ರಾಜ-ಹಂಸದಲ್ಲೊಂದು ಕುರುಕ್ಷೇತ್ರ ಪ್ರಸಂಗ


Team Udayavani, Sep 14, 2017, 12:22 PM IST

rajahamsa.jpg

ಕನ್ನಡ ಚಿತ್ರರಂಗದಲ್ಲೀಗ “ಕುರುಕ್ಷೇತ್ರ’ದ್ದೇ ಮಾತು. ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದ ಚಿತ್ರೀಕರಣ, ಅದಕ್ಕೆ ಮಾಡಿಕೊಳ್ಳುತ್ತಿರುವ ಸಿದ್ಧತೆಗಳು, ಕಲಾವಿದರ ಆಯ್ಕೆ … ಹೀಗೆ ಹಲವು ಕಾರಣಗಳಿಗಾಗಿ “ಕುರುಕ್ಷೇತ್ರ’ ಸುದ್ದಿ ಮಾಡುತ್ತಲೇ ಇದೆ. ಹೀಗಿರುವಾಗಲೇ “ಕುರುಕ್ಷೇತ್ರ’ ಪ್ರಸಂಗವು ಸದ್ದಿಲ್ಲದೆ ಒಂದು ಚಿತ್ರದಲ್ಲಿ ಬಂದಿದೆ. ಅದೇ
ಕಳೆದ ವಾರ ಬಿಡುಗಡೆಯಾದ “ರಾಜ-ಹಂಸ’.

ಗೌರಿಶಿಖರ್‌ ಮತ್ತು ರಂಜಿನಿ ರಾಘವನ್‌ ಅಭಿನಯದ “ರಾಜ-ಹಂಸ’ ಚಿತ್ರದಲ್ಲೂ ಕುರುಕ್ಷೇತ್ರ ಪ್ರಸಂಗ ಬರುತ್ತದೆ ಮತ್ತು ಆ ಪ್ರಸಂಗದಲ್ಲಿ ನಾಯಕ ಗೌರಿಶಿಖರ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ ಎನ್ನುವುದು ವಿಶೇಷ. ಹೌದು, ಚಿತ್ರದಲ್ಲಿ ನಾಯಕ ಮತ್ತು ಆತನ ಮನೆಯವರು ಸವಾಲಿಗೆ ನಾಟಕ ಮಾಡಬೇಕಾದ ಪ್ರಸಂಗ ಬರುತ್ತದೆ. ಆ ಸಂದರ್ಭದಲ್ಲಿ ನಾಯಕನ ಮನೆಯವರು
ಆಯ್ಕೆ ಮಾಡಿಕೊಳ್ಳುವುದು ಅದೇ ಕುರುಕ್ಷೇತ್ರ ನಾಟಕವನ್ನ. ಆ ನಾಟಕವನ್ನಾಡುವ ಸಂದರ್ಭದಲ್ಲಿ ನಾಯಕನ ಮನೆಯವರು ಏನೆಲ್ಲಾ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ಮನರಂಜನಾತ್ಮಕವಾಗಿ ಹೇಳಲಾಗಿದೆ. 

ಇಲ್ಲಿ ಗೌರಿಶಿಖರ್‌ ಅಭಿಮನ್ಯುವಾಗಿ, ಯಮುನಾ ಸುಭದ್ರಳಾಗಿ, ಶ್ರೀಧರ್‌ ದುರ್ಯೋಧನನಾಗಿ, ವಿಜಯ್‌ ಚೆಂಡೂರ್‌ ಶಕುನಿಯಾಗಿ ಕಾಣಿಸಿಕೊಂಡಿರುವುದು ವಿಶೇಷ. ಇದಲ್ಲದೆ ಇನ್ನೂ ಒಂದು ದೃಶ್ಯದಲ್ಲಿ ನಾಟಕದ ತುಣುಕೊಂದಿದ್ದು, ಅದರಲ್ಲಿ ಬಿ.ಸಿ. ಪಾಟೀಲ್‌ ಅವರು ಕೌರವೇಶ್ವರನಾಗಿ ಕಾಣಿಸಿಕೊಂಡಿದ್ದಾರೆ.

“ರಾಜ-ಹಂಸ’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ನಟ ಜಗ್ಗೇಶ್‌ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕವಿರಾಜ್‌ ಸೇರಿದಂತೆ ಹಲವರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಈ ಚಿತ್ರವು ಜನಮನ ಸಿನಿಮಾ ಬ್ಯಾನರ್‌ನಡಿ ನಿರ್ಮಾಣವಾಗಿದ್ದು, ಜಡೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ. ಇನ್ನು ಜೋಶ್ವಾ ಶ್ರೀಧರ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.