ಸಂಶೋಧಕರಿಗೆ ಆಕರ ಗ್ರಂಥಗಳೇ ಅಲಭ್ಯ


Team Udayavani, Feb 25, 2017, 12:13 PM IST

BOOK_RELEASE-(1).jpg

ಬೆಂಗಳೂರು: ಅನುವಾದ ಕೃತಿಗಳು ವಿಷಯಾಂತರವಾಗದೆ ವೈವಿಧ್ಯ ಹಾಗೂ ಸಾಂಸ್ಕೃತಿಕ ಪ್ರಸ್ತುತತೆ ಹೊಂದಿರಬೇಕು ಎಂದು ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರತಂದಿರುವ 211 ಕೃತಿಗಳನ್ನು ನಗರದ ನಯನ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಂಶೋಧಕರಿಗೆ ಆಕರ ಗ್ರಂಥಗಳೇ ಸಿಗದಂತಾಗಿರುವುದು ಆತಂಕ ಮೂಡಿಸಿದೆ ಎಂದರು.

ಅನ್ಯ ರಾಷ್ಟ್ರ, ಸಮುದಾಯ ಹಾಗೂ ಜಗತ್ತಿನ ಬಗ್ಗೆ ತಿಳಿಸುವ ಅನ್ಯ ಭಾಷೆಯ ಅನುವಾದ ಕೃತಿಗಳು ವೈಜ್ಞಾನಿಕವಾಗಿ ಕ್ರಿಯಾಶೀಲತೆಯಿಂದ ಕೂಡಿರಬೇಕೆ ಹೊರತು ಯಥಾವತ್ತಾಗಿ ಭಟ್ಟಿ ಇಳಿಸಿದಂತಿರಬಾರದು. ಭಾರತೀಯ ಆಧುನಿಕತೆ ಏನು ಎಂಬುದನ್ನು ಈವರೆಗೆ ಸ್ಪಷ್ಟವಾಗಿ ತಿಳಿಯಲು ಸಾಧ್ಯವಾಗಿಲ್ಲ. ಈ ನಡುವೆ ದಲಿತ ಮತ್ತು ಬಂಡಾಯದ ನಂತರವೂ ಕುವೆಂಪು ಭಿನ್ನ ರೀತಿಯಲ್ಲಿ ಆಧುನಿಕತೆಯನ್ನು ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ವಿ. ನಾರಾಯಣ, ಸಾಮಾನ್ಯ ಓದುಗರನ್ನೇ ಪ್ರಧಾನ ಗುರಿಯಾಗಿಸಿಕೊಂಡು ಹೊಸ ಅನುವಾದ ಕೃತಿಗಳನ್ನು ಪ್ರಕಟಿಸಲಾಗಿದೆ. ಮುಂದಿನ 25 ವರ್ಷಗಳ ಕಾಲ ಸಂಶೋಧಕರು ಸಹ ಇವುಗಳನ್ನು ಮಾದರಿಯಾಗಿ ಉಲ್ಲೇಖೀಸಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಪ್ರಾಧಿಕಾರದ ಸದಸ್ಯ ಡಾ. ನಟರಾಜ ಹುಳಿಯಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.