ಕನ್ನಡ ರ್ಯಾಪರ್‌ನ ಸ್ನೇಹದ ಹಾಡು!


Team Udayavani, Aug 23, 2017, 10:39 AM IST

Chandan-Shetty-2.jpg

ಗುರುನಂದನ್‌ ಹೀರೋ ಆಗಿರುವ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಸುದೀಪ್‌ ವಿಶೇಷ ಪಾತ್ರವೊಂದರಲ್ಲಿ ನಟಿಸಿರೋದು ನಿಮಗೆ ಗೊತ್ತೇ ಇದೆ. ಸಖತ್‌ ಸ್ಟೈಲಿಶ್‌ ಲುಕ್‌ನಲ್ಲಿ ಕಾಣಿಸಿಕೊಂಡ ಸುದೀಪ್‌ ಆವರ ಫೋಟೋಗಳು ಎಲ್ಲೆಡೆ ಓಡಾಡುವ ಜೊತೆಗೆ “ಕನ್ನಡ ಮೀಡಿಯಂ’ ಒಳ್ಳೆಯ ಮೈಲೇಜ್‌ ಸಿಕ್ಕಿದ್ದು ಸುಳ್ಳಲ್ಲ. ಈಗ ಮತ್ತೂಬ್ಬರು ಈ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ಅದು ಚಂದನ್‌ ಶೆಟ್ಟಿ. 

ರ್ಯಾಪ್‌ ಸಾಂಗ್‌ ಮೂಲಕ ಜನಪ್ರಿಯರಾದ ಚಂದನ್‌ ಶೆಟ್ಟಿ ಈಗಾಗಲೆ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗ “ರಾಜು ಕನ್ನಡ ಮೀಡಿಯಂ’ ಸರದಿ. ಈ ಚಿತ್ರದ ವಿಶೇಷವೆಂದರೆ ಚಿತ್ರದ ಹಾಡೊಂದನ್ನು ಚಂದನ್‌ ಶೆಟ್ಟಿ ಬರೆದು, ಹಾಡುವ ಜೊತೆಗೆ ಆ ಹಾಡಿನಲ್ಲಿ ತಾವೇ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಹಾಡಿನ ಚಿತ್ರೀಕರಣ ಚಿಕ್ಕಮಗಳೂರು ಸುತ್ತಮುತ್ತ ನಡೆದಿದೆ.

ಸನ್ನಿವೇಶಕ್ಕನುಗುಣವಾದ ಹಾಡು ಇದಾಗಿದ್ದು, ಚಂದನ್‌ ಶೆಟ್ಟಿ ಸಖತ್‌ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆಂಬುದು ಚಿತ್ರತಂಡದ ಮಾತು. “ನೆಂಟ್ರಾ ಬರ್ತಾರೆ ನೆಟ್ಟಗಿದ್ದಾಗ … ಫ್ರೆಂಡ್ಸ್‌ ಬರ್ತಾರೆ ನೀ ಸೋತಾಗ … ಸ್ನೇಹ ಪ್ರೀತಿ ಜೊತೆಗಿದ್ದಾಗ, ಬರದು ಸ್ವಾಮಿ ಯಾವ ರೋಗ …’ ಎಂಬ ಹಾಡನ್ನು ಸ್ವತಃ ಚಂದನ್‌ ಶೆಟ್ಟಿ ಬರೆದು, ಹಾಡಿ ಕುಣಿದಿದ್ದಾರೆ. 

ಸದ್ಯ ಚಿತ್ರದ ಹಾಡುಗಳು ಮಾರುಕಟ್ಟೆಗೆ ಬಂದಿದ್ದು, ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಖುಷಿ ಚಿತ್ರತಂಡದ್ದು. ಈ ಚಿತ್ರವನ್ನು ನರೇಶ್‌ ನಿರ್ದೇಶನ ಮಾಡಿದ್ದಾರೆ. ಇನ್ನು, ಕೆ.ಎ.ಸುರೇಶ್‌ ಈ ಸಿನಿಮಾದ ನಿರ್ಮಾಪಕರು. “ಶಿವಲಿಂಗ’ ಚಿತ್ರದ ಯಶಸ್ಸಿನ ನಂತರ ಅವರು ಮಾಡುತ್ತಿರುವ ಸಿನಿಮಾವಿದು. ಅವಂತಿಕಾ ಶೆಟ್ಟಿ ಈ ಚಿತ್ರದ ನಾಯಕಿ. ಚಿತ್ರಕ್ಕೆ ಕಿರಣ್‌ ರವೀಂದ್ರನಾಥ್‌ ಸಂಗೀತ, ಶೇಖರ್‌ಚಂದ್ರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.