ಕೋತಿಗಳು ಸಾಮೂಹಿಕ ಅಸ್ವಸ್ಥ; ಜನರಲ್ಲಿ ಆತಂಕ


Team Udayavani, Mar 28, 2017, 12:15 PM IST

monkey.jpg

ದೇವನಹಳ್ಳಿ: ತಾಲೂಕಿನ ಬುಳ್ಳಹಳ್ಳಿಯ ಆಲದಮರ, ದೇವಸ್ಥಾನಗಳಲ್ಲಿ ಆಶ್ರಯ ಪಡೆದಿದ್ದ 200ಕ್ಕೂ ಹೆಚ್ಚು ಕೋತಿಗಳು ಅಸ್ವಸ್ಥಗೊಂಡಿದ್ದು, ಕುಳಿತಿದ್ದ ಜಾಗದ ಲ್ಲಿಯೇ ತೂಕಡಿಸಿ ಹಾಗೆಯೇ ಸಾವಿಗೀಡಾಗುತ್ತಿವೆ. ಕೋತಿಗಳ ಸ್ಥಿತಿ ಕಂಡು ಜನ ಮರುಕಪಡುತ್ತಿದ್ದಾರೆ. 

ಗ್ರಾಮದ ಆಲದ ಮರ, ದೇವಸ್ಥಾನಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಕೋತಿಗಳಿದ್ದು, ಗ್ರಾಮಸ್ಥರು ಅವುಗಳಿಗೆ ಬನ್‌, ಬಿಸ್ಕಿಟ್‌, ಬಾಳೆಹಣ್ಣನ್ನು ನೀಡುತ್ತಿದ್ದರು. ಆದರೆ, ಕಳೆದ ಮೂರು ದಿನಗಳಿಂದ ಗ್ರಾಮಸ್ಥರು ನೀಡಿದ ತಿಂಡಿಗಳನ್ನು ತಿನ್ನದೆ ಇದ್ದ ಜಾಗದಲ್ಲಿಯೇ ಅಸ್ವಸ್ಥಗೊಂಡಿವೆ. ವಿಚಿತ್ರವಾಗಿ ವರ್ತಿಸುತ್ತಿವೆ. ಪಶು ವೈದ್ಯರ ಚಿಕಿತ್ಸೆಗೂ ಕೋತಿಗಳು ಸ್ಪಂದಿಸಿಲ್ಲ. ಕಳೆದ ಮೂರು ದಿನಗಳ ಹಿಂದೆ ಮೂರ್‍ನಾಲ್ಕು ಕೋತಿಗಳು ಮೃತಪಟ್ಟಿವೆ. 

ಗ್ರಾಮದ ಸುತ್ತಮುತ್ತ ಶರತ್‌ ದ್ರಾಕ್ಷಿ ಬೆಳೆಯು ತ್ತಿದ್ದು, ಅವುಗಳನ್ನು ಸೇವಿಸಿ ಕೋತಿಗಳು ಹೀಗೆ ಆಡು ತ್ತಿರಬಹುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಶರತ್‌ ದ್ರಾಕ್ಷಿ ಇಲ್ಲಿನ ಕೋತಿಗಳಿಗೆ ಹೊಸ ದಲ್ಲ ಎಂದೂ ಹೇಳಲಾಗಿದೆ. ಆದರೆ, ದ್ರಾಕ್ಷಿಗಳಿಗೆ ಸಿಂಪ ಡಿಸಿದ ಔಷಧಿ ಪರಿಣಾಮ ದಿಂದ ಹೀಗೆ ಆಗಿರಬೇಕು ಎಂಬುದು ಕೆಲ ಪ್ರಾಣಿಪ್ರಿಯರ ಅಭಿಪ್ರಾಯ.  

ಈ ಕುರಿತು ಪ್ರತಿಕ್ರಿಯಿಸಿರುವ ಪಶುವೈದ್ಯೆ ಡಾ.ಪ್ರಮೀಳಾ, ಕೆಲವು ಕೋತಿಗಳಿಗೆ ಚಿಕಿತ್ಸೆ ನೀಡ ಲಾಗಿದೆ. ಕೋತಿಗಳ ಮಲ, ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಂದ ನಂತರ ಈ ಸ್ಥಿತಿಗೆ ಕಾಯಿಲೆ ಕಾರಣವೋ ಅಥವಾ ದ್ರಾಕ್ಷಿಗೆ ಸಿಂಪಡಿಸಿದ ಔಷಧಿ ಕಾರಣವೋ ಎಂದು ಗೊತ್ತಾಲಿದೆ ಎಂದು ಹೇಳಿದ್ದಾರೆ. 

ಗ್ರಾಮಸ್ಥ ನಾರಾಯಣಸ್ವಾಮಿ ಮಾತನಾಡಿ, “ಕೋತಿಗಳಿಗೆ ಏನಾದರೂ ಮಂಗನ ಕಾಯಿಲೆ ಬಂದಿ ದೆಯೇ ಅಥವಾ ಆಹಾರದಲ್ಲಿ ವ್ಯತ್ಯಾಸವಾಗಿ ದೆಯೇ ಎಂಬುವುದನ್ನು ಪಶುವೈದ್ಯರು ಕಂಡು ಹಿಡಿದು ಕೂಡಲೇ ಸೂಕ್ತ ಚಿಕಿತ್ಸೆ ನೀಡಿ ಕೋತಿಗಳ ರಕ್ಷಣೆ ಮಾಡಬೇಕು,” ಎಂದಿದ್ದಾರೆ. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.