ಕೃಷ್ಣರಾವ್ ಉದ್ಯಾನ ಅಭಿವೃದ್ಧಿಗೆ 3 ಕೋಟಿ ಮೇಯರ್ ಭರವಸೆ
Team Udayavani, Jan 18, 2017, 11:58 AM IST
ಬೆಂಗಳೂರು: ಬಸವನಗುಡಿಯ ಕೃಷ್ಣರಾವ್ ಉದ್ಯಾನವನ ಹಾಗೂ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿಗೆ ತಮ್ಮ ನಿಧಿಯಿಂದ 3 ಕೋಟಿ ರೂ. ಅನುದಾನ ನೀಡುವುದಾಗಿ ಮೇಯರ್ ಜಿ.ಪದ್ಮಾವತಿ ಭರವಸೆ ನೀಡಿದ್ದಾರೆ.
ಮಂಗಳವಾರ ಈ ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸುಮಾರು 25 ಎಕರೆ ಪ್ರದೇಶದಲ್ಲಿರುವ ಕೃಷ್ಣರಾವ್ ಉದ್ಯಾನವನದಲ್ಲಿ ಸೂಕ್ತ ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ತಮ್ಮ ನಿಧಿಯಿಂದ ಆದಷ್ಟು ಬೇಗ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದರು.
ನಂತರ ಉದ್ಯಾನವನದ ಆವರಣದ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟಿಸಿದ ಮೇಯರ್, ವಾಯು ವಿಹಾರಕ್ಕೆ ಆಗಮಿಸಿದ್ದ ಸಾರ್ವ ಜನಿಕರಿಂದ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಶಾಸಕ ಆರ್.ವಿ.ದೇವರಾಜ್ ಉದ್ಯಾನವನದಲ್ಲಿ ಪಾದಾಚಾರಿ ಮಾರ್ಗ ನಿರ್ಮಾಣ ಹಾಗೂ ಜಿಮ್ ಸ್ಥಾಪನೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು