ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿ ಸೆರೆ


Team Udayavani, Feb 17, 2017, 12:21 PM IST

Arrest.jpg

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಪೋಕೊ ಕಾಯ್ದೆಯಡಿ ಬಂಸಿದ್ದಾರೆ. ಬಾಗಲಗುಂಟೆ ನಿವಾಸಿ ನರ ಸಿಂಹಮೂರ್ತಿ ಅಲಿಯಾಸ್‌ ನಿಕ್ಕಿ (24) ಬಂತ ಆರೋಪಿ. ಬಾಲಕಿಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ ಆರೋಪಿ ಫೆ.9ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯನ್ನು ಅಪಹರಿಸಿದ್ದ. 

ಅಪಹರಣದ ಬಳಿಕ ಬಾಲಕಿ ಯನ್ನು ನೇರವಾಗಿ ಆಂಧ್ರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೂರು ದಿನಗಳಕಾಲ ನಿರಂತರ ವಾಗಿ ಅತ್ಯಾಚಾರ ಮಾಡಿದ್ದ. ಬಾಲಕಿ ಪೋಷಕರು ಮಗಳು ಕಾಣೆ ಯಾಗಿರುವ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ತಮ್ಮ ಮಗಳನ್ನು ಅಪಹರಣ ಮಾಡಿರಬಹುದು ಎಂದು ಪೊಲೀಸರ ಬಳಿ ಅನುಮಾನ ವ್ಯಕ್ತಪಡಿಸಿದ್ದರು.

ನರಸಿಂಹ ಮೂರ್ತಿ ಸಹ ನಾಮಪತ್ತೆಯಾಗಿದ್ದರಿಂದ ಆತನೇ ಅಪಹರಣ ಮಾಡಿರುವುದು ಖಚಿತಗೊಂಡಿತ್ತು. 3 ದಿನಗಳ ನಂತರ ಬಾಲಕಿಯನ್ನು ಬಾಗಲಗುಂಟೆ ಮನೆಗೆ ಕರೆ ತಂದು ಬಿಟ್ಟು ಪರಾರಿಯಾಗಿದ್ದ. ಬಾಗಲಗುಂಟೆ ಪೊಲೀಸರು ಗುರುವಾರ ಬೆಳಗ್ಗೆ ಆರೋಪಿ ನರ ಸಿಂಹಮೂರ್ತಿಯನ್ನು ಬಂಸಿದ್ದಾರೆ.

ತಾಯಿ, ಸೋದರಿಯ ನಿಂದಿಸುತ್ತಿದ್ದ ಅಣ್ಣ ಕೊಲೆ
ಬೆಂಗಳೂರು:
ಪ್ರತಿ ದಿನ ತಾಯಿ ಮತ್ತು ಸಹೋದರಿಯರನ್ನು ನಿಂದಿಸುತ್ತಿದ್ದ ಅಣ್ಣನನ್ನು ತಲೆ ಮೇಲೆ ಕತ್ತು ಎತ್ತಿಹಾಕಿ ತಮ್ಮನೇ ಕೊಲೆ ಮಾಡಿರುವ ಘಟನೆ ಮಂಜುನಾಥ ನಗರದಲ್ಲಿ ನಡೆದಿದೆ. ಟ್ರಾವೆಲ್ಸ್‌ವೊಂದರಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ ನಗರದ ಪ್ರಕಾಶ್‌ ರಾವ್‌(58) ಕೊಲೆಯಾದ ವ್ಯಕ್ತಿ. 

ಬುಧವಾರ ತಡರಾತ್ರಿ 12.30ರ ಸುಮಾರಿಗೆ ಮನೆಗೆ ಬಂದಿದ್ದ ಪ್ರಕಾಶ್‌ರಾವ್‌ ಎಂದಿನಂತೆ ತಾಯಿ ಹಾಗೂ ಸಹೋದರಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದ. ಇದರಿಂದ ಅಸಮಾಧಾನಗೊಂಡ ತಮ್ಮ ಗೋವಿಂದ ರಾವ್‌ ಅಣ್ಣ ಪ್ರಕಾಶ್‌ರಾವ್‌ ಜತೆ ಜಗಳಕ್ಕೆ ಇಳಿದಿದ್ದ.

ಈ ವೇಳೆ ಇಬ್ಬರ ನಡುವೆ ತಳ್ಳಾಟ, ನೂಕಾಟವಾಗಿ ಅಣ್ಣ ಪ್ರಕಾಶ್‌ರಾವ್‌ ಕೆಳಗೆ ಬಿದ್ದಿದ್ದಾನೆ. ಸಿಟ್ಟಿನಲ್ಲಿದ್ದ ಗೋವಿಂದರಾವ್‌ ಪ್ರಕಾಶ್‌ ರಾವ್‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಪ್ರಕಾಶ್‌ರಾವ್‌ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿ ದ್ದಾನೆ. ಪ್ರಕಾಶ್‌ರಾವ್‌ಗೆ ತಾಯಿ, ಐವರು ಸಹೋದರಿಯರು ಮತ್ತು ಗೋವಿಂದರಾವ್‌ ಸೇರಿದಂತೆ ಮೂವರು ಸಹೋದರರು ಇದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.