ಉದಯ ವಾಹಿನಿಯಲ್ಲಿ ತಾಯಿ-ಮಗಳು


Team Udayavani, Aug 23, 2017, 10:39 AM IST

Shruthi-(3).jpg

ಶ್ರುತಿ ಈಗ ಕಿರುತೆರೆಗೆ ಎಂಟ್ರಿಯಾಗಿದ್ದಾರೆ. ಇದು ಅವರಿಗೆ ಹೊಸದೇನಲ್ಲ. ಆದರೆ, ಈ ಬಾರಿ ಉದಯ ವಾಹಿನಿಯಲ್ಲಿ “ಸತ್ಯಕಥೆ’ ಎಂಬ ಹೊಸ ಕಾರ್ಯಕ್ರಮ ನಡೆಸಿಕೊಡಲು ಅಣಿಯಾಗಿದ್ದಾರೆ. ಆಗಸ್ಟ್‌ 28 ರಿಂದ ಶುರವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 1 ಗಂಟೆಗೆ “ಸತ್ಯಕಥೆ’ ಪ್ರಸಾರವಾಗಲಿದೆ. 

ಇದು ಬದುಕಿನ ಸತ್ಯಘಟನೆಗಳನ್ನು ಆಧರಿಸಿ ಪ್ರಸ್ತುತ ಪಡಿಸುವ ಕಾರ್ಯಕ್ರಮ. ಬದುಕಿನ ಪಯಣದಲ್ಲಿ ನಾವು ಕಂಡು ಕೇಳರಿಯದ ಸತ್ಯದ ಅನಾವರಣ ಇಲ್ಲಿ ಆಗಲಿದೆ. ಮೇಲ್ನೋಟಕ್ಕೆ ಸತ್ಯದಂತೆ ಕಾಣುವ ಸುಳ್ಳಿನ ಪೊರೆ ಕಳಚಿ ಸತ್ಯ ದರ್ಶನ ಮಾಡಿಸುವುದೇ ಸತ್ಯಕಥೆ. ಈ ಕಾರ್ಯಕ್ರಮದಲ್ಲಿ ಶ್ರುತಿ ಅವರು, ಒಬ್ಬ ತಾಯಿಯಾಗಿ, ಸಹೋದರಿಯಾಗಿ, ಜವಾಬ್ದಾರಿಯುತ ಯಜಮಾನಿಯಾಗಿ ಅವರ ದುಃಖ ಆಲಿಸಿ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಪರಿಹರಿಸಲು ಪ್ರಯತ್ನಿಸಲಿದ್ದಾರೆ.

ಜೀವನದ ಕಷ್ಟಗಳನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾರದೇ ಒದ್ದಾಡುತ್ತಿರುವ ಜೀವಗಳಿಗೆ ಯಾವ ಮುಚ್ಚುಮರೆ ಇಲ್ಲದೆ ತಮ್ಮೊಳಗಿನ ನೋವನ್ನು ಹೇಳಿಕೊಳ್ಳಲು ಇದೊಂದು ಒಳ್ಳೆಯ ವೇದಿಕೆಯಾಗಿದೆ. ಇದೊಂದು ಕೌಟುಂಬಿಕ ಕಾರ್ಯಕ್ರಮವಾಗಿದ್ದು ಮುಖ್ಯವಾಗಿ ದಂಪತಿ, ತಂದೆ-ತಾಯಿ, ಅತ್ತೆ-ಮಾವ, ಪೋಷಕರು ಮತ್ತು ಮಕ್ಕಳ ಮನಸುಗಳ ನಡುವೆ ಭಾವನೆಗಳ ಎರಕ ಹೊಯ್ಯುವ ಉದ್ದೇಶ ಹೊಂದಿದೆ. ಇಲ್ಲಿ ಬರುವ  ಮನಸ್ಸುಗಳಿಗೆ ಕಾನೂನು ಸಲಹೆ ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸವೂ ಆಗಲಿದೆ.

ಅಮ್ಮನ ಕೈ ರುಚಿ
ಅತ್ತ ಶ್ರುತಿ ಅವರು “ಸತ್ಯಕಥೆ’ ಕಾರ್ಯಕ್ರಮ ನಡೆಸಿಕೊಟ್ಟರೆ, ಅವರ ತಾಯಿ ರುಕ್ಮಿಣಿ ಅವರು “ಕೈ ರುಚಿ’ ಎಂಬ ಹೊಸ ಅಡುಗೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಆಗಸ್ಟ್‌ 28 ರಿಂದ ಮಧ್ಯಾಹ್ನ 12ಕ್ಕೆ ಉದಯ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈಗಾಗಲೇ ಅಡುಗೆ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕಿಯರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅತಿಥಿಗಳ ಕಿರುಪರಿಚಯ ಜೊತೆಗೆ ಆ ಸಾಧಕಿಯ ಆಯ್ಕೆಯ ವಿಶೇಷ ಖಾದ್ಯವನ್ನು ಅವರಿಂದಲೇ ಮಾಡಿಸಲಾಗುವುದು. ರುಕ್ಮಿಣಿ ಅವರು ಹಳ್ಳಿ ಸೊಗಡಿರುವ ಸಾಂಪ್ರದಾಯಿಕ ಶೈಲಿಯಲ್ಲಿ ರುಚಿಕರ ಅಡುಗೆ ಮಾಡುತ್ತಾರೆ. ಈ ಅಜ್ಜಿ ಕೈರುಚಿಯನ್ನು ಸವಿಯಲು ಹಿರಿತೆರೆ ಹಾಗೂ ಕಿರುತೆರೆಯ ಕಲಾವಿದರು ಭಾಗವಹಿಸಲಿದ್ದಾರೆ. ಇನ್ನು, ಕಿರುತೆರೆಯ ನಟಿ ಸ್ವಾತಿ ಅವರು “ಕೈರುಚಿ’ಯ ನಿರೂಪಕಿ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.