ಸಂಗೀತಾ ಮೊಬೈಲ್ಸ್‌ ನಲ್ಲಿ  ರೆಡ್ಮಿ ನೋಟ್‌4 ಮಾರಾಟ


Team Udayavani, Mar 27, 2017, 12:34 PM IST

red-me-4.jpg

ಬೆಂಗಳೂರು: ಇದುವರೆಗೆ ಆನ್‌ಲೈನ್‌ನಲ್ಲಿ ಮಾತ್ರ ಲಭ್ಯವಿದ್ದ ರೆಡ್ಮಿ ನೋಟ್‌4 ಸ್ಮಾರ್ಟ್‌ಫೋನ್‌ಗಳು ಈಗ ಆಫ್‌ಲೈನ್‌ನಲ್ಲಿ ಅಂದರೆ ಎಲ್ಲ ಸಂಗೀತಾ ಮೊಬೈಲ್ಸ್‌ ಶೋರೂಮ್‌ಗಳಲ್ಲಿ ದೊರೆಯಲಿವೆ. ಪ್ರಥಮ ಬಾರಿಗೆ ಸಂಗೀತಾ ಮೊಬೈಲ್ಸ್‌ ಪ್ರೈ.ಲಿಮಿಟೆಡ್‌ ಹಾಗೂ ಕ್ಸಿಯೋಮಿ ಸಂಸ್ಥೆಯ ಸಹಭಾಗಿತ್ವದಲ್ಲಿ ರೆಡ್ಮಿ ನೋಟ್‌4 ಮಾ.18 ರಿಂದ ಆಫ್‌ಲೈನ್‌ ಮಾರಾಟ ಆರಂಭವಾಗಿದೆ.

ಅತಿ ಹೆಚ್ಚು ಗ್ರಾಹಕರನ್ನು ಆಕರ್ಷಿಸಿ ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್‌ ಬ್ರಾoಡ್‌ಗಳಲ್ಲಿ ರೆಡ್ಮಿ ನೋಟ್‌4 ಕೂಡ ಒಂದಾಗಿದ್ದು, ಈಗ ಗ್ರಾಹಕರು ರೆಡ್ಮಿ ನೋಟ್‌ ಅನ್ನು ಎಲ್ಲ ಸಂಗೀತಾ ಮಳಿಗೆಗಳಲ್ಲಿ ಕಾಣಬಹುದು. ಸಂಗೀತಾದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಿದ ಗ್ರಾಹಕರ ಫೋನ್‌ನ ಬೆಲೆ ದಿಢೀರ್‌ ಕುಸಿತವಾದರೆ, ವ್ಯತ್ಯಾಸ ಹಣವನ್ನು ಗ್ರಾಹಕರಿಗೆ ಕರೆ ಮಾಡಿ ಹಿಂತಿರುಗಿಸಲಾಗುವುದು.

ಅದೇ ರೀತಿ ಫೋನ್‌ ಕೈಜಾರಿ ಕೆಳಗೆ ಬಿದ್ದು ಒಡೆದುಹೋದರೆ, ಅದೇ ಬ್ರಾoಡಿನ ಹೊಸ ಫೋನನ್ನು ಅರ್ಧ ಬೆಲೆ ಕೊಟ್ಟು ಪಡೆಯಬಹುದು. ಈ ಪ್ರೈಸ್‌ ಪ್ರೊಟೆಕ್ಷನ್‌ ಮತ್ತು ಡ್ಯಾಮೇಜ್‌ ಪ್ರೊಟೆಕ್ಷನ್‌ ಸೀಮ್‌ಗಳು ಎಲ್ಲ ಸ್ಮಾರ್ಟ್‌ಫೋನ್‌ಗಳಿಗೂ ಅನ್ವಯಿಸುತ್ತವೆ ಎಂದು ಸಂಗೀತಾ ಮೊಬೈಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್‌. ಸುಭಾಷ್‌ ಚಂದ್ರ ತಿಳಿಸಿದ್ದಾರೆ.

ಸ್ಮಾರ್ಟ್‌ ಫೋನ್‌ಗಳನ್ನು ಬಳಸುವವರ ಸಂಖ್ಯೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ವಿಶ್ವದ ಎರಡನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಲ್ಲಿನ ಗ್ರಾಹಕರು ಸದಾ ಹೊಸತನ ಹಾಗೂ ಕ್ರಿಯಾಶೀಲತೆಯುಳ್ಳ ವಸ್ತುಗಳನ್ನು ಬಯಸುತ್ತಾರೆ ಹಾಗೂ ಅವರ ಅಗತ್ಯಗಳನ್ನು ಪೂರೈಸುವ ಎಲೆಕ್ಟ್ರಾನಿಕ್ಸ್‌  ಉತ್ಪನ್ನಗಳನ್ನು ತಮ್ಮದಾಗಿಸಿಕೊಳ್ಳಲು ಇಚ್ಛಿಸುತ್ತಾರೆ. 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.