ಇಸ್ರೋ ಸಾಧನೆಗೆ ಪ್ರಶಂಸೆಗಳ ಮಹಾಪೂರ


Team Udayavani, Feb 18, 2017, 12:17 PM IST

isro.jpg

ಬೆಂಗಳೂರು: ಬಾಹ್ಯಾಕಾಶಕ್ಕೆ ಏಕಕಾಲದಲ್ಲಿ 104 ಉಪಗ್ರಹಗಳ ಯಶಸ್ವಿ ಉಡಾವಣೆ ಮೂಲಕ ವಿಶ್ವ ದಾಖಲೆ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೊ)ಯ ಸಾಧನೆಗೆ ದೇಶ-ವಿದೇಶಗಳಿಂದ ಪ್ರಶಂಸೆಗಳ ಮಹಾಪೂರ ಹರಿದು ಬರುತ್ತಿದ್ದರೆ, ಅತ್ತ ಇಸ್ರೋ ಮಾತ್ರ ‘ಇದೊಂದು ಸಾಮಾನ್ಯ ಉಡಾವಣಾ ಪ್ರಕ್ರಿಯೆ ಅಷ್ಟೇ’ ಎಂದು ವಿನೀತಭಾವ ತೋರುತ್ತಿದೆ.

ಇಸ್ರೊ ಸಂಸ್ಥೆ ಸಾಧಿಸಿರುವ ಈ ಮಹಾನ್‌ ಸಾಧನೆಗೆ ಜಗತ್ತಿನಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾ ಸೇರಿ ವಿಶ್ವಕ್ಕೆ ವಿಶ್ವವೇ ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಹುಬ್ಬೇರಿಸಿ ನೋಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಜನಸಾಮಾನ್ಯರ ತನಕ ಎಲ್ಲರೂ ಇಸ್ರೋ ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆಗೆ ಶಹಬಾಸ್‌ಗಿರಿ ಹೇಳುತ್ತಿದ್ದಾರೆ. ಆದರೆ, ಇಸ್ರೋ ವಿಜ್ಞಾನಿಗಳು ಮಾತ್ರ ಹೆಗ್ಗಳಿಕೆ ಬಯಸುತ್ತಿಲ್ಲ.

 ಈ ಹಿನ್ನೆಲೆಯಲ್ಲಿ “ಉದಯವಾಣಿ’ಜತೆ ಮಾತನಾಡಿದ ಇಸ್ರೋ ಅಧಿಕಾರಿಗಳು, “ನಮ್ಮಲ್ಲಿ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಉಪಗ್ರಹಗಳನ್ನು ಉಡಾವಣೆ ಮಾಡುವುದು ಮಾಮೂಲು. ಅದರಂತೆ, ನಮ್ಮ ದೇಶದ ಎರಡು ನ್ಯಾನೊ ಉಪಗ್ರಹಗಳ ಉಡಾವಣೆಗೆ ಮೊದಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿತ್ತು. ಅಷ್ಟೊತ್ತಿಗೆ ಅಮೆರಿಕ ಸೇರಿ ಕೆಲವೊಂದು ದೇಶಗಳು, ತಮ್ಮ ಉಪಗ್ರಹವನ್ನು ಕೂಡ ಪಿಎಸ್‌ಎಲ್‌ವಿ-ಸಿ36 ರಾಕೆಟ್‌ ಮುೂಲಕ ಉಡಾವಣೆ ಮಾಡುವಂತೆ ಕೋರಿತ್ತು. 

ಆ ಪ್ರಕಾರ, ನಮ್ಮ ಲಾಂಚ್‌ ವೆಹಿಕಲ್‌ನ ಸಾಮರ್ಥ್ಯ ನೋಡಿಕೊಂಡು ಒಂದೊಂದು ಉಪಗ್ರಹವನ್ನು ಅದಕ್ಕೆ ಜೋಡಣೆ ಮಾಡುತ್ತ ಹೋದೆವು. ಕೊನೆಗೆ ಒಟ್ಟು 83 ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಹಾರಿಸುವುದಕ್ಕೆ ತೀರ್ಮಾನಿಸಲಾಗಿತ್ತು. ವಿಶೇಷ ಅಂದರೆ, ಎಲ್ಲ ಪೂರ್ವ ತಯಾರಿ ಪೂರ್ಣಗೊಂಡಾಗ ಪಿಎಸ್‌ಎಲ್‌ವಿ-ಸಿ36 ರಾಕೆಟ್‌ ಉಡಾವಣೆಗೆ ಒಟ್ಟು 104 ಉಪಗ್ರಹಗಳು ಸಿದ್ಧವಾಗಿತ್ತು.. ಪಿಎಸ್‌ಎಲ್‌ವಿ-ಸಿ36 ಗೆ ಅಷ್ಟೊಂದು ಉಪಗ್ರಹಗಳನ್ನು ಹೊತ್ತೂಯ್ಯುವ ಸಾಮರ್ಥ್ಯ ಕೂಡ ಇದ್ದ ಕಾರಣ, ನಮ್ಮ ಉಡಾವಣೆ ನಿರೀಕ್ಷೆಯಂತೆ ಯಶಸ್ವಿಯಾಯಿತು’ ಎನ್ನುತ್ತಾರೆ ಇಸ್ರೋದ ಸಾರ್ವಜನಿಕ ಸಂಪರ್ಕ ವಿಭಾಗ ನಿರ್ದೇಶಕ ದೇವಿಪ್ರಸಾದ್‌ ಕಾರ್ಣಿಕ್‌.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.