ಇ- ಆಡಳಿತ ಜಾರಿಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ
Team Udayavani, Mar 26, 2017, 11:51 AM IST
ಭ್ರಷ್ಟಾಚಾರ ಅತಿ ಹೆಚ್ಚು ಇರುವುದೇ ಬಿಬಿಎಂಪಿಯಲ್ಲಿ. ಆದ್ದರಿಂದ ಇಲ್ಲಿ ಇ-ಆಡಳಿತ ಅತ್ಯಗತ್ಯ. ಪಾರದರ್ಶಕ ಆಡಳಿತದ ದೃಷ್ಟಿಯಿಂದ ಸಕಾಲ ಮಾದರಿಯಲ್ಲಿ ಎಲ್ಲ ಸೇವೆಗಳನ್ನೂ “ಇ-ಆಡಳಿತ’ಕ್ಕೆ ಪರಿವರ್ತಿಸಬೇಕು. ಈ ನಿಟ್ಟಿನಲ್ಲಿ ಕಾಗದರಹಿತ ಆಡಳಿತ ಸೇರಿದಂತೆ ಪೂರಕ ಹೆಜ್ಜೆ ಇಡುತ್ತಿರುವುದು ಸ್ವಾಗತಾರ್ಹ. ಆದರೆ, ಇದಕ್ಕೂ ಕೊಕ್ಕೆ ಹಾಕುವವರು ಇದ್ದಾರೆ. ಆದ್ದರಿಂದ ಅಧಿಕ ಸಾಮರ್ಥ್ಯದ ಇ-ಆಡಳಿತವನ್ನು ರೂಪಿಸಬೇಕು.
ಇದಕ್ಕೆ ಮುಖ್ಯ ತಾಂತ್ರಿಕ ಅಧಿಕಾರಿಯನ್ನೂ ನೇಮಿಸಬೇಕು. ಆಗ ಮಾತ್ರ ಯೋಜನೆ ಉದ್ದೇಶ ಸಾಕಾರಗೊಳ್ಳುತ್ತದೆ. ಬೆಂಗಳೂರು ಒಂದು ಐಟಿ ಹಬ್. ಆದರೆ, ಇಲ್ಲಿನ ಮಹಾನಗರ ಪಾಲಿಕೆಯಲ್ಲೇ ಇನ್ನೂ ಅದರ ಸಮರ್ಪಕ ಬಳಕೆ ಆಗುತ್ತಿಲ್ಲ. ಯಾಕೆಂದರೆ, ಅಧಿಕಾರಿಗಳ ಉದ್ದೇಶಪೂರ್ವಕ ನಿರಾಸಕ್ತಿಯೂ ಕಾರಣವಾಗಿದೆ. ಬಜೆಟ್ನಲ್ಲಿಯ ಘೋಷಣೆಗಳು ತಕ್ಕಮಟ್ಟಿಗಾದರೂ ಅನುಷ್ಠಾನಗೊಂಡರೆ ಸಾಕಷ್ಟು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು.
-ಟಿ.ವಿ. ಮೋಹನದಾಸ್ ಪೈ, ಮಾಜಿ ಮುಖ್ಯ ಹಣಕಾಸು ಅಧಿಕಾರಿ, ಇನ್ಫೋಸಿಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ