ನಾನು ಆರಾಮವಾಗಿದ್ದೇನೆ, ಅವೆಲ್ಲ ಗಾಳಿಸುದ್ದಿ; ಸದಾಶಿವ ಬ್ರಹ್ಮಾವರ


Team Udayavani, Aug 16, 2017, 11:50 AM IST

sadashiv-brahmavar_.jpg

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ ಸದಾಶಿವ ಬ್ರಹ್ಮಾವರ್ ಅವರನ್ನು ಮಕ್ಕಳು, ಮನೆಯವರು ಸೇರಿ ಮನೆಯಿಂದ  ಬಲವಂತವಾಗಿ ಹೊರಹಾಕಿದ ಹಿನ್ನೆಲೆಯಲ್ಲಿ ಕುಮಟಾದ ಬೀದಿ, ಬೀದಿಯಲ್ಲಿ ಅಲೆಯುತ್ತಿರುವುದನ್ನು ಸ್ಥಳೀಯರು ಗಮನಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕುಮಟಾದಲ್ಲಿ ಕೆಲವರು ಹಿರಿಯ ನಟನ ಗುರುತು ಪತ್ತೆ ಹಚ್ಚಿ ವಿಚಾರಿಸಿದಾಗ, ಬೆಂಗಳೂರಿನಲ್ಲಿರುವ ತನ್ನ ಮಕ್ಕಳು ಮನೆಯಿಂದ ಹೊರಹಾಕಿರುವುದಾಗಿ ತಿಳಿಸಿದ್ದರಂತೆ. ತನ್ನಲ್ಲಿ ಬಿಡಿಗಾಸು ಇಲ್ಲ, ನನಗೆ ಹುಬ್ಬಳ್ಳಿಗೆ ಹೋಗಲು ನೆರವು ನೀಡಿ ಎಂದು ಕೇಳಿರುವುದಾಗಿ ವರದಿ ವಿವರಿಸಿದೆ.

ಬಳಿಕ ಸ್ಥಳೀಯರು ಊಟೋಪಚಾರ ಮಾಡಿಸಿ, ಹೋಟೆಲ್ ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ ಸದಾಶಿವ ಬ್ರಹ್ಮಾವರ್ ಅವರು ಸುಮಾರು 140ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. ನನ್ನ ಬಗ್ಗೆ ಮಕ್ಕಳು ಕಾಳಜಿ ವಹಿಸುತ್ತಿಲ್ಲ ಎಂಬುದು ಅವರ ಅಳಲು. ಒಬ್ಬ ಮಗ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಉದ್ಯೋಗಿ. ಆದರೆ ಮಗನ ವಿಳಾಸ ನೀಡಲು ಬ್ರಹ್ಮಾವರ್ ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸದಾಶಿವ ಬ್ರಹ್ಮಾವರ್ ಅವರನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ ಮನೆಯವರು ಕೆಲವು ಫೋಟೋಗಳನ್ನು ಹಾಗೂ ಪ್ರಶಸ್ತಿಗಳನ್ನು ಬೀದಿಗೆ ಎಸೆದಿರುವುದಾಗಿ ತಿಳಿಸಿದ್ದಾರೆ. ಬಾಲ್ಯದಲ್ಲಿ ರಂಗಭೂಮಿಯ ಸೆಳೆತದಿಂದಾಗಿ ಹುಟ್ಟೂರು ಉಡುಪಿ ಜಿಲ್ಲೆಯ ಬ್ರಹ್ಮಾವರದಿಂದ ಬೆಂಗಳೂರಿಗೆ ಬಂದಿದ್ದರು.

ನಾನು ಆರಾಮವಾಗಿದ್ದೇನೆ, ಅವೆಲ್ಲ ಗಾಳಿಸುದ್ದಿ; ನಟ ಸದಾಶಿವ ಬ್ರಹ್ಮಾವರ್

ನಾನು ಆರಾಮವಾಗಿದ್ದೇನೆ. ಮನೆ ಬಿಟ್ಟು ಬೀದಿ, ಬೀದಿ ಸುತ್ತುತ್ತಿದ್ದೇನೆ ಎಂಬುದು ಗಾಳಿ ಸುದ್ದಿ ಎಂಬುದಾಗಿ ಸ್ವತಃ ನಟ ಸದಾಶಿವ ಬ್ರಹ್ಮಾವರ್ ಅವರು ಖಾಸಗಿ ಟಿವಿ ಚಾನೆಲ್ ವೊಂದರ ಜತೆ ಮಾತನಾಡುತ್ತ ಸ್ಪಷ್ಟಪಡಿಸಿದ್ದಾರೆ. ಕುಮಟಾ ಬಸ್ ನಿಲ್ದಾಣದಲ್ಲಿ ನಾನು ಬಸ್ ಕಾಯುತ್ತಿದ್ದಾಗ ಕೆಲ ಹುಡುಗರು ತಪ್ಪಾಗಿ ತಿಳಿದುಕೊಂಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಬ್ರಹ್ಮಾವರದಲ್ಲಿ ಮಗಳ ಮನೆ ಇದೆ, ಬೈಲಹೊಂಗಲದಲ್ಲಿ ಮಗನ ಮನೆ ಇದೆ, ನಾನು ಎರಡೂ ಕಡೆ ತಿರುಗಾಡಿಕೊಂಡು ಆರಾಮವಾಗಿದ್ದೇನೆ. ನನಗೆ ಯಾವುದೇ ತೊಂದರೆ ಇಲ್ಲ ಎಂದು ಬ್ರಹ್ಮಾವರ್ ಹೇಳಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.