ಮುಂದಿನ ವಾರ ಮೋಜೋ ಮಸ್ತಿ


Team Udayavani, Oct 11, 2017, 9:00 PM IST

Mojo_(117).jpg

“ಮೋಜೋ’ ಎಂಬ ಚಿತ್ರದ ಬಗ್ಗೆ ನೀವು ಕೇಳಿರಬಹುದು. ಥ್ರಿಲ್ಲರ್‌ ಹಿನ್ನೆಲೆಯ ಸಿನಿಮಾ. ಆ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಅಕ್ಟೋಬರ್‌ 27ಕ್ಕೆ ಬಿಡುಗಡೆಯಾಗುತ್ತಿದೆ. ಗಜಾನನ ಭಟ್‌ ಈ ಚಿತ್ರದ ನಿರ್ಮಾಪಕರಾದರೆ, ಶ್ರೀಶ ಬೆಳಕವಾಡಿ ನಿರ್ದೇಶಕರು. ನಿರ್ದೇಶಕ ಶ್ರೀಶ ಅವರಿಗೆ ಸಿನಿಮಾದ ಮೇಲೆ ಸಾಕಷ್ಟು ವಿಶ್ವಾಸವಿದೆ. ಆ ವಿಶ್ವಾಸಕ್ಕೆ ಕಾರಣ ಸಿನಿಮಾ ಬಿಡುಗಡೆಗೆ ಮುನ್ನವೇ ಸಿಗುತ್ತಿರುವ ಮೆಚ್ಚುಗೆ.

ಈಗಾಗಲೇ “ಮೋಜೋ’ ಚಿತ್ರ ಕೆಲವು ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಕ್ಯಾಲಿಫೋರ್ನಿಯಾದ ಫಾಗ್‌ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದರೆ, ಲಾಸ್‌ ಏಂಜಲೀಸ್‌, ಗ್ಲೆಂಡೇಲ್‌ ಹಾಗೂ ಗೋಲ್ಡನ್‌ ಗೇಟ್‌ ಚಿತ್ರೋತ್ಸವಗಳಿಗೂ ಆಯ್ಕೆಯಾಗಿದೆ. ಇವೆಲ್ಲವೂ ಚಿತ್ರತಂಡಕ್ಕೆ ಚಿತ್ರದ ಮೇಲಿನ ವಿಶ್ವಾಸ ಹೆಚ್ಚಿಸಿರುವುದಂತೂ ಸುಳ್ಳಲ್ಲ. ನಿರ್ದೇಶಕ ಶ್ರೀಶ ಅವರ ಪ್ರಕಾರ, “ಮೋಜೋ’ ಕನ್ನಡಕ್ಕೆ ಹೊಸ ಜಾನರ್‌ನ ಸಿನಿಮಾ.

“ಇದೊಂದು ಪ್ರೀಕಾಗ್ನಿಟೀವ್‌ ಥ್ರಿಲ್ಲರ್‌ ಜಾನರ್‌ಗೆ ಸೇರುವ ಸಿನಿಮಾವಾಗಿದ್ದು, ಚಿತ್ರದ ನಾಯಕ ಮುಂದೆ ನಡೆಯುವ ಘಟನೆಯನ್ನು ಮೊದಲೇ ತಿಳಿಯುವ ಶಕ್ತಿ ಪಡೆದಿರುತ್ತಾನೆ. ಈ ತರಹದ ಒಂದು ಹೊಸ ಕಾನ್ಸೆಪ್ಟ್ನೊಂದಿಗೆ ಸಿನಿಮಾ ಮಾಡಿರುವುದರಿಂದ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬ ವಿಶ್ವಾಸ ನಿರ್ದೇಶಕರದು. “ಕನ್ನಡಕ್ಕೆ ಇದು ಹೊಸ ಕಾನ್ಸೆಪ್ಟ್. ಪ್ರತಿ ಹಂತದಲ್ಲೂ ಇಲ್ಲಿ ಟ್ವಿಸ್ಟ್‌ ಇದೆ.

ಟೆಕ್ನಿಕಲಿ ಕೂಡಾ ಸಿನಿಮಾ ಸ್ಟ್ರಾಂಗ್‌ ಆಗಿದ್ದು, ಅದು ಕೂಡಾ ಚಿತ್ರದ ಪ್ಲಸ್‌’ ಎನ್ನುವುದು ನಿರ್ದೇಶಕರ ಮಾತು. ಚಿತ್ರದಲ್ಲಿ ಮನು ನಾಯಕರಾಗಿ ನಟಿಸಿದ್ದು, ನಾಯಕರಾಗಿರುವ ಮೊದಲ ಚಿತ್ರದಲ್ಲೇ ಒಳ್ಳೆಯ ಪಾತ್ರ ಸಿಕ್ಕ ಖುಷಿ ಅವರದು. ನಾಯಕಿ ಅನುಷಾ ಇಲ್ಲಿ ಮನೋವೈದ್ಯೆಯಾಗಿ ಕಾಣಿಸಿಕೊಂಡಿದ್ದಾರಂತೆ. ಚಿತ್ರೀಕರಣಕ್ಕೆ ಮೊದಲು ರಿಹರ್ಸಲ್‌ ಮಾಡಿದ್ದರಿಂದ ಶೂಟಿಂಗ್‌ ಸ್ಪಾಟ್‌ನಲ್ಲಿ ಕಷ್ಟವಾಗಲಿಲ್ಲವಂತೆ. ಚಿತ್ರಕ್ಕೆ ಅರವಿಂದ್‌ ಸಂಗೀತ ನೀಡಿದ್ದಾರೆ.  

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.