಕಾ ಕಾಣಿಸಿಕೊಳ್ಳುವ ಮೂಲಕ “ಮಾಸ್ ಲೀಡರ್’ ಚಿತ್ರಕ್ಕೆ ಶುಭಾಶಯ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ