ಮಾಸ್ ಲೀಡರ್ಗೆ ದನಿಯಾದ ಸ್ಟಾರ್ಸ್ಸ್
Team Udayavani, Aug 10, 2017, 2:51 PM IST
ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿರುವುದರಿಂದ “ಮಾಸ್ ಲೀಡರ್’ ಚಿತ್ರದ ಪ್ರಚಾರಕ್ಕಾಗಿ, “ಈ ಮಣ್ಣಿನಲ್ಲಿ’ ಎಂಬ ಹಾಡನ್ನು ಕನ್ನಡ ನಟ-ನಟಿಯರಿಂದ ಹಾಡಿಸಿದ್ದಾರೆ. ಈ ಹಾಡಲ್ಲಿ ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಗಣೇಶ್, ಶ್ರೀಮುರಳಿ, ವಿಜಯರಾಘವೇಂದ್ರ, ಪ್ರಿಯಾಂಕ ಉಪೇಂದ್ರ, ನೆನಪಿರಲಿ ಪ್ರೇಮ್, ಶರಣ್, ರಾಗಿಣಿ ಹಾಗೂ ಆಶಿಕಾ ಕಾಣಿಸಿಕೊಳ್ಳುವ ಮೂಲಕ “ಮಾಸ್ ಲೀಡರ್’ ಚಿತ್ರಕ್ಕೆ ಶುಭಾಶಯ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ