ಪರಿಸರ ಪ್ರಜ್ಞೆ, ಕೆರೆ ಸಂರಕ್ಷಣೆಗೂ ಒತ್ತು


Team Udayavani, Mar 26, 2017, 11:41 AM IST

lake.jpg

ಬೆಂಗಳೂರು: ಉದ್ಯಾನ ನಗರಿಯಲ್ಲಿ ಪರಿಸರ ಸಂರಕ್ಷಣೆಯೊಂದಿಗೆ ಉದ್ಯಾನಗಳ ಅಭಿವೃದ್ಗೆ ಈ ಬಾರಿಯ ಬಜೆಟ್‌ನಲ್ಲಿ ಹಲವು ಕಾರ್ಯಕ್ರಮಗಳನ್ನು ಘೊಷಿಸಲಾಗಿದೆ. ತೋಟಗಾರಿಕೆಗೆ 146.34 ಕೋಟಿ ರೂ. ಅರಣ್ಯೀಕರಣ ಮತ್ತು ಪರಿಸರ ನಿರ್ವಹಣೆಗೆ 37.90 ಕೋಟಿ ರೂ. ಹಾಗೂ ಕೆರೆಗಳ ಅಭಿವೃದ್ಗೆ 89.50 ಕೋಟಿ ರೂ. ಒದಗಿಸಲಾಗಿದೆ. 

ರಸ್ತೆ  ವಿಭಜಕಗಳು, ವೃತ್ತಗಳು, ಬುಲೇ ವಾರ್ಡ್‌ಗಳ ಅಭಿವೃದ್ ಮತ್ತು ಸುಂದರೀಕರಣಕ್ಕಾಗಿ 10 ಕೋಟಿ ರೂ.ಮೀಸಲು. ಹೊಸ ವಲಯದಲ್ಲಿ 210 ಉದ್ಯಾನವನಗಳ ಅಭಿವೃದ್ಗಾಗಿ 40 ಕೋಟಿ ರೂ.ಅನುದಾನ ನಿಗದಿಪಡಿಸಲಾಗಿದೆ.

ಪಾಲಿಕೆ ಉದ್ಯಾನಗಳಲ್ಲಿ ಸಿಟಿ ಕಾಂಪೋಸ್ಟ್‌ ಗೊಬ್ಬರವನ್ನೇ ಬಳಕೆಗೆ ಪ್ರಾಮುಖ್ಯತೆ ನೀಡಲಾಗಿದೆ. ಇದೇ ಪ್ರಥಮ ಬಾರಿಗೆ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಫ‌ಲ ಪುಷ್ಪಪ್ರದರ್ಶನ ಆಯೋಜಿಸಲು ನಿರ್ಧರಿಸಲಾಗಿದೆ. ಉದ್ಯಾನಗಳಲ್ಲಿ ಟ್ರೀಪಾರ್ಕ್‌,  ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಪರಿಸರ ತಜ್ಞ ಡಾ.ಯಲ್ಲಪ್ಪ ರೆಡ್ಡಿ ಅವರ ವರದಿ ಶಿಫಾರಸ್ಸುಗಳನ್ನು ಪರಿಶೀಲಿಸಿ ಜಾರಿಗೆ ತರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

10 ಲಕ್ಷ ಸಸಿ ನೆಡುವ ಸಂಕಲ್ಪ: ನಗರ ವ್ಯಾಪ್ತಿಯಲ್ಲಿ 10 ಲಕ್ಷ ಸಸಿಗಳನ್ನು ನೆಡುವುದು, ಮೊಬೈಲ್‌ ಆ್ಯಪ್‌ ಮೂಲಕ ನಾಗರಿಕರು ಸಸಿಗಳ ಬೇಡಿಕೆ ಸಲ್ಲಿಸಿದರೆ ಸಸಿಗಳನ್ನು ನೆಟ್ಟು ನಾಗರಿಕರ ಸುಪರ್ದಿಗೆ ನೀಡುವುದು, ರಸ್ತೆ ಬದಿ ಗಿಡ ನೆಡುವುದು, ಮರಗಳ ಸಮೀಕೆ ಮತ್ತು ರೋಗಗ್ರಸ್ಥ ಮರಗಳನ್ನು ತೆರವುಗೊಳಿಸುವುದು, ರಸ್ತೆ ಬದಿ ಮರಗಳನ್ನು ರಕ್ಷಿಸಲು ಟ್ರೀ ವಾರ್ಡನ್‌ ನೇಮಕ, ಕೆರೆಗಳ ಬಳಿ ಇರುವ ಪ್ರದೇಶದಲ್ಲಿ 5 ಹೊಸ ನರ್ಸರಿಗಳನ್ನು ಪ್ರಾರಂಭಿಸಲು ಹಣ ನೀಡಲಾಗಿದೆ. 

ಪಾಲಿಕೆಯ ಶಾಲಾ ಕಾಲೇಜುಗಳ ಆವರಣದಲ್ಲಿ ಕೈತೋಟ ಪ್ರಾರಂಭಿಸಲು 1 ಕೋಟಿ ರೂ.ಮೀಸಲಿಡಲಾಗಿದೆ. ಅಪಾಯದಲ್ಲಿರುವ ಪ್ರಾಣಿ ಮತ್ತು ಪಕ್ಷಿಗಳ ಸಂಕರÒಣಾ ಘಟಕ ಸ್ಥಾಪಿಸಲು 25 ಲಕ್ಷ ರೂ.ಒದಗಿಲಸಾಗಿದೆ. ರಸ್ತೆ ಬದಿ ಗಿಡಗಳ ರಕ್ಷಿಸಲು 4 ಕೋಟಿ ರೂ.ವೆಚ್ಚದಲ್ಲಿ ಮೆಟಲ್‌ ಟ್ರೀಗಾರ್ಡ್‌ ಅಳವಡಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ಈ ಎಲ್ಲ ಯೋಜನೆಗೆ 37.90 ಕೋಟಿ ರೂ.ಮೀಸಲಿಡಲಾಗಿದೆ. 

ಕೆರೆಗಳ ಅಭಿವೃದ್: ಪಾಲಿಕೆಯಿಂದ ಅಭಿವೃದ್ ಪಡಿಸಿರುವ 56 ಕೆರೆಗಳ ಪೈಕಿ 18 ಕೆರೆಗಳನ್ನು ನಿರ್ವಹಣೆ ಮಾಡಲು ಸ್ಥಳೀಯ ಸಂಘ ಸಂಸ್ಥೆಗಳಿಂದ ಒಡಂಬಡಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ  ಕೆರೆಗಳ ಅಭಿವೃದ್ಗೆ 50 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ಅನುದಾನದಲ್ಲಿ ಕೆರೆಗಳ ಅಭಿವೃದ್ ಜತೆಗೆ ಕೆರೆ ಸೇರುವ ಒಳಚರಂಡಿ ನೀರು, ರಾಸಾಯನಿಕ ತ್ಯಾಜ್ಯ ತಡೆಗೆ ಕೊಳಚೆ ನೀರು ಸಂಸ್ಕರಣಾ ಘಟಕ ಅಳವಡಿಕೆ ಹಾಗೂ ಬಿಡಿಎ ಪಾಲಿಕೆಗೆ ಹಸ್ತಾಂತರಿಸುವ 58 ಕೆರೆಗಳ ಅಭಿವೃದ್ಗೆ 25 ಕೋಟಿ ರೂ.ಮೀಸಲಿಡಲಾಗಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.