ಶುಕ್ರವಾರ ಸಂಯುಕ್ತಾ ನಟನೆಯ “ಕಾಫಿ ತೋಟ’ ಮತ್ತು ಮಾರಿಕೊಂಡವರು ರಿಲೀಸ್


Team Udayavani, Aug 17, 2017, 5:53 PM IST

Samyuktha.jpg

ಆಗಾಗ ನಟ-ನಟಿಯರಿಗೆ ಈ ತರಹದ ಸಂದರ್ಭ ಎದುರಾಗುತ್ತಲೇ ಇರುತ್ತದೆ. ಈ ಹಿಂದೆ ಮುರುಳಿ, ವಿಜಯರಾಘವೇಂದ್ರ ಅವರಿಗೆ ಇಂತಹ ಸಂದರ್ಭ ಎದುರಾಗಿತ್ತು. ಈಗ ಸಂಯುಕ್ತಾ ಹೊರನಾಡು ಅವರಿಗೂ ಆ ತರಹದ ಒಂದು ಸಂದರ್ಭ ಬಂದಿದೆ. ಅಷ್ಟಕ್ಕೂ ಆ ಸಂದರ್ಭ ಏನೆಂದರೆ ಒಂದೇ ದಿನ ಸಂಯುಕ್ತಾ ನಟಿಸಿದ ಎರಡು ಸಿನಿಮಾ ಬಿಡುಗಡೆಯಾಗುತ್ತಿವೆ. ಹಾಗಾಗಿ, ಸಂಯುಕ್ತಾಗೆ ಡಬಲ್‌ ಖುಷಿ. ಹೌದು, ಈ ವಾರ ಸಂಯುಕ್ತಾ ಹೊರನಾಡು ನಟಿಸಿರುವ “ಕಾಫಿ ತೋಟ’ ಹಾಗೂ “ಮಾರಿಕೊಂಡವರು’ ಚಿತ್ರ ಈ ಶುಕ್ರವಾರ ತೆರೆಕಾಣುತ್ತಿದೆ. ಎರಡೂ ಸಿನಿಮಾಗಳಲ್ಲೂ ಸಂಯುಕ್ತಾಗೆ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. 

ಟಿ.ಎನ್‌.ಸೀತಾರಾಂ ನಿರ್ದೇಶನದ “ಕಾಫಿ ತೋಟ’ದಲ್ಲಿ ಸಂಯುಕ್ತಾ ಲಾಯರ್‌ ಆಗಿ ನಟಿಸಿದ್ದು, ಇದೊಂದು ಒಳ್ಳೆಯ ಅನುಭವಂತೆ. ಇನ್ನು, “ಮಾರಿಕೊಂಡವರು’ ಚಿತ್ರದಲ್ಲಿ ಸಂಯುಕ್ತಾ, “ಲಕ್ಷ್ಮೀ’ ಎಂಬ ಪಾತ್ರ ಮಾಡಿದ್ದು, ತುಂಬಾ ದ್ವಂದ್ವ ಇರುವ ಪಾತ್ರವಂತೆ. ಬಾಡಿ ಲಾಂಗ್ವೇಜ್‌ನಲ್ಲೇ ಎಲ್ಲವನ್ನು ಹೇಳುವಂತಹ ಪಾತ್ರವಾದ್ದರಿಂದ ಇದೊಂದು ವಿಭಿನ್ನ ಅನುಭವ ಕೊಟ್ಟಿದೆ ಎನ್ನುವುದು ಸಂಯುಕ್ತಾ ಮಾತು.

 ಎರಡೂ ಚಿತ್ರಗಳನ್ನು ಜನ ಇಷ್ಟಪಡುತ್ತಾರೆಂಬ ನಂಬಿಕೆ ಸಂಯುಕ್ತಾ ಅವರಿಗಿದೆ. ಟಿ.ಎನ್‌.ಸೀತಾರಾಂ ಅವರ “ಕಾಫಿ ತೋಟ’ ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾದರೆ, “ಮಾರಿಕೊಂಡವರು’, ದೇವನೂರು ಮಹಾದೇವ ಅವರ ಮೂರು ಕಥೆಗಳ ಸಂಗಮ. ಹಾಗಾಗಿ, ಎರಡು ವಿಭಿನ್ನ ಚಿತ್ರಗಳಲ್ಲಿ ನಟಿಸಿದ ಖುಷಿ ಸಂಯುಕ್ತಾ ಅವರಿಗಿದೆ. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.