ರಾಜ-ಹಂಸದಲ್ಲೊಂದು ಕುರುಕ್ಷೇತ್ರ ಪ್ರಸಂಗ


Team Udayavani, Sep 14, 2017, 12:22 PM IST

rajahamsa.jpg

ಕನ್ನಡ ಚಿತ್ರರಂಗದಲ್ಲೀಗ “ಕುರುಕ್ಷೇತ್ರ’ದ್ದೇ ಮಾತು. ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದ ಚಿತ್ರೀಕರಣ, ಅದಕ್ಕೆ ಮಾಡಿಕೊಳ್ಳುತ್ತಿರುವ ಸಿದ್ಧತೆಗಳು, ಕಲಾವಿದರ ಆಯ್ಕೆ … ಹೀಗೆ ಹಲವು ಕಾರಣಗಳಿಗಾಗಿ “ಕುರುಕ್ಷೇತ್ರ’ ಸುದ್ದಿ ಮಾಡುತ್ತಲೇ ಇದೆ. ಹೀಗಿರುವಾಗಲೇ “ಕುರುಕ್ಷೇತ್ರ’ ಪ್ರಸಂಗವು ಸದ್ದಿಲ್ಲದೆ ಒಂದು ಚಿತ್ರದಲ್ಲಿ ಬಂದಿದೆ. ಅದೇ
ಕಳೆದ ವಾರ ಬಿಡುಗಡೆಯಾದ “ರಾಜ-ಹಂಸ’.

ಗೌರಿಶಿಖರ್‌ ಮತ್ತು ರಂಜಿನಿ ರಾಘವನ್‌ ಅಭಿನಯದ “ರಾಜ-ಹಂಸ’ ಚಿತ್ರದಲ್ಲೂ ಕುರುಕ್ಷೇತ್ರ ಪ್ರಸಂಗ ಬರುತ್ತದೆ ಮತ್ತು ಆ ಪ್ರಸಂಗದಲ್ಲಿ ನಾಯಕ ಗೌರಿಶಿಖರ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ ಎನ್ನುವುದು ವಿಶೇಷ. ಹೌದು, ಚಿತ್ರದಲ್ಲಿ ನಾಯಕ ಮತ್ತು ಆತನ ಮನೆಯವರು ಸವಾಲಿಗೆ ನಾಟಕ ಮಾಡಬೇಕಾದ ಪ್ರಸಂಗ ಬರುತ್ತದೆ. ಆ ಸಂದರ್ಭದಲ್ಲಿ ನಾಯಕನ ಮನೆಯವರು
ಆಯ್ಕೆ ಮಾಡಿಕೊಳ್ಳುವುದು ಅದೇ ಕುರುಕ್ಷೇತ್ರ ನಾಟಕವನ್ನ. ಆ ನಾಟಕವನ್ನಾಡುವ ಸಂದರ್ಭದಲ್ಲಿ ನಾಯಕನ ಮನೆಯವರು ಏನೆಲ್ಲಾ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ಮನರಂಜನಾತ್ಮಕವಾಗಿ ಹೇಳಲಾಗಿದೆ. 

ಇಲ್ಲಿ ಗೌರಿಶಿಖರ್‌ ಅಭಿಮನ್ಯುವಾಗಿ, ಯಮುನಾ ಸುಭದ್ರಳಾಗಿ, ಶ್ರೀಧರ್‌ ದುರ್ಯೋಧನನಾಗಿ, ವಿಜಯ್‌ ಚೆಂಡೂರ್‌ ಶಕುನಿಯಾಗಿ ಕಾಣಿಸಿಕೊಂಡಿರುವುದು ವಿಶೇಷ. ಇದಲ್ಲದೆ ಇನ್ನೂ ಒಂದು ದೃಶ್ಯದಲ್ಲಿ ನಾಟಕದ ತುಣುಕೊಂದಿದ್ದು, ಅದರಲ್ಲಿ ಬಿ.ಸಿ. ಪಾಟೀಲ್‌ ಅವರು ಕೌರವೇಶ್ವರನಾಗಿ ಕಾಣಿಸಿಕೊಂಡಿದ್ದಾರೆ.

“ರಾಜ-ಹಂಸ’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ನಟ ಜಗ್ಗೇಶ್‌ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕವಿರಾಜ್‌ ಸೇರಿದಂತೆ ಹಲವರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಈ ಚಿತ್ರವು ಜನಮನ ಸಿನಿಮಾ ಬ್ಯಾನರ್‌ನಡಿ ನಿರ್ಮಾಣವಾಗಿದ್ದು, ಜಡೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ. ಇನ್ನು ಜೋಶ್ವಾ ಶ್ರೀಧರ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.