ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್‌ ಮಾಡಲು ನಿರಾಕರಣೆ: ಯುವಕರಿಗೆ ಕೈಕಾಲು ಕಟ್ಟಿ ಥಳಿತ


Team Udayavani, Sep 13, 2022, 1:50 PM IST

ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್‌ ಮಾಡಲು ನಿರಾಕರಣೆ: ಯುವಕರಿಗೆ ಕೈಕಾಲು ಕಟ್ಟಿ ಥಳಿತ

ಕೆ.ಆರ್‌.ಪೇಟೆ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ತಮ್ಮ ಮನೆಯ ಮುಂದೆ ಡ್ಯಾನ್ಸ್‌ ಮಾಡಲು ನಿರಾಕರಿಸಿದರೆಂಬ ಕ್ಷುಲ್ಲಕ ಕಾರಣಕ್ಕೆ ನಾಲ್ವರು ಯುವಕರನ್ನು ಮನೆಯಲ್ಲಿ ಕೈಕಾಲು ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇರೆಗೆ ರೈತ ಮುಖಂಡ ಪಿ.ಬಿ.ಮಂಚನಹಳ್ಳಿ ನಾಗೇಗೌಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಪಟ್ಟಣ ಪೊಲೀಸರು ಬಂಧಿಸಿರುವ ಘಟನೆ ಕೆ.ಆರ್‌ .ಪೇಟೆ ತಾಲೂಕಿನ ಶೀಳನೆರೆ ಹೋಬಳಿ ಪಿ.ಬಿ.ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡವರು: ಪಿ.ಬಿ.ಮಂಚನಹಳ್ಳಿ ಗ್ರಾಮದ ಯುವ ಮುಖಂಡರಾದ ಧರ್ಮರಾಜ್‌, ದೊರೆಸ್ವಾಮಿ, ಎಚ್‌.ಡಿ.ದರ್ಶನ್‌, ಎಂ.ಎನ್‌.ಕುಮಾರ್‌ ಗಾಯಗೊಂಡ ಯುವಕರು. ಡ್ಯಾನ್ಸ್‌ ಮಾಡಲು ನಿರಾಕರಣೆ: ರೈತ ಮುಖಂಡ ನಾಗೇಗೌಡ ಹಾಗೂ ಕಾಂತರಾಜು, ಪ್ರಭಾಕರ್‌, ಸುಭಾಷ್‌, ಶಿವ, ನಂದೀಶ್‌, ಬಾಲರಾಜ್‌, ಮಂಜೇಗೌಡ, ಸತೀಶ್‌ ಇತರರು ಸೇರಿ ತಮ್ಮ ಮನೆ ಬಳಿ ಡ್ಯಾನ್ಸ್‌ ಮಾಡಲು ನಿರಾಕರಿಸಿದ ಯುವಕರನ್ನು ಮಾತುಕತೆ ಯಲ್ಲಿ ಸಮಸ್ಯೆ ಬಗೆಹರಿಸುವ ನೆಪದಲ್ಲಿ ಧರ್ಮರಾಜ್‌, ದೊರೆ ಸ್ವಾಮಿ, ಎಚ್‌.ಡಿ.ದರ್ಶನ್‌, ಎಂ.ಎನ್‌.ಕುಮಾರ್‌ರನ್ನು ಮನೆಗೆ ಕರೆಸಿ ಹಗ್ಗದಿಂದ ಕೈಕಾಲು ಕಟ್ಟಿ ದೊಣ್ಣೆ, ರಿಪೀಸು ಪಟ್ಟಿಗಳಿಂದ ಮನಸೋ ಇಚ್ಚೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಆಗ ಯುವಕರ ಚೀರಾಟ ಕೇಳಿ ಗ್ರಾಮಸ್ಥರು ಬಂದು ಯುವಕರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಪ್ರಶ್ನಿಸಿದ್ದಾರೆ.

ಆಸ್ಪತ್ರೆಗೆ ಸೇರಿಸಿದ ಪೊಲೀಸರು: ಆಗಲೂ ಬಿಡದೇ ಪೊಲೀಸರಿಗೆ ಮಾಹಿತಿ ನೀಡಿ ಮನೆಗೆ ನುಗ್ಗಿ ನಮಗೆ ಹಲ್ಲೆ ಮಾಡಲು ಯತ್ನಿಸಿ ದ್ದಾರೆ. ಹೀಗಾಗಿ ನಾವೇ ಕೈಕಾಲು ಕಟ್ಟಿ ಹಾಕಿದ್ದೇವೆ ಎಂದು ನಾಗೇ ಗೌಡ ಮಾಹಿತಿ ನೀಡಿದ್ದಾರೆ. ಕೂಡಲೇ ಪಿ.ಬಿ.ಮಂಚನಹಳ್ಳಿ ಗ್ರಾಮಕ್ಕೆ ದೌಡಾ ಯಿಸಿದ ಪಟ್ಟಣ ಪೊಲೀಸರು ಕೈಕಾಲು ಕಟ್ಟಿ ಹಾಕಿದ್ದ ಯುವಕರನ್ನು ಬಿಡಿಸಿ, ಗಾಯಗೊಂಡು ಅಸ್ವಸ್ಥಗೊಂಡಿದ್ದ ಯುವಕರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನ್ಯಾಯಾಂಗ ಬಂಧನ: ಘಟನೆ ಸಂಬಂಧ ಯುವ ಮುಖಂಡ ಎಂ.ಎನ್‌.ಕುಮಾರ್‌ ನೀಡಿದ ದೂರಿನ ಮೇರೆಗೆ ಕೆ.ಆರ್‌.ಪೇಟೆ ಪಟ್ಟಣ ಪೊಲೀಸರು ಯುವಕರ ಕೈಕಾಲು ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇರೆಗೆ ರೈತ ಮುಖಂಡ ನಾಗೇಗೌಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.